Ad Widget

ಕೊಲ್ಲಮೊಗ್ರ ಕಡಂಬಳ ಸೇತುವೆ ದುರಸ್ತಿ – ತಾ.ಪಂ.ಸದಸ್ಯ ಉದಯ ಕೊಪ್ಪಡ್ಕ ನೆರವು

ಕೊಲ್ಲಮೊಗ್ರ ದಿಂದ ಕಡಂಬಳ ಸಂಚರಿಸುವ ಕಿರುಸೇತುವೆ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕುಸಿತಗೊಂಡು ಸಂಚಾರಕ್ಕೆ ತಡೆಯಾಗಿತ್ತು. ಕೂಡಲೇ ಸಮಸ್ಯೆಗೆ ಸ್ಪಂದಿಸಿದ ಯುವ ಮುಖಂಡ ಉದಯ ಶಿವಾಲ ತಾಲೂಕು ಪಂಚಾಯತ್ ಸದಸ್ಯ ಉದಯ ಕೊಪ್ಪಡ್ಕರವರಿಗೆ ತಿಳಿಸಿ ಸ್ಪಂದಿಸುವಂತೆ ಮನವಿಮಾಡಿದ್ದರು. ಕೂಡಲೇ ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡಿದ ತಾ.ಪಂ ಸದಸ್ಯ ಉದಯ ಕೊಪ್ಪಡ್ಕ ವಾರದೊಳಗೆ ತಾತ್ಕಾಲಿಕ ದುರಸ್ತಿ ಕಾರ್ಯವನ್ನು...

ರಾಜ್ಯದಲ್ಲಿ ಅ.20ರಿಂದ ಭಾರಿ ಮಳೆ ಸಂಭವ

ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಪ್ರಳಯ ಉಂಟಾಗಿರುವ ಬೆನ್ನಲ್ಲೇ ಮತ್ತೆ ಮಳೆ ಭೀತಿ ಎದುರಾಗಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ಅ.20ರಿಂದ ಮುಂದಿನ 4 ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅ.21ರಂದು ಯೆಲ್ಲೋ ಅರ್ಲಟ್​ ಇದ್ದರೆ...
Ad Widget

ಅರಂತೋಡು : ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಸಮಾರೋಪ ಸಮಾರಂಭ – ನಮ್ಮ ಬದುಕನ್ನು ಕಟ್ಟಿ ಕೊಳ್ಳುವವರಿಗೆ ಶಿಬಿರ ಮಾರ್ಗ ಸೂಚಿಯಾಗಲಿದೆ- ಕೋಟ

ತಮ್ಮ ಕಾಲ ಮೇಲೆ ನಿಂತು ಬದುಕು ಕಟ್ಟಿಕೊಳ್ಳುವರಿಗೆ ಉದ್ಯೊಗ ನೈಪುಣ್ಯ ತರಬೇತಿ ಶಿಬಿರ ಮಾರ್ಗ ಸೂಚಿಯಾಗಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅರಂತೋಡಿನಲ್ಲಿ ನಡೆದ ಗ್ರಾಮ ವಿಕಾಸ ಸಮಿತಿ ಮಂಗಳೂರು,ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ ಹಾಗೂ ನೆಹರು ಸ್ಮಾರಕ ಪದವಿ ಪೂರ್ವ...

ದೊಡ್ಡೇರಿ ಶ್ರೀ ಕಾಳಿಕಾಂಬ ಮಂದಿರದಲ್ಲಿ ನವರಾತ್ರಿ ಉತ್ಸವ

ಅಜ್ಜಾವರ ಗ್ರಾಮದ ದೊಡ್ಡೇರಿ ಶ್ರೀ ಕಾಳಿಕಾಂಬ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಅ.17 ರಂದು ಗಣಪತಿ ಹವನದೊಂದಿಗೆ ಪೂಜೆ ‌ಆರಂಭಗೊಂಡಿತು.ಪ್ರತಿ ದಿನ ಪೂಜಾ ಕಾರ್ಯಕ್ರಮ ನಡೆದು,ಅ.24 ರಂದು ಮಹಾಪೂಜೆಯೊಂದಿಗೆ ನವರಾತ್ರಿ ಪೂಜೆ ಸಮಾಪನಗೊಳ್ಳಲಿದೆ.

ಕೇನ್ಯ : ಹಿಂದೂ ಜಾಗರಣ ವೇದಿಕೆ ಕಣ್ಕಲ್ – ಕೇನ್ಯ ಸದಸ್ಯರಿಂದ ಶ್ರಮದಾನ

ಹಿಂದೂ ಜಾಗರಣ ವೇದಿಕೆ ಕಣ್ಕಲ್ - ಕೇನ್ಯ ಸದಸ್ಯರಿಂದ ಶ್ರೀ ನರಸಿಂಹ ಮಠ ಕಾಯಂಬಾಡಿಯಲ್ಲಿ ಅ.18 ರಂದು ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಹಿಂದೂಜಾಗರಣಾ ವೇದಿಕೆ ಕಣ್ಕಲ್ - ಕೇನ್ಯ ಇದರ ಸಂಚಾಲಕರಾದ ವಾಸುದೇವ ಕೆರೆಕ್ಕೋಡಿ, ಗೌರವಾಧ್ಯಕ್ಷರಾದ ರಾಜೀವ ಕಣ್ಕಲ್, ಅಧ್ಯಕ್ಷರು ಹಾಗೂ ಸರ್ವಸದಸ್ಯರು ಭಾಗವಹಿಸಿದರು.

ಕೇನ್ಯ : ಹಿಂದೂ ಜಾಗರಣ ವೇದಿಕೆ ಕಣ್ಕಲ್ – ಕೇನ್ಯ ಸದಸ್ಯರಿಂದ ಶ್ರಮದಾನ

ಹಿಂದೂ ಜಾಗರಣ ವೇದಿಕೆ ಕಣ್ಕಲ್ - ಕೇನ್ಯ ಸದಸ್ಯರಿಂದ ಶ್ರೀ ನರಸಿಂಹ ಮಠ ಕಾಯಂಬಾಡಿಯಲ್ಲಿ ಅ.18 ರಂದು ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಹಿಂದೂಜಾಗರಣಾ ವೇದಿಕೆ ಕಣ್ಕಲ್ - ಕೇನ್ಯ ಇದರ ಸಂಚಾಲಕರಾದ ವಾಸುದೇವ ಕೆರೆಕ್ಕೋಡಿ, ಗೌರವಾಧ್ಯಕ್ಷರಾದ ರಾಜೀವ ಕಣ್ಕಲ್, ಅಧ್ಯಕ್ಷರು ಹಾಗೂ ಸರ್ವಸದಸ್ಯರು ಭಾಗವಹಿಸಿದರು.

ಡಾ.ದೇವಿಪ್ರಸಾದ್‌ ಕಾನತ್ತೂರು ಅಮಾನತು ಆದೇಶ ರದ್ದು

ಸುಳ್ಯ ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ. ದೇವಿಪ್ರಸಾದ್‌ ಕಾನತ್ತೂರು ಅವರ ಅಮಾನತು ಆದೇಶ ತೆರವಾಗಿದ್ದು ಮತ್ತೆ ಕರ್ತವ್ಯಕ್ಕೆ ಹಾಜರಾಗುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್‌ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ...

ಎಸ್ಎಸ್ಎಫ್ ಸುಳ್ಯ ಸೆಕ್ಟರ್ ವತಿಯಿಂದ 199ನೇ ರಕ್ತದಾನ ಶಿಬಿರ, ಹಾಗೂ ಇನ್ನೂರನೇ ಕ್ಯಾಂಪ್ನ ಪ್ರಚಾರ ಸಭೆ

ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ ಎಸ್ ಎಫ್. ಬ್ಲಡ್ ಸೈಬೋ ನೇತೃತ್ವದಲ್ಲಿ 199ನೇ ರಕ್ತದಾನ ಶಿಬಿರ ಕಾರ್ಯಕ್ರಮ ಇಂದು ಗಾಂಧಿನಗರ ಸುನ್ನಿ ಸೆಂಟರ್ ಮತ್ತು ಅಲ್ಅನ್ಸಾರ್ ಕಚೇರಿಯಲ್ಲಿ ನಡೆಯಿತು. ಶಿಬಿರದಲ್ಲಿ ನೂರಕ್ಕೂ ಹೆಚ್ಚು ರಕ್ತದಾನಿಗಳು ರಕ್ತದಾನವನ್ನು ಮಾಡಿದರು.ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭವನ್ನು...

ಸುಳ್ಯ ನಗರದಲ್ಲಿ ಹೆಚ್ಚುತ್ತಿರುವ ಕಳ್ಳರ ಹಾವಳಿ ಅಲ್ಫಾಹಮ್ ಗಾಂಧಿನಗರ ರೆಸ್ಟೋರೆಂಟಿಗೆ ನುಗ್ಗಿದ ಕಳ್ಳ ನಗದು ದೋಚಿ ಪರಾರಿ

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಕಳೆದ ಒಂದೇ ವಾರದಲ್ಲಿ ಸುಳ್ಯ ನಗರದಲ್ಲಿ ಕಳ್ಳತನದ ಮೂರು ಪ್ರಕರಣಗಳು ಈಗಾಗಲೇ ದಾಖಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಸುಳ್ಯ ಜೂನಿಯರ್ ಕಾಲೇಜು ರಸ್ತೆ ಬಳಿ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಎರಡು ವ್ಯಾಪಾರ ಕೇಂದ್ರಗಳಿಗೆ ನುಗ್ಗಿದ ಕಳ್ಳ ನಗದು ಮತ್ತು ಇತರ ವಸ್ತುಗಳನ್ನು ಕದ್ದೊಯ್ದ ಘಟನೆ ನಡೆದು ಪ್ರಕರಣ ಪೊಲೀಸ್ ಠಾಣೆಯಲ್ಲಿ...

ಪಡ್ಪಿನಂಗಡಿ : ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

ಕಲ್ಮಡ್ಕ ಮತ್ತು ಪಂಬೆತ್ತಾಡಿ ಸ್ತ್ರೀಶಕ್ತಿ ಗುಂಪುಗಳ ಗೊಂಚಲು ಸಮಿತಿ ಮತ್ತು ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ನಿವೃತ್ತರಿಗೆ ಸನ್ಮಾನ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮ ಪಡ್ಪಿನಂಗಡಿಯ ನಡ್ಕ ಶಿವಗೌರಿ ಕಲಾಮಂದಿರದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ತ್ರೀಶಕ್ತಿ ಗುಂಪುಗಳ ಗೊಂಚಲು ಸಮಿತಿ ಅಧ್ಯಕ್ಷೆ ಸುಜನಿ ಪಟ್ಟಾಜೆ ವಹಿಸಿದ್ದರು. ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್...
Loading posts...

All posts loaded

No more posts

error: Content is protected !!