Ad Widget

ಮಡಪ್ಪಾಡಿ : ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಳ್ಯ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಮಡಪ್ಪಾಡಿ ಗ್ರಾ . ಪಂ ನಲ್ಲಿ ಮ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ” ಯೊಜನೆಯಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ನ.10 ರಂದು ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪಯಸ್ವಿನಿ ಸ್ತ್ರಿಶಕ್ತಿ ಸ್ವಸಹಾಯ ಬ್ಯಾಂಕ್‌ ನ ಅಧ್ಯಕ್ಷೆ ಶ್ರಿಮತಿ ಉ‍ಷಾ ಜಯರಾಂ...

ಮಡಪ್ಪಾಡಿ : ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಳ್ಯ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಮಡಪ್ಪಾಡಿ ಗ್ರಾ . ಪಂ ನಲ್ಲಿ ಮ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ” ಯೊಜನೆಯಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ನ.10 ರಂದು ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪಯಸ್ವಿನಿ ಸ್ತ್ರಿಶಕ್ತಿ ಸ್ವಸಹಾಯ ಬ್ಯಾಂಕ್‌ ನ ಅಧ್ಯಕ್ಷೆ ಶ್ರಿಮತಿ ಉ‍ಷಾ ಜಯರಾಂ...
Ad Widget

ಉದ್ಯಮಿ ಗೋಪಾಲಕೃಷ್ಣ ಕರೋಡಿಯವರಿಗೆ ಸಮಾಜ ರತ್ನ ರಾಜ್ಯ ಪ್ರಶಸ್ತಿ

ಜ್ಞಾನ ಮಂದಾರ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಲಾಗುವ 2021ಸಾಲಿನ ಸಮಾಜರತ್ನ ರಾಜ್ಯ ಪ್ರಶಸ್ತಿಗೆ ಕೊಡುಗೈ ದಾನಿ ಹಾಗೂ ಪ್ರಖ್ಯಾತ ಉದ್ಯಮಿ ಗೋಪಾಲಕೃಷ್ಣ ಕರೋಡಿಯವರು ಭಾಜನರಾಗಿದ್ದಾರೆ. ಸುಳ್ಯ ತಾಲೂಕು ಬಾಲಾವಲಿಕರ್ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿರುವ ಕರೋಡಿಯವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ . ಜ .17 ರಂದು ಮಂಗಳೂರಿನಲ್ಲಿ ನಡೆಯಲಿರು...
error: Content is protected !!