ಕಲ್ಮಕಾರು : ಯುವಕ ಆತ್ಮಹತ್ಯೆ amarasuddi - October 17, 2020 at 19:05 0 Tweet on Twitter Share on Facebook Pinterest Email ಕಲ್ಮಕಾರು ಗ್ರಾಮದ ಪಡ್ಪು ವಸಂತ ರವರ ಪುತ್ರ ಲೋಹಿತ್ (24) ಇಂದು ಮಧ್ಯಾಹ್ನ ಮನೆಯ ಸಮೀಪದ ಮಾವಿನಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತ ಲೋಹಿತ್ ತಂದೆ,ಹಾಗೂ ತಂಗಿಯನ್ನು ಅಗಲಿದ್ದಾರೆ. . . . . . . . . . Share this:WhatsAppLike this:Like Loading...