Ad Widget

ನೂತನವಾಗಿ ನಿರ್ಮಾಣಗೊಂಡು ಲೋಕಾರ್ಪಣೆಗೆ ಸಿದ್ಧಗೊಂಡ ಆಯುರ್ಧಾಮ ಆಯುರ್ವೇದ ಆಸ್ಪತ್ರೆ

ಸುಳ್ಯದಲ್ಲಿ ಸುಮಾರು 11 ವರ್ಷಗಳಿಂದ ಜನರಿಗೆ ಉತ್ತಮ ಸೇವೆಯ ಮುಖಾಂತರ ಆಯುರ್ಧಾಮ ಆಸ್ಪತ್ರೆ ಆಯುರ್ವೇದ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸುವುದರ ಜತೆಗೆ ಜನಮನ್ನಣೆ ಗಳಿಸಿದೆ. ಹಲವಾರು ವಿದೇಶಿಗರು ಕೂಡ ಆಯುರ್ವೇದ ಚಿಕಿತ್ಸೆ ಹಾಗೂ ಅಧ್ಯಯನಕ್ಕಾಗಿ ಇಲ್ಲಿಗೆ ಆಗಮಿಸಿದ್ದರು.‌ ಇದೀಗ ಸುಳ್ಯದ ಹಳೆಗೇಟಿನಲ್ಲಿ ನೂತನವಾಗಿ ಸಕಲ ವ್ಯವಸ್ಥೆಗಳೊಂದಿಗೆ ಆಸ್ಪತ್ರೆ ಸಂಕೀರ್ಣ ನಿರ್ಮಾಣಗೊಂಡು ಜನಸೇವೆ ಸಿದ್ದಗೊಂಡಿದೆ. ಅ.18 ಮತ್ತು...

ಜಯನಗರ : ಬಿಜೆಪಿ ವಾರ್ಡ್ ಸಮಿತಿ ರಚನೆ – ಅಧ್ಯಕ್ಷ ಸುರೇಂದ್ರ ಕಾಮತ್, ಕಾರ್ಯದರ್ಶಿ ಜಗದೀಶ್ ಜಯನಗರ

ಜಯನಗರ ಮಿಲಿಟರಿ ಗ್ರೌಂಡ್ ಸೇರಿ 19ನೇ ವಾರ್ಡಿನ ಬಿಜೆಪಿ ವಾರ್ಡ್ ಸಮಿತಿ ರಚನೆ ನಗರ ಅಧ್ಯಕ್ಷ ಐ.ಬಿ. ಚಂದ್ರಶೇಖರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ನಗರ ಸಮಿತಿಯ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ, ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡು ಪನ್ನೆ,, ಸುಳ್ಯ ನ ಪಂ ಸದಸ್ಯರುಗಳಾದ ವಿನಯ ಕುಮಾರ್ ಕಂದಡ್ಕ, ಶಿಲ್ಪ ಸುದೇವ್, ಪಕ್ಷದ...
Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ನಡಿದಿದೆ ಎನ್ನಲಾದ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಶ್ರೀನಾಥ್ ಟಿಎಸ್ ದೂರು – ಸೇವೆಯಿಂದ ವಜಾಗೊಳಿಸಿರುವ ಹಿನ್ನೆಲೆ ಸುಳ್ಳು ಆರೋಪ ಎಂದು ರವೀಂದ್ರ ಎಂ.ಎಚ್ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಮೇಲೆ ದೇವಸ್ಥಾನದ ಆಭರಣಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯ ನಿವಾಸಿಯಾದ ಶ್ರೀನಾಥ್ ಟಿ.ಎಸ್. ಅವರು ಮಂಗಳೂರು ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೊಲೀಸ್ ಅಧೀಕ್ಷರಲ್ಲಿ ದೂರು ದಾಖಲಿಸಿ, ತನಿಖೆಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ. ಹಾಗೂ ದೇಗುಲದ ಮಾಜಿ ಮುಖ್ಯ...

ಅ.25 : ಗುತ್ತಿಗಾರು ಸೊಸೈಟಿ ವತಿಯಿಂದ “ಸುವರ್ಣ ಸಹಕಾರ ಮಾರ್ಟ್” ದಿನಸಿ ವ್ಯಾಪಾರ ಮಳಿಗೆ ಆರಂಭ

ಗುತ್ತಿಗಾರು ಪ್ರಾ‌ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ದಿನಸಿ ವ್ಯಾಪಾರ ಮಳಿಗೆ *ಸುವರ್ಣ ಸಹಕಾರ ಮಾರ್ಟ್* ಅ.25 ರಂದು ಶುಭಾರಂಭಗೊಳ್ಳಲಿದೆ. ಸಂಘದ ಸದಸ್ಯರು ಕೊವಿಡ್ ನಿಯಮಗಳನ್ನು ಪಾಲಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು  ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ತಿಳಿಸಿದ್ದಾರೆ.

ಅ. 23 : ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ಧ ಬಿಳಿನೆಲೆಯಲ್ಲಿ ಸಮಾಲೋಚನ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯಕಾರಿಣಿ ಸಭೆ ಮತ್ತು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ಧ ಸಮಾಲೋಚನ ಸಭೆ ಅ.23ರಂದು ಕಡಬ ತಾಲೂಕಿನ ಬಿಳಿನೆಲೆಯಲ್ಲಿ ಪೂರ್ವಾಹ್ನ 10 ಗಂಟೆ ಗೆ ನಡೆಯಲಿದೆ. ಈ ಭಾಗದ ಗ್ರಾಮಸ್ಥರು ಹೆಚ್ಚಿನ ಭಾಗವಹಿಸುವಂತೆ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
error: Content is protected !!