- Wednesday
- April 2nd, 2025

ಎಡಮಂಗಲ ಗ್ರಾಮದ ಪೊಟ್ರೆ ತಿಮ್ಮಪ್ಪ ಗೌಡರ ಪುತ್ರ ರಾಜೇಶ್ ಪಿ. ಯವರ ಮಾಲಕತ್ವದ ಸತ್ಯಶ್ರೀ ಅಸೋಸಿಯೇಟ್ಸ್ ಸಿವಿಲ್ ಇಂಜಿನಿಯರಿಂಗ್ ಕಚೇರಿಯು ಆ.31 ರಂದು ಕಡಬದಲ್ಲಿ ಶುಭಾರಂಭಗೊಂಡಿತು.

ಮೊಗರ್ಪಣೆ ಎಸ್ಎಸ್ಎಫ್ ಶಾಖೆ ವತಿಯಿಂದ ಕೇಂದ್ರ ಸರ್ಕಾರದ ಮಹತ್ ಕಾಂಕ್ಷಿ ಯೋಜನೆಯಲ್ಲಿ ಒಂದಾದ ಬಿಪಿಎಲ್ ಅರ್ಹ ಕುಟುಂಬಸ್ಥರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಯೋಜನೆ ಕಾರ್ಯಕ್ರಮ ಜಯನಗರ ಬಿಎಂ ಸ್ಟೋರ್ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಮೊಗರ್ಪಣೆ ಎಸ್ಎಸ್ಎಫ್ ವತಿಯಿಂದ ಆಯೋಜಿಸಲಾಗಿತ್ತು. ಸಮಿತಿಯ ಅಧ್ಯಕ್ಷ ಆಸಿಫ್ ಜಯನಗರ, ಪ್ರಧಾನ ಕಾರ್ಯದರ್ಶಿ ಶಾಕಿರ್ ಮೊಗರ್ಪಣೆ, ಕೋಶಧಿಕಾರಿ ಶರೀಫ್ ಜಯನಗರ,...

ಮೊಗರ್ಪಣೆ ಎಸ್ಎಸ್ಎಫ್ ಶಾಖೆ ವತಿಯಿಂದ ಕೇಂದ್ರ ಸರ್ಕಾರದ ಮಹತ್ ಕಾಂಕ್ಷಿ ಯೋಜನೆಯಲ್ಲಿ ಒಂದಾದ ಬಿಪಿಎಲ್ ಅರ್ಹ ಕುಟುಂಬಸ್ಥರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಯೋಜನೆ ಕಾರ್ಯಕ್ರಮ ಜಯನಗರ ಬಿಎಂ ಸ್ಟೋರ್ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಮೊಗರ್ಪಣೆ ಎಸ್ಎಸ್ಎಫ್ ವತಿಯಿಂದ ಆಯೋಜಿಸಲಾಗಿತ್ತು. ಸಮಿತಿಯ ಅಧ್ಯಕ್ಷ ಆಸಿಫ್ ಜಯನಗರ, ಪ್ರಧಾನ ಕಾರ್ಯದರ್ಶಿ ಶಾಕಿರ್ ಮೊಗರ್ಪಣೆ, ಕೋಶಧಿಕಾರಿ ಶರೀಫ್ ಜಯನಗರ,...

ವಿದ್ಯುತ್ ಶಾಕ್ ತಗುಲಿ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ.ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.31 ರಂದು ಚಿನ್ನದ ಉಂಗುರವೊಂದು ಬಿದ್ದು ಸಿಕ್ಕಿರುತ್ತದೆ. ಇದಕ್ಕೆ ಸಂಬಂಧಪಟ್ಟವರು ಪಂಜ ದೇವಾಲಯದ ಆಡಳಿತಾಧಿಕಾರಿಗಳಾದ ಡಾ. ದೇವಿಪ್ರಸಾದ್ ಕಾನತ್ತೂರ್ ಇವರಲ್ಲಿ ಗುರುತು ಹೇಳಿ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡುಬಡತನ ಹಾಗೂ ತಾಯಿಯ ಅನಾರೋಗ್ಯದ ನಡುವೆಯೂ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕಡಬ ತಾಲೂಕಿನ ಬಳ್ಪ ಗ್ರಾಮದ ವಿಷ್ಣುಮಂಗಿಲ ಹೊನ್ನಪ್ಪ ಗೌಡ ಮತ್ತು ವಾರಿಜಾ ದಂಪತಿಗಳ ಪುತ್ರಿ ಆಶಿತಾಳಿಗೆ, ಗ್ರಾಮದ ಸಹೃದಯಿ ದಾನಿಗಳಿಂದ ಸಂಗ್ರಹಿಸಲ್ಪಟ್ಟ ರೂ.18000 ಮೊತ್ತದ ಹಣವನ್ನು ಸಹಾಯದ ರೂಪದಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ಬಳ್ಪ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಕಾಶ್...