Ad Widget

ಪಂಜದಲ್ಲಿ ಹೋಟೆಲ್ ದಿಶಾಂತ್ ಶುಭಾರಂಭ

ಪಂಜದ ಮುಖ್ಯ ರಸ್ತೆ ಬಳಿ ರಾಘವೇಂದ್ರ ಕಾಣಿಯೂರು ಮಾಲಕತ್ವದ ಹೋಟೆಲ್ ದಿಶಾಂತ್ ಅ. 17ರಂದು ಶುಭಾರಂಭಗೊಂಡಿತು. ಇಲ್ಲಿ ಶುಚಿರುಚಿಯಾದ ಸಸ್ಯಾಹಾರಿ ಹಾಗೂ ಮಾಂಸಾಹಾರಿ ಖಾದ್ಯಗಳು ಮತ್ತು ಫಾಸ್ಟ್ ಪುಡ್ ಲಭ್ಯವಿರಲಿದೆ ಎಂದು ಮಾಲಕರು ತಿಳಿಸಿದ್ದಾರೆ.

ಪಂಜ : ‘ಕಾರ್ ಸ್ಪಾ’ ವಾಷಿಂಗ್ ಸೆಂಟರ್ ಶುಭಾರಂಭ

ಪಂಜ ಮುಖ್ಯ ರಸ್ತೆಯಲ್ಲಿರುವ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಅಭಿಲಾಷ್ ಕಟ್ಟ ಮಾಲಕತ್ವದ 'ಕಾರ್ ಸ್ಪಾ' ವಾಷಿಂಗ್ ಸೆಂಟರ್ ಅ.18ರಂದು ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಉತ್ಸವ ಸಮಿತಿ ಅಧ್ಯಕ್ಷರಾದ ಸದಾನಂದ ರೈ ಅರ್ಗುಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಶೆಟ್ಟಿ ಕಾಂಪ್ಲೆಕ್ಸ್ ನ ಮಾಲಕರಾದ ರವೀಂದ್ರನಾಥ್ ಶೆಟ್ಟಿ, ಬಳ್ಪ ಗ್ರಾಮ...
Ad Widget

ಸುಳ್ಯ ತಾಲೂಕು ವಿಕಲಚೇತನರ ಪರಿಶೀಲನಾ ಸಭೆ

ಸುಳ್ಯ ತಾಲೂಕು ವಿಕಲಚೇತನರ ಎಂ ಆರ್ ಡಬ್ಲ್ಯೂ ಹಾಗೂ ವಿ ಆರ್ ಡಬ್ಲ್ಯೂ ಪರಿಶೀಲನಾ ಸಭೆ ಅಕ್ಟೋಬರ್ 17ರಂದು ಸುಳ್ಯ ತಾ ಪಂ ಸಭಾಭವನದಲ್ಲಿ ನಡೆಯಿತು.ದ ಕ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಯಮುನಾ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಯಲ್ಲಿ ಸಿಡಿಪಿಒ ರಶ್ಮಿ, ಯು.ಆರ್.ಡಬ್ಲ್ಯೂ ಚಂದ್ರಶೇಖರ, ನಗರ ಪಂಚಾಯತ್ ಯು.ಆರ್.ಡಬ್ಲ್ಯೂ. ಪ್ರವೀಣ್ ನಾಯಕ್ ಸುಳ್ಯ, ತಾ ಪಂ...

ಪಂಜ:ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಸಹಕಾರ ಭಾರತಿ ದ.ಕ.ಜಿಲ್ಲೆ ಇವುಗಳ ಸಹಯೋಗದೊಂದಿಗೆ ‘ಉದ್ಯೋಗ ನೈಪುಣ್ಯ ತರಬೇತಿ’ ಯು ಸಮಾರೋಪ ಸಮಾರಂಭ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಅ.17ರಂದು ನಡೆಯಿತು.ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯಪ್ರತಾಪ್ ಸಿಂಹ ನಾಯಕ್, ರಾಷ್ಟ್ರೀಯ ಸ್ವಯಂ ಸೇವಕ...
error: Content is protected !!