- Wednesday
- April 2nd, 2025

ಸಾಲು ಸಾಲು ದೀಪಗಳಿಂದ ದೀಪಗಳನ್ನು ಹಚ್ಚಿ ಸಂಭ್ರಮಿಸುವ ದಿನ. ಅಜ್ಞಾನದಿಂದ ಸುಜ್ಞಾನದೆಡೆಗೆ, ಅಂಧಕಾರದಿಂದ ಬೆಳಕಿನೆಡೆಗೆ ಸಾಗುವ ದಿನವೇ ದೀಪಾವಳಿ ಹಬ್ಬ ಎಂದರೆ ತಪ್ಪಾಗಲಾರದು. ಮನೆಯನ್ನು, ಮನಗಳನ್ನು ಬೆಳಗುತ್ತಾ ಸಮಗ್ರ ಕುಟುಂಬವನ್ನು ತನ್ನ ಪರಿಸರದ ಜತೆ ಬೆಸೆದು ಸಂಭ್ರಮವನ್ನು ಹೆಚ್ಚಿಸುವಂಥ ಶುಭ ದಿನ. ಕತ್ತಲು ಕಳೆದು ಬಾಳಲ್ಲಿ ಬೆಳಕು ಮೂಡಿಸುವ ದೀಪಾವಳಿಗೆ ದೀಪ + ಅವಳಿ, ಅಂದರೆ...

ಸುಳ್ಯ ಜಯನಗರ 19ನೇ ವಾರ್ಡಿನಲ್ಲಿ ಬಡ ಕುಟುಂಬದ ಯಜಮಾನ ಅನಾರೋಗ್ಯದಿಂದ ಬಳಲುತ್ತಿದ್ದು ಸಂಕಷ್ಟದ ಪರಿಸ್ಥಿತಿಯಲ್ಲಿ ಇದ್ದಾರೆ. ಇದನ್ನು ಗಮನಿಸಿದ ಜಯನಗರ 19ನೇ ವಾರ್ಡಿನ ಬಿಜೆಪಿ ಪಕ್ಷದ ಕಾರ್ಯಕರ್ತರು ಸ್ಥಳೀಯ ನಗರ ಪಂಚಾಯತ್ ಸದಸ್ಯೆ ಶಿಲ್ಪಾ ಸುದೇವ ರವರ ನೇತೃತ್ವದಲ್ಲಿ ಬಡಕುಟುಂಬಕ್ಕೆ ದೀಪಾವಳಿ ಹಬ್ಬ ಆಚರಿಸಲು ಬೇಕಾಗಿರುವ ಆಹಾರ ಸಾಮಾಗ್ರಿಗಳು ಮತ್ತು ನೂತನ ಉಡುಪುಗಳನ್ನು ನೀಡಿ ದೀಪಾವಳಿ...

ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕೋಟೆಮುಂಡುಗಾರು ಇಲ್ಲಿನ 2010-11ನೇ ಸಾಲಿನ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ನ.15 ರಂದು ಜರುಗಿತು.ವೇದಿಕೆಯಲ್ಲಿ ಕೋಟೆಮುಂಡುಗಾರು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹಿನಿ, ಸಹಶಿಕ್ಷಕಿ ಶ್ರೀಮತಿ ರೋಹಿಣಿ, ಶಾಲೆಯ ಹಿರಿಯ ಶಿಕ್ಷಕ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಶ್ರೀ ಸುಭಾಶ್ಚಂದ್ರ ರೈ ತೋಟ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಗಂಗಾಧರ ತೋಟದಮೂಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 2010-11ನೇ ಸಾಲಿನ...