Ad Widget

ಗುತ್ತಿಗಾರು: ರಿಕ್ಷಾದಲ್ಲಿ ಅಕ್ರಮ ಮರ ಸಾಗಾಟ | ರಿಕ್ಷಾ ಸಹಿತ ಆರೋಪಿಗಳು ವಶಕ್ಕೆ 

ತಾಲೂಕಿನ ಗುತ್ತಿಗಾರು ಗ್ರಾಮದ ಮೊಟ್ಟೆಮನೆ- ಹೊಸೊಳಿಕೆ  ಎಂಬಲ್ಲಿ ಅಕ್ರಮವಾಗಿ ಸರ್ಕಾರಿ ಸ್ಥಳದಿಂದ ಕಿರಾಲ್‌ಭೋಗಿ ಹಾಗು ಹೆಬ್ಬಲಸು ಮರಗಳನ್ನು ಕಡಿದು ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡಲು ಯತ್ನಿಸಿರುವ ಪ್ರಕರಣ ದಿನಾಂಕ 07/10/2020 ರಂದು ದಾಖಲಾಗಿದೆ. ಪ್ರಕರಣವನ್ನು ಪಂಜ ವಲಯದ ಬಳ್ಪ ಶಾಖೆಯ ಸಿಬ್ಬಂದಿಗಳು ಪತ್ತೆ ಹಚ್ಚಿ ತಕ್ಷೀರು ದಾಖಲಿಸಿರುತ್ತಾರೆ. ಪ್ರಕರಣದಲ್ಲಿ ಒಳಗೊಂಡಿರುವ ಆಟೋರಿಕ್ಷಾ ನೊಂದಣಿ ಸಂಖ್ಯೆ ಕೆಎ21ಬಿ...

ಧಾರಾಕಾರ ಮಳೆ : ಪೆರುವಾಜೆ ದೇವಾಲಯ ಒಳಾಂಗಣಕ್ಕೆ ನುಗ್ಗಿದ ನೀರು

ಇಂದು ಸುರಿದ ಭಾರಿ ಮಳೆಗೆ ಪೆರುವಾಜೆಯ ಶ್ರೀ ಜಲದುರ್ಗಾದೇವಿ ದೇವಾಲಯ ಜಲಾವೃತಗೊಂಡಿದೆ. ವಿಪರೀತ ಮಳೆಯಿಂದಾಗಿ ದೇವಾಲಯದ ಒಳಾಂಗಣ ಹಾಗೂ ಹೊರಾಂಗಣಕ್ಕೆ ನೀರು ನುಗ್ಗಿದೆ.
Ad Widget

ಬಾಲಚಂದ್ರ ಕಳಗಿ ಕೊಲೆ ಹಿಂದೆ ಪ್ರಭಾವಿಗಳು ಕೈಯಾಡಿಸಿದ್ದರೇ ? ಸಂಪತ್ ಹತ್ಯೆಯ ಹಿಂದಿನ ಮರ್ಡರ್‌ ಮಿಸ್ಟ್ರಿ….

ಕಳಗಿ ಒಮಿನಿ ಸುಳ್ಯದ ಶಾಂತಿನಗರದಲ್ಲಿ ನಡೆದ ಸಂಪತ್ ಕುಮಾರ್ ಕೊಲೆಯ ಜೊತೆಗೆ ಹಳೇ ಮರ್ಡರ್ ಮಿಸ್ಟರಿಯೇ ಹೊರಬಿದ್ದಿದೆ. ಕೊಲೆಗೆ ಸ್ಕೆಚ್ ಹಾಕಿದ್ದು ಮೂವರಾದ್ರೂ ಅದರ ಹಿಂದೆ ಪ್ರಭಾವಿ ಕೈಗಳೇ ಕೈಯಾಡಿಸಿದ್ದವು ಎನ್ನುವ ಗುಮಾನಿ ಕೇಳಿಬರುತ್ತಿದೆ. ಎರಡು ವರ್ಷಗಳ ಹಿಂದೆ ಅಪಘಾತ ನಡೆಸಿ ಕೊಲೆ ಮಾಡಲಾದ ಕೊಡಗು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿ ಮುಂದಿನ...

ಸುಳ್ಯದಲ್ಲಿ ಯಶಸ್ವಿ ಯಾಗಿ ನಡೆದ ಪ್ಲಾಸ್ಮ ರಕ್ತದ ಮಾದರಿ ಸಂಗ್ರಹ ಶಿಬಿರ

ಸುಳ್ಯ :ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಫ್ರೆಂಡ್ಸ್ ಸರ್ಕಲ್ ಗಾಂಧಿ ನಗರ,ಸುಳ್ಯ ಜಂಟಿ ಆಶ್ರಯದಲ್ಲಿ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ (ಕ್ಷೇಮ) ದೇರಳಕಟ್ಟೆ,ಮಂಗಳೂರು ಇದರ ಸಹಭಾಗಿತ್ವದಲ್ಲಿ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಶಿಬಿರ ಸುಳ್ಯದ ಗಾಂಧಿ ನಗರದಲ್ಲಿರುವ ಅನ್ಸಾರ್ ಕಾಂಪ್ಲೆಕ್ಸ್ ನಲ್ಲಿ ಯಶಸ್ವಿಯಾಗಿ ನಡೆಯಿತು. COVID - 19 ಸಂಕಷ್ಟದ ಸಮಯದಲ್ಲಿ ಕೋರೋನಾ...

ಮಂಡೆಕೋಲು : ಗೋ ಆಧಾರಿತ ಕೃಷಿ ಪ್ರಾತ್ಯಕ್ಷಿಕೆ

ಗೋವು ಆಧಾರಿತ ಕೃಷಿ,ಗೋ ಕೃಪಾಮೃತ ಬಗ್ಗೆ ಪರಿಚಯ ಮತ್ತು ಪ್ರಾತ್ಯಕ್ಷಿಕೆ ಇಂದು ಮಂಡೆಕೋಲು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು . ಗೋವು ಆಧಾರಿತ ಕೃಷಿ ಬಗ್ಗೆ ಆರ್.ಕೆ.ಭಟ್ ಸುಳ್ಯ ಇವರು ಮಾಹಿತಿ ನೀಡಿದರು. ನವೋದಯ ಸಂಘದ ಸಹಭಾಗಿತ್ವದೊಂದಿಗೆ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಉಪಾಧ್ಯಕ್ಷೆ ಜಲಜಾ ದೇವರಗುಂಡ ವಹಿಸಿದ್ದರು. ಅತಿಥಿಗಳಾಗಿ ಮಂಡೆಕೋಲು ಸಹಕಾರಿ...

ಪೆರುವಾಜೆ : ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆ

ಪೆರುವಾಜೆ ಗ್ರಾಮದ 3 ನೇ ವಾರ್ಡ ಬಿಜೆಪಿ ವಾರ್ಡ ಕಾರ್ಯದರ್ಶಿ ಕರುಣಾಕರ, ಬೆಳ್ಳಾರೆ ಸಹಕಾರಿ ಸಂಘದ ಮಾಜಿ ಸದಸ್ಯ ಲಕ್ಷ್ಮಣ ,ವಿಜಯ, ದಿನೇಶ, ಸುಂದರ ಇವರನ್ನು ಇಂದು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ ಕಾಂಗ್ರೆಸ್ ಪಕ್ಷಕ್ಕೆಸೇರ್ಪಡೆ ಗೊಳಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ, ಬೆಳ್ಳಾರೆ ತಾಲೂಕು ಪಂಚಾಯತ್ ಕ್ಷೇತ್ರ...

ಸುಳ್ಯ : ಸಂಪತ್ ಹಂತಕರ ಬಂಧನ…!ಆಪ್ತರಿಂದಲೆ ಕೊಲೆ

ಕೊಲೆಯಾದ ಸಂಪತ್- ಕಳೆದ ವರ್ಷ ಮಾರ್ಚ್ ನಲ್ಲಿ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಅವರನ್ನು ಅಪಘಾತದಲ್ಲಿ ಕೊಲೆ ಮಾಡಿಸಿದ ಕೇಸ್ ನ ಪ್ರಮುಖ ಆರೋಪಿ ಸಂಪತ್ ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಪ್ರಮುಖ ಆರೋಪಿಗಳನ್ನು ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದ ಹಾಗೂ ಮಂಗಳೂರು ಡಿಸಿಐಬಿ ಪೊಲೀಸರ ತನಿಖಾ ತಂಡ ಬಂಧಿಸಿರುವ...

ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷರಾಗಿ ಮಹೇಶ್ ರೈ ಮೇನಾಲ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷರಾಗಿ ಮಹೇಶ್ ಕುಮಾರ್ ರೈ ಮೇನಾಲ ಇವರು ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲ ನಿವಾಸಿಯಾಗಿರುವ ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ, ಹಿಂದೂ ಜಾಗರಣ ವೇದಿಕೆ ಪುತ್ತೂರು ಹಾಗೂ ಸುಳ್ಯ ತಾಲೂಕುಗಳ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಜೀವ ಆಯುರ್ವೇದಿಕ್ ಸೆಂಟರ್ ಮಾರ್ಕೆಟಿಂಗ್ ಉದ್ಯೋಗಕ್ಕೆ ಜನ ಬೇಕಾಗಿದ್ದಾರೆ

ಸುಳ್ಯ ಬಾಳೆ ಮಕ್ಕಿಯ ಪಾತಿಕಲ್ಲು ಕಾಂಪ್ಲೆಕ್ಸ್ ನಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯಚರಿಸುತ್ತಿರುವ ಜೀವ ಆಯುರ್ವೇದಿಕ್ ಮೆಡಿಶನ್ ಸೆಂಟರ್ ಗೆ ಸುಳ್ಯ ಮತ್ತು ಪುತ್ತೂರು ಭಾಗಗಳಲ್ಲಿ ಮಾರ್ಕೆಟಿಂಗ್ ಉದ್ಯೋಗಕ್ಕೆ 50 ಮಂದಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಈ ಸಂಸ್ಥೆಯ ಮಾರ್ಕೆಟಿಂಗ್ ಉದ್ಯೋಗದಲ್ಲಿ ಒಂದು ದಿನಕ್ಕೆ ಗರಿಷ್ಟ 750 ರೂಪಾಯಿಗಳನ್ನು ಸಂಪಾದಿಸುವ ಉತ್ತಮ ಅವಕಾಶವಿರುತ್ತದೆ....

ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವಿವಿಧ ರಾಜಕೀಯ ಮತ್ತು ದಲಿತ ಸಂಘಟನೆಗಳ ವತಿಯಿಂದ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸುಳ್ಯದಲ್ಲಿ ಪ್ರತಿಭಟನೆ

ಕಾಂಗ್ರೇಸ್ ಪಕ್ಷದ ವತಿಯಿಂದ ಉತ್ತರ ಪ್ರದೇಶ ಹತ್ರಾಸ್ ಎಂಬಲ್ಲಿ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆಗೈದಿರುವ ಘಟನೆಯನ್ನು ಖಂಡಿಸಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ತಾಲೂಕಿನ ದಲಿತ ಪರ ಸಂಘಟನೆಗಳ ಸಮಾನಮನಸ್ಕರ ಸಹಯೋಗದೊಂದಿಗೆ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಜೈಲ್ ಭರೋ ಚಳುವಳಿ ಅ.೧೦ರಂದು ನಡೆಯಿತು. ಪ್ರತಿಭಟನೆಯ ಅಂಗವಾಗಿ ಸುಳ್ಯ ಹಳೆಗೇಟಿನಿಂದ ಗಾಂಧಿನಗರ ಪೆಟ್ರೋಲ್...
Loading posts...

All posts loaded

No more posts

error: Content is protected !!