Ad Widget

ಮೈಸೂರು ಮೂಲದ ವೃದ್ಧ ದಂಪತಿಗಳಿಗೆ ಊರಿಗೆ ತೆರಳಲು ಬಸ್ಸಿನ ದರವನ್ನು ನೀಡಿ ಸಹಕರಿಸಿದ ನ.ಪಂ ಸದಸ್ಯ ರಿಯಾಝ್ ಕಟ್ಟೆಕಾರ್

ಸುಬ್ರಮಣ್ಯಕ್ಕೆ ಕೆಲಸ ಅರಸಿಕೊಂಡು ಬಂದಿದ್ದ ವೃದ್ಧ ದಂಪತಿಗಳಿಗೆ ಮರಳಿ ಊರಿಗೆ ತೆರಳಲು ಕೈಯಲ್ಲಿ ಹಣವಿಲ್ಲದೆ ಸುಳ್ಯ ಬಸ್ ನಿಲ್ದಾಣದಲ್ಲಿ ತಮ್ಮ ಅಹವಾಲುಗಳನ್ನು ಹೇಳಿಕೊಳ್ಳುತ್ತಿದ್ದ ಸಂದರ್ಭ ಸ್ಥಳೀಯರಿಂದ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ನಗರ ಪಂಚಾಯತಿ ಸದಸ್ಯ ರಿಯಾಜ್ ಕಟ್ಟೆಕಾರ್ ರವರು ವೃದ್ಧ ದಂಪತಿಗಳಿಗೆ ಊರಿಗೆ ತೆರಳಲು ಬಸ್ಸಿನ ದರವನ್ನು ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ. ಶೌಚಾಲಯದ ಸ್ವಚ್ಛತೆಯ...

ರಂಗಮನೆಯಲ್ಲಿ ಹಿಮ್ಮೇಳ ತರಗತಿ ಆರಂಭ

ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ, ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆಯಲ್ಲಿಈ ವರ್ಷದ ಯಕ್ಷಗಾನ ಹಿಮ್ಮೇಳ ತರಗತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅತಿಥಿಗಳಾಗಿದ್ದು ಶುಭ ಹಾರೈಸಿದರು. ಹಿಮ್ಮೇಳ ಗುರು ಕುಮಾರ ಸುಬ್ರಹ್ಮಣ್ಯ ವಳಕುಂಜ ಉಪಸ್ಥಿತರಿದ್ದರು. ರಂಗಮನೆ ಅಧ್ಯಕ್ಷರಾದ ಜೀವನ್...
Ad Widget

ಸುಳ್ಯ : ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾಗಿ ಸತೀಶ್ ಮೂಕಮಲೆ ಆಯ್ಕೆ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ ನೂತನ ನಿರ್ದೇಶಕರಾಗಿ ಸತೀಶ್ ಮೂಕಮಲೆ ಆಯ್ಕೆಯಾಗಿದ್ದಾರೆ. ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ, ವಳಲಂಬೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಳಲಂಬೆ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ, ಯುವಕ ಮಂಡಲ ಗುತ್ತಿಗಾರು, ನ್ಯೂ ಯಂಗ್ ಸ್ಟಾರ್ ಸ್ಪೋರ್ಟ್ಸ್ ಕ್ಲಬ್, ಮಿತ್ರಬಳಗ ವಳಲಂಬೆ, ಶ್ರೀ ಕೃಷ್ಣ...

ಸುಬ್ರಹ್ಮಣ್ಯ : ಮೋದಿಕೇರ್ ಡಿಸ್ಟ್ರಿಬ್ಯೂಟ್ ಪಾಯಿಂಟ್ ಉದ್ಘಾಟನೆ

ಸುಬ್ರಹ್ಮಣ್ಯದ ಬಿ.ಆರ್.ಕಾಂಪ್ಲೆಕ್ಸ್ ನಲ್ಲಿ ಮೋದಿಕೇರ್ ಉತ್ಪನ್ನಗಳ ಡಿಸ್ಟ್ರಿಬ್ಯೂಟ್ ಪಾಯಿಂಟ್ ಮಹಮ್ಮಾಯಿ ಎಲೆಕ್ಟ್ರಾನಿಕ್ಸ್, ಈಝಿ ಬಜಾರ್ ಹತ್ತಿರ ಇಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಧೀರೇನ್ ಪರಮಲೆ ಉದ್ಘಾಟಿಸಿ ಮಾತನಾಡಿ ಇಂದಿನ ಕಾಲದಲ್ಲಿ ನಾವು ಆಶಾವಾದ ಹೊಂದಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು. ನೆಟ್ಟಣದ ಸಿ ಪಿ ಸಿ ಆರ್ ಐ ತಾಂತ್ರಿಕ ಅಧಿಕಾರಿ ಗೋಪಾಲಕೃಷ್ಣ...
error: Content is protected !!