ಮೂಲಭೂತ ಸೌಲಭ್ಯಗಳ ಈಡೇರಿಕೆಗೆ ಒತ್ತಾಯಿಸಿ ಪಂಚಾಯತ್ ಎದುರು ಗ್ರಾಮಸ್ಥರಿಂದ ಧರಣಿ amarasuddi - October 28, 2020 at 11:16 0 Tweet on Twitter Share on Facebook Pinterest Email ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಮೊಗ್ರ ಪ್ರದೇಶದ ಜನರ ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಗುತ್ತಿಗಾರು ಗ್ರಾ ಪಂ ವತಿಯಿಂದ ಶಾಂತಿಯುತ ಧರಣಿ ನಡೆಸಿ ಆಡಳಿತವನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಧರಣಿಯಲ್ಲಿ ಗ್ರಾಮದ ಸುಮಾರು 100 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ. . . . . . . . . . Share this:WhatsAppLike this:Like Loading...