ದೇವಚಳ್ಳ ಗ್ರಾಮದ ದೇವ ರಸ್ತೆಯ ಬದಿಯ ಗಿಡಗಂಟಿ ಹಾಗೂ ಹುಲ್ಲು ಬೆಳೆದು ವಾಹನ ಹಾಗೂ ಪಾದಾಚಾರಿಗಳಿಗೆ ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತೀಚೆಗೆ ಅಪಘಾತಗಳು ಸಂಭವಿಸಿತ್ತು. ಇದನ್ನು ಗಮನಿಸಿದ ಚಿದಾನಂದ ಪೇರಳಕಜೆ ಮತ್ತು ಅವರ ಬಳಗ ಶ್ರಮದಾನ ನಡೆಸಿ ರಸ್ತೆ ಬದಿ ಸ್ವಚ್ಛಗೊಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ದೇವಚಳ್ಳ ಗ್ರಾಮದ ದೇವ ರಸ್ತೆಯ ಬದಿಯ ಗಿಡಗಂಟಿ ಹಾಗೂ ಹುಲ್ಲು ಬೆಳೆದು ವಾಹನ ಹಾಗೂ ಪಾದಾಚಾರಿಗಳಿಗೆ ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತೀಚೆಗೆ ಅಪಘಾತಗಳು ಸಂಭವಿಸಿತ್ತು. ಇದನ್ನು ಗಮನಿಸಿದ ಚಿದಾನಂದ ಪೇರಳಕಜೆ ಮತ್ತು ಅವರ ಬಳಗ ಶ್ರಮದಾನ ನಡೆಸಿ ರಸ್ತೆ ಬದಿ ಸ್ವಚ್ಛಗೊಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

06.03.2026 e paper
e paper 16.01.2026