Ad Widget

ಎಸ್ ಎಂ ಎ ಝೋನಲ್ ಲೆವೆಲ್ ಅಲರ್ಟ್ 2020 ಮತ್ತು ಬೇಕಲ್ ಉಸ್ತಾದ್ ಅನುಸ್ಮರಣಾ ಕಾರ್ಯಕ್ರಮ

ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ಎಂಎ ಬೆಳ್ಳಾರೆ ಝೋನಲ್ ಸಮಿತಿ ವತಿಯಿಂದ ಎಸ್ಎಂಎ ಲೀಡರ್ಸ್ ಮೀಟ್ ಹಾಗೂ ಇತ್ತೀಚೆಗೆ ನಿಧನರಾದ ತಾಜಲ್ ಫುಖಹ ಬೇಕಲ್ ಉಸ್ತಾದರ ಅನುಸ್ಮರಣಾ ಕಾರ್ಯಕ್ರಮ ಬೆಳ್ಳಾರೆ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಬೆಳ್ಳಾರೆ ಝೋನಲ್ ಸಮಿತಿ ಅಧ್ಯಕ್ಷ ಹಾಜಿ ಇಸ್ಮಾಯಿಲ್ ಪಡ್ಪಿನಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಲೀಡರ್ಸ್ ಮೀಟ್ ಸಭಾಕಾರ್ಯಕ್ರಮವನ್ನು ಎಸ್ಎಂಎ ಜಿಲ್ಲಾ ಸಮಿತಿ...

ಸುಳ್ಯ : ಅನುಗ್ರಹ ಮೋಟಾರ್ಸ್ ಸುಜುಕಿ ದ್ವಿಚಕ್ರ ವಾಹನ ಶೋರೂಂ ಶುಭಾರಂಭ

ಸುಳ್ಯ ಪರಿವಾರಕಾನ ಗ್ರ್ಯಾಂಡ್ ಪರಿವಾರ್ ಬಳಿ ಅನುಗ್ರಹ ಮೋಟಾರ್ಸ್ ಸುಜುಕಿ ದ್ವಿಚಕ್ರ ವಾಹನದ ಶೋರೂಮ್ ಅ.9 ರಂದು ಶುಭಾರಂಭಗೊಂಡಿತು.ನೂತನ ಸಂಸ್ಥೆಯನ್ನು ಸುಜುಕಿ ಸೇಲ್ಸ್ ಏರಿಯಾ ವ್ಯವಸ್ಥಾಪಕ ಗುರು ಪ್ರಸಾದ್‌ ಉದ್ಘಾಟಿಸಿದರು.ಸುಜುಕಿ ಸರ್ವಿಸ್ ಏರಿಯಾ ವ್ಯವಸ್ಥಾಪಕ ಕಿಲ್ಲನ್ ರಾಂಬರ್,ಅನಘ ಮೋಟಾರ್ಸ್ ವ್ಯವಸ್ಥಾಪಕ ನಿರ್ದೇಶಕ ಎನ್.ವೆಂಕಟ ಫಾಣಿ,ಸಂಸ್ಥೆಯ ನಿರ್ದೇಶಕಿಯವರ ತಂದೆಯವರಾದ ಈಶ್ವರ,ತಾಯಿ ಶಶಿಕಲಾ, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಶ್...
Ad Widget

ಅಕ್ಟೋಬರ್ 18 ಗಾಂಧಿನಗರ ಎಸ್ಸೆಸ್ಸೆಫ್ ವತಿಯಿಂದ ಬ್ಲಡ್ ಸೈಬೋ 199ನೇ ರಕ್ತದಾನ ಶಿಬಿರ

ಎಸ್ ಎಸ್ ಎಫ್ ಬ್ಲಡ್ ಸೈಬೋ 199 ನೇ ರಕ್ತದಾನ ಶಿಬಿರ ಅ.18 ರಂದು ಸುಳ್ಯ ಗಾಂಧಿನಗರದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘಟಕರು ಇಂದು ಸುಳ್ಯ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಎಸ್ಎಸ್ಎಫ್ ಸಂಘಟನೆಯ ಬ್ಲಡ್ ಸೈಬೋ ವಿಭಾಗವು ರಾಷ್ಟ್ರ ಮತ್ತು ರಾಜ್ಯದ ಮೂಲೆಮೂಲೆಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗುತ್ತಿದ್ದು ಸಾವಿರಾರು ಜೀವಗಳನ್ನು ರಕ್ಷಿಸುವಲ್ಲಿ...

ಕೋಡಿಮಜಲು ಜಾನಕಿ ಬಂಗೇರ ನಿಧನ

ಎಡಮಂಗಲ ಗ್ರಾಮದ ಕೋಡಿಮಜಲು ಜಾನಕಿ ಬಂಗೇರರು ಅ. 8 ರಂದು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಸುಮಾರು 45 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತೆಯಾಗಿ ದುಡಿದಿರುವುದಲ್ಲದೆ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಎಡಮಂಗಲ ಗ್ರಾ.ಪಂ. ಸದಸ್ಯರಾಗಿ, ಎಡಮಂಗಲ ಪ್ರಾ.ಕೃ.ಪ.ಸ.ಸಂಘದಲ್ಲಿ ಮೂರು ಅವಧಿಗೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಎಡಮಂಗಲ...

ಕೆಆರ್ ಡಿಸಿಎಲ್ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಸ್ತೆಯಲ್ಲೆ ಹರಿಯುತ್ತಿರುವ ನೀರು

ಸುಳ್ಯ ನಗರ ಪ್ರದೇಶಗಳ ಮುಖ್ಯ ರಸ್ತೆಗಳಲ್ಲಿ ಕೆಆರ್ ಡಿಸಿಎಲ್ ವತಿಯಿಂದ ಮಾಣಿ-ಮೈಸೂರು ರಸ್ತೆ ನಿರ್ಮಾಣ ಮಾಡುವ ಸಂದರ್ಭ ರಸ್ತೆಯ ಎರಡು ಬದಿಗಳಲ್ಲಿ ಲಕ್ಷಾಂತರ ರೂಪಾಯಿಗಳ ಖರ್ಚು ಮಾಡಿ ಬೃಹತ್ ಚರಂಡಿಗಳ ನಿರ್ಮಾಣ ಮಾಡಿಸಿ ನಮ್ಮ ಕೆಲಸ ಇಲ್ಲಿಗೆ ಮುಗಿಯಿತು ಎಂದು ಹೋಗಿರುತ್ತಾರೆ. ನಂತರ ಮಳೆಗಾಲದ ಸಂದರ್ಭದಲ್ಲಿ ಮಳೆಯ ನೀರು ರಸ್ತೆಯಲ್ಲಿ ಅರಿಯುವುದೋ ಅಥವಾ ಚರಂಡಿಯಲ್ಲಿ ಹರಿಯುವುದೋ...

ತೋಟಗಾರಿಕಾ ಬೆಳೆಯಾಗಿ ತಾಳೆ ಬೆಳೆ ಪರ್ಯಾಯ ಬೆಳೆಯಾಗಿ ರೈತರಿಗೆ ಮಾಹಿತಿ ಕಾರ್ಯಾಗಾರ

ತಾಳೆ ಬೆಳೆಯ ವಿಸ್ತರಣೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ತೋಟಗಾರಿಕೆ ಬೆಳೆಯಾಗಿ ಸೇರಿಸಿ ಅಡಿಕೆಗೆ ಹಳದಿ ರೋಗ ಬಾಧಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆಯಾಗಿ ಪರಿವರ್ತಿಸುವ ಕುರಿತು ಮಾಹಿತಿಯನ್ನು ಅ.9ರಂದು ಸುಳ್ಯ ತೋಟಗಾರಿಕೆ ಇಲಾಖೆಯ ಸಭಾಭವನದಲ್ಲಿ ನಡೆಯಿತು.ತಾಳೆ ಗಿಡಗಳ ಪೂರೈಕೆಯನ್ನು ಮತ್ತು ಅವುಗಳಿಗೆ ಗೊಬ್ಬರಗಳ ಪೂರೈಕೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸರಿಯಾದ ಮಾರ್ಗದರ್ಶನ ನೀಡುವಲ್ಲಿ ಕಂಪನಿಗಳು ಹಾಗೂ...

ಪೈಚಾರು ನಡುರಸ್ತೆಯಲ್ಲಿ ಹೆಡೆಯೆತ್ತಿ ನಿತ್ತ ನಾಗ

ಪೈಚಾರು ಅಂಗಡಿ-ಮುಂಗಟ್ಟುಗಳ ಮುಂದೆ ನಡುರಸ್ತೆಯಲ್ಲಿ ನಾಗರಹಾವು ಹೆಡೆ ಎತ್ತಿ ನಿಂತು ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿತ್ತು. ರಸ್ತೆದಾಟಲು ಶ್ರಮಿಸಿದ ನಾಗರಹಾವು ಸಾರ್ವಜನಿಕರು ಸೇರಿ ಕೊಂಡಿರುವುದನ್ನು ಕಂಡು ಭಯಬೀತ ವಾಗಿ ಸ್ವಲ್ಪ ಸಮಯಗಳ ಕಾಲ ಹೆಡೆ ಎತ್ತಿ ಪ್ರತಿರೋಧ ತೋರಿಸುತ್ತಿತ್ತು. ಸ್ಥಳೀಯರು ತಮ್ಮ ಮೊಬೈಲ್ನಿಂದ ಫೋಟೋ ಕ್ಲಿಕ್ಕಿಸಿ ಪತ್ರಿಕೆಗೆ ಕಳುಹಿಸಿದರು. ಸ್ವಲ್ಪ ಸಮಯದ ನಂತರ ಹಾವು ಪಕ್ಕದ...

ಸೂಡಾ ಸಮಸ್ಯೆಗೆ ಮನವಿ ಮುಖ್ಯಮಂತ್ರಿಗಳಿಂದ ತಕ್ಷಣ ಸ್ಪಂದನೆ

ಸೂಡಾ ಸಮಸ್ಯೆಗೆ ಮನವಿ ಮುಖ್ಯಮಂತ್ರಿಗಳಿಂದ ತಕ್ಷಣ ಸ್ಪಂದನೆನಗರ ಪಂಚಾಯತ್ ಕರ್ನಾಟಕ ಸರಕಾರ ಪುರಸಭೆಯಾಗಿ ಪರಿವರ್ತಿಸುವ ಹಂತದಲ್ಲಿದೆ. ಈ ಹಂತದಲ್ಲಿ ಸೂಡಾ ನಿಯಮವನ್ನು ರೂಪಿಸಲಿದೆ. ಈ ನಿಯಮದಿಂದಾಗಿ ಸುಳ್ಯ ನಗರ ವ್ಯಾಪ್ತಿಯಲ್ಲಿ ಮನೆ ನಿರ್ಮಿಸುವಾಗ ನಾಲ್ಕು ಕಡೆಗಳಿಂದ ರಸ್ತೆಯು ಮುಖ್ಯ ರಸ್ತೆಗೆ ೬ಮೀ. ಸಾದ ರಸ್ತೆಗೆ ೪.೫ ಮೀ ಜಾಗವನ್ನು ಬಿಟ್ಟು ಮನೆ ನಿರ್ಮಿಸುವಂತೆ ಸರಕಾರದಿಂದ ಸೂಚಿಸಲಾಗಿದೆ.ಸುಳ್ಯ...

ಸಂಪಾಜೆಯಲ್ಲಿ ರಾಜ್ಯ ಹೆದ್ದಾರಿ ಬದಿ ಕುಸಿತ

ನಿನ್ನೆ ರಾತ್ರಿ ಸುರಿದ ಬಾರೀ ಮಳೆಗೆ ಸಂಪಾಜೆಯ ಗಡಿಕಲ್ಲಿನ ಮಸೀದಿಯ ಬಳಿ ಮಂಗಳೂರು ಮೈಸೂರ್ ರಾಜ್ಯ ಹೆದ್ದಾರಿಯ ಚರಂಡಿ ಕುಸಿದು ಅಪಾಯಕಾರಿ ಹೊಂಡ ನಿರ್ಮಾಣವಾಗಿದೆ. ದಿನಂಪ್ರತಿ ನೂರಾರು ವಾಹನಗಳು, ಪಾದಚಾರಿಗಳು ಇಲ್ಲಿ ಸಂಚರಿಸುತ್ತಿದ್ದು ಅಪಾಯದ ಮುನ್ಸೂಚನೆ ನೀಡಿದೆ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದೆ ಆಗಬಹುದಾದ ದುರ್ಘಟನೆಗಳನ್ನು ತಪ್ಪಿಸಬೇಕೆಂದು ಮಹಮ್ಮದ್ ಕುಂಞಿಎಸ್ ಡಿ ಪಿ...

ಕೊಲ್ಲಮೊಗ್ರು ಗ್ರಾಮ ಪಂಚಾಯತು 2 ನೇ ಹಂತದ ಕೋವಿಡ್-19 ತಪಾಸಣಾ ಶಿಬಿರ

ಕೊಲ್ಲಮೊಗ್ರು ಗ್ರಾಮ ಪಂಚಾಯತು2 ನೇ ಹಂತದ ಕೋವಿಡ್-19 ತಪಾಸಣಾ ಶಿಬಿರದಿನಾಂಕ 08/10/2020 ರಂದು ಗುರುವಾರ ಕಲ್ಮಕಾರು ಗ್ರಾಮದ ನಿವಾಸಿಗಳಿಗಾಗಿ ವಿಶೇಷ ಕೋವಿಡ್ -19 ತಪಾಸಣಾ ಶಿಬಿರದಲ್ಲಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ವಿಶೇಷ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದು, ಎಲ್ಲಾ ನೆಗೆಟಿವ್ ಬಂದಿದೆ.
Loading posts...

All posts loaded

No more posts

error: Content is protected !!