Ad Widget

ಬಳ್ಪ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇ.ಧ.ಗ್ರಾ. ಯೋ, ಬಿ.ಸಿ.ಟ್ರಸ್ಟ್ ಬಳ್ಪ ಒಕ್ಕೂಟ, ಹಿಂದೂ ಜಾಗರಣ ವೇದಿಕೆ ಬಳ್ಪ, ವರ್ತಕರ ಸಂಘ ಬಳ್ಪ, ಇವುಗಳ ಜಂಟಿ ಆಶ್ರಯದಲ್ಲಿ ಅ.11 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ವಿಕ್ರಮ ಯುವಕ ಮಂಡಲದ ಅಧ್ಯಕ್ಷ ಪ್ರಸನ್ನ ವೈ.ಟಿ. ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯದ ಮೇಲ್ವಿಚಾರಕ ಸೀತಾರಾಮ ಬಳ್ಪ, ಒಕ್ಕೂಟದ ಅಧ್ಯಕ್ಷ ಮೋಹನ್ ಬಿ.ಕೆರೆ, ಹಿಂದೂ...

ಪೆರುವಾಜೆ : ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಪೆರುವಾಜೆ, (ಪೆರುವಾಜೆ, ಮುಕ್ಕೂರು, ಮುರ್ಕೆತ್ತಿ )ಕುಟುಂಬ ಮಿಲನ ಕಾರ್ಯಕ್ರಮವು ಪೆರುವಾಜೆಯ ಜೆ .ಡಿ. ಆಡಿಟೋರಿಯಂನಲ್ಲಿ ಅ.11 ರಂದು ಜರುಗಿತು. ಶಾಸಕ ಎಸ್.ಅಂಗಾರರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕುಟುಂಬ ಮಿಲನದ ಪ್ರಾಮುಖ್ಯತೆ ಮತ್ತು ಬಿಜೆಪಿ ನಡೆದು ಬಂದ ಹಾದಿಯನ್ನು ತಿಳಿಸಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಮತ್ತು ಸುಳ್ಯ ಪ್ರಭಾರಿ ರಾಧಾಕೃಷ್ಣ ರೈ ಬೂಡಿಯಾರು ಮುಖ್ಯ...
Ad Widget

ಸುಳ್ಯ ವನ್ನು ಬೆಚ್ಚಿಬೀಳಿಸಿದ ಶೂಟೌಟ್ ಪ್ರಕರಣದ ಐವರು ಆರೋಪಿಗಳ ಬಂಧನ – ಕಳಗಿ ಕೊಲೆಯ ಪ್ರತಿಕಾರಕ್ಕೆ ಸ್ನೇಹಿತನಿಂದಲೇ ಸಂಪತ್ ಹತ್ಯೆ-

ಸುಳ್ಯದ ಶಾಂತಿನಗರದಲ್ಲಿ ಕಳಗಿ ಹತ್ಯೆ ಆರೋಪಿ ಸಂಪತ್ ಹತ್ಯೆಗೆ ಸಂಬಂಧಿಸಿದಂತೆ ಇಂದು (ಅ.11) ಐವರನ್ನು ಬಂಧಿಸಲಾಗಿದೆ. ಸಂಪತ್ ಜೊತೆ ಕೊಲೆ ಆರೋಪಿ ಮನು ಕೊಲೆಯಾದ ಸಂಪತ್ ,ಬಿಜೆಪಿ‌ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಇತ್ತೀಚೆಗೆ ಜಾಮೀನು ಪಡೆದು ಹೊರಗೆ ಬಂದಿದ್ದ. ಅ. 8 ರಂದು ಬೆಳಿಗ್ಗೆ ಸಂಪತ್ ಅವರ ನಿವಾಸದಿಂದ ಕಾರಿನಲ್ಲಿ ತೆರಳುತ್ತಿದ್ದ...

ಚೊಕ್ಕಾಡಿ : ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸದಸ್ಯರಿಂದ ಶ್ರಮದಾನ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಮರಪಡ್ನೂರು ಚೊಕ್ಕಾಡಿ ಒಕ್ಕೂಟದ ಸದಸ್ಯರಿಂದ ಅ.11 ರಂದು ಅಜ್ಜನಗದ್ದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು. ಶ್ರಮದಾನ ಕಾರ್ಯದಲ್ಲಿ ಒಕ್ಕೂಟದ ಅಧ್ಯಕ್ಷರು, ಸೇವಾ ಪ್ರತಿನಿಧಿ ಹಾಗೂ ಎಲ್ಲಾ ತಂಡದ ಸದಸ್ಯರು ಭಾಗವಹಿಸಿದರು.

ಅ.30 ರವರೆಗೆ ಶಾಲೆ ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ತರಗತಿ ಸ್ಥಗಿತಗೊಳಿಸಿ ಆದೇಶ

ರಾಜ್ಯದಲ್ಲಿ ಶಿಕ್ಷಕರಿಗೆ ಮಕ್ಕಳಿಗೆ ಕೋವಿಡ್-19 ಹರಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಆದರಿಂದ ಶಿಕ್ಷಕರ ಮತ್ತು ಮಕ್ಕಳ ಆರೋಗ್ಯ ಹಿತ ದೃಷ್ಟಿಯಿಂದ ಅ. 12 ರಿಂದ 30 ವರೆಗೆ ಶಾಲೆ ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ತರಗತಿಗಳನ್ನು ಸ್ಥಗಿತಗೊಳಿಸಿ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ.

ಐವರ್ನಾಡು : ಅ.14 ರಂದು ಶ್ರೀ ಮಹಾಮ್ಮಾಯಿ ಅಟೋವರ್ಕ್ಸ್ ಶುಭಾರಂಭ

ಐವರ್ನಾಡು ಮುಖ್ಯರಸ್ತೆ ಸಮೀಪ ವಿನಯ್ ಕುಮಾರ್ ಉದ್ದಂಪಾಡಿ ಮಾಲಕತ್ವದ ಶ್ರೀ ಮಹಾಮ್ಮಾಯಿ ಅಟೋವರ್ಕ್ಸ್ ಅ.14 ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ವಿಧದ ದ್ವಿಚಕ್ರ ವಾಹನಗಳ ರಿಪೇರಿ ಕೆಲಸಗಳನ್ನು ಮಾಡಿಕೊಡಲಾಗುವುದೆಂದು ಮಾಲಕರು ತಿಳಿಸಿದ್ದಾರೆ.

ಸಂಪತ್ ಹತ್ಯೆ ನಡೆದ ಶಾಂತಿನಗರದ ಮನೆಯವರಿಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಲು ಸ್ಥಳೀಯ ನಿವಾಸಿ ಅಬ್ದುಲ್ ಖಾದರ್ ಆಗ್ರಹ

ಕಳೆದ ಕೆಲವು ದಿನಗಳ ಹಿಂದೆ ಶಾಂತಿನಗರ ಪದ್ಮನಾಭ ಎಂಬವರ ಮನೆಯಲ್ಲಿ ಹತ್ಯೆಗೀಡಾದ ಸಂಪತ್ ಕೊಲೆ ಪ್ರಕರಣದಲ್ಲಿ ಆರೋಪಿಗಳು ಈಗಾಗಲೇ ಪೊಲೀಸರ ಬಲೆಗೆ ಸಿಕ್ಕಿ ರುವುದಾಗಿ ತಿಳಿದುಬಂದಿದೆ. ಅವರ ಮೇಲೆ ಕಾನೂನು ಕ್ರಮಗಳು , ವಿಚಾರಣೆಗಳು ಎಲ್ಲವೂ ಸಂಬಂಧಪಟ್ಟ ಇಲಾಖೆಗಳ ವತಿಯಿಂದ ನಡೆಸಲಾಗುತ್ತದೆ. ಕೊಲೆ ನಡೆದ ಮನೆಯಲ್ಲಿ ಬಡ ದಂಪತಿಗಳು ತಮ್ಮ 4 ವರ್ಷದ ಪುಟ್ಟ ಮಗುವಿನೊಂದಿಗೆ...

ಅಡ್ಕಾರು : ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಡಾ.ಪ್ರಭಾಕರ ಭಟ್ ಚಾಲನೆ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಮಂಡೆಕೋಲು, ಕನಕಮಜಲು ಹಾಗೂ ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ...

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ವಿದ್ಯಾರ್ಥಿಗಳು ಹೊಸ ದೃಷ್ಟಿ ಕೋನವನ್ನು ಬೆಳೆಸಿಕೊಳ್ಳಬೇಕು.ಈಗ ತಮ್ಮ ಪ್ರತಿಭೆ ತೋರ್ಪಡಿಸಲು ಅಗಾಧ ಅವಕಾಶಗಳು ಸಿಗುತ್ತಿವೆ.ಅದನ್ನು ಉಪಯೋಗಿಸುವ ಚಾಣಾಕ್ಷತನ ವಿದ್ಯಾರ್ಥಿಗಳಿಗಿರಬೇಕು. ಕಂಫೋರ್ಟ್ ಜೋನ್ ನಿಂದ ನೀವೆಲ್ಲರೂ ಹೊರಬರಬೇಕು.ನಿಮ್ಮನ್ನು ಉಳಿದವರೊಂದಿಗೆ ಹೋಲಿಸಿಕೊಳ್ಳಬೇಡಿ. ಚರಿತ್ರೆಯಿಂದ ನಾವು ಪಾಠ ಕಲಿಯಬೇಕು. ನಮ್ಮದೇ ಆದ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳಬೇಕುಎಂದು ಎಂ.ಬಿ.ಪೌಂಡೇಶನ್ ನ ಅಧ್ಯಕ್ಷ ಶ್ರೀ ಎಂ.ಬಿ.ಸದಾಶಿವ ಹೇಳಿದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ...

ಕಂಬಳ ಆನಂದ ಗೌಡರಿಗೆ ಶಿಕ್ಷಣ ಪೋಷಕ ಪ್ರಶಸ್ತಿ

ಒಬ್ಬ ಮಹಾನ್ ಶಿಕ್ಷಣ ಪ್ರೇಮಿಯ ದೂರದೃಷ್ಟಿಯ ಫಲವನ್ನು ಇಂದು ಸುಳ್ಯ ತಾಲೂಕಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಅನುಭವಿಸುತ್ತಿದ್ದಾರೆ. ತಮ್ಮ ಸಂಪತ್ತಿನ ಒಂದಂಶವನ್ನು ಶಿಕ್ಷಣ ಕ್ಕಾಗಿ ವಿನಿಯೋಗಿಸುತ್ತಿರುವ ಶ್ರೀಯುತರು ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಇಂಥ ಮಹಾನುಭಾವರ ಸಂಖ್ಯೆ ಹೆಚ್ಚಬೇಕು ಎಂದು ಹಿರಿಯ ಸಹಕಾರಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ...
Loading posts...

All posts loaded

No more posts

error: Content is protected !!