Ad Widget

ವೆಂಕಟರಮಣ ಸೊಸೈಟಿ ವತಿಯಿಂದ ನಿತ್ಯಾನಂದ ಮುಂಡೋಡಿ ಯವರಿಗೆ ಸನ್ಮಾನ

ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಮಾನ್ಯ ಸಭೆಯು ನ.3 ನಡೆಯಿತು. ಈ ಸಂದರ್ಭದಲ್ಲಿ ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಐದನೇ ಬಾರಿಗೆ ಆಯ್ಕೆಯಾದ ನಿತ್ಯಾನಂದ ಮುಂಡೋಡಿಯವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ್, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ, ಕೆ.ಸಿ.ನಾರಾಯಣ ಗೌಡ, ಕೆ.ಸಿ.ಸದಾನಂದ...
error: Content is protected !!