ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಎಸ್.ಐ. ಒಮನ, ಎ ಎಸ್ ಐ ಮೊಹನ, ಸಿಬ್ಬಂದಿಗಳಾದ ಕರುಣಾಕರ, ಆನಂದ ನಾಯ್ಕ , ವಿಜಯ್, ಭೀಮಣ್ಣಗೌಡ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಎಸ್.ಐ. ಒಮನ, ಎ ಎಸ್ ಐ ಮೊಹನ, ಸಿಬ್ಬಂದಿಗಳಾದ ಕರುಣಾಕರ, ಆನಂದ ನಾಯ್ಕ , ವಿಜಯ್, ಭೀಮಣ್ಣಗೌಡ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
06.03.2026 e paper
e paper 16.01.2026