ಕಳಂಜದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ತೆನೆ (ಕದಿರು) ತುಂಬಿಸುವ ಕಾರ್ಯಕ್ರಮವು ಅ. 23 ರ ಶುಕ್ರವಾರ ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಭಗವದ್ಭಕ್ತರು ಈ ಕಾರ್ಯಕ್ರಮದಲ್ಲಿ ಸರ್ಕಾರಿ ನಿಯಮದನ್ವಯ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿಕೊಂಡು ಭಾಗವಹಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಕಳಂಜದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ತೆನೆ (ಕದಿರು) ತುಂಬಿಸುವ ಕಾರ್ಯಕ್ರಮವು ಅ. 23 ರ ಶುಕ್ರವಾರ ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಭಗವದ್ಭಕ್ತರು ಈ ಕಾರ್ಯಕ್ರಮದಲ್ಲಿ ಸರ್ಕಾರಿ ನಿಯಮದನ್ವಯ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿಕೊಂಡು ಭಾಗವಹಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.
06.03.2026 e paper
e paper 16.01.2026