
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಮೊಗ್ರ ಪ್ರದೇಶದ ಜನರ ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಗುತ್ತಿಗಾರು ಗ್ರಾ ಪಂ ವತಿಯಿಂದ ಶಾಂತಿಯುತ ಧರಣಿ ನಡೆಸಿ ಆಡಳಿತವನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಧರಣಿಯಲ್ಲಿ ಗ್ರಾಮದ ಸುಮಾರು 100 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಮೊಗ್ರ ಪ್ರದೇಶದ ಜನರ ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಗುತ್ತಿಗಾರು ಗ್ರಾ ಪಂ ವತಿಯಿಂದ ಶಾಂತಿಯುತ ಧರಣಿ ನಡೆಸಿ ಆಡಳಿತವನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಧರಣಿಯಲ್ಲಿ ಗ್ರಾಮದ ಸುಮಾರು 100 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.
06.03.2026 e paper
e paper 16.01.2026