Ad Widget

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಕಾರ್ಯಕ್ರಮವು ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ ಭೀಮರಾವ್ ವಾಷ್ಠರ್ ರವರು ವಹಿಸಿದ್ದರು . ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಪೇರಾಲು ರವರು ಉದ್ಘಾಟಿಸಿದರು . ಕನ್ನಡ...

ಕಮಿಲ : ವಿದ್ಯುತ್ ಲೈನ್ ಗೆ ತಾಗಿರುವ ಅಪಾಯಕಾರಿ ಮರ ತೆರವು

ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಎಚ್ ಟಿ ಲೈನ್ ಗೆ ತಾಗಿರುವ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರವನ್ನು ಮೆಸ್ಕಾಂ ಸಹಾಯದೊಂದಿಗೆ‌ ಕಮಿಲದ‌ ಯುವಕರ ತಂಡವು ತೆರವುಗೊಳಿಸಿತು.ಕಳೆದ ಕೆಲವು ದಿನಗಳಿಂದ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರವನ್ನು ಸ್ಥಳೀಯರು ಲೈನ್ ಮೇಲೆ ಬೀಳದಂತೆ ಬಳ್ಳಿ ಹಾಕಿ ಕಟ್ಟಿದ್ದರು. ನಾಗರಿಕ ಕ್ರಿಯಾ ಸಮಿತಿ ಸದಸ್ಯರಾಗಿರುವ ಸ್ಥಳೀಯ ಯುವಕರ ತಂಡ ಇಂದು ಮೆಸ್ಕಾಂ‌ ಸಹಾಯದೊಂದಿಗೆ ಅಪಾಯಕಾರಿ...
Ad Widget

ಸುಳ್ಯ : ಎಬಿವಿಪಿ ನಗರ ಅಭ್ಯಾಸವರ್ಗ ಉದ್ಘಾಟನೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ಅಭ್ಯಾಸ ವರ್ಗವನ್ನು ಸುಳ್ಯ ಎಪಿಎಂಸಿ ಅಧ್ಯಕ್ಷರಾದ ವಿನಯ್ ಕುಮಾರ್ ಮುಳುಗಾಡು ಉದ್ಘಾಟಿಸಿದರು .ರಾಜ್ಯ ಸಹ ಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್ ,ನಗರ ಕಾರ್ಯದರ್ಶಿ ಭವಿತೇಶ್ ಅವರು ಉಪಸ್ಥಿತರಿದ್ದರು. ಅಭ್ಯಾಸ ವರ್ಗದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ಎ.ಬಿ.ವಿ.ಪಿ ಹಿರಿಯ ಕಾರ್ಯಕರ್ತರಾದ ವೆಂಕಟೇಶ್ ಮದೂರು ಅವರು ನಡೆಸಿಕೊಟ್ಟರು.ಅಭ್ಯಾಸ ವರ್ಗದ ಕ್ಯಾಂಪಸ್...

ಗುರುಪ್ರಸಾದ್ – ಸುಚಿತ್ರಾ

ಹರಿಹರಪಲ್ಲತ್ತಡ್ಕ ಗ್ರಾಮದ ತಳೂರು ಬೆಂಡೋಡಿ ನಾರಾಯಣ ಗೌಡರ ಪುತ್ರ ಗುರುಪ್ರಸಾದ್ ರ ವಿವಾಹವು ಬಳ್ಪ ಗ್ರಾಮದ ಕುಂಜತ್ತಾಡಿ ಹೊನ್ನಪ್ಪ ಗೌಡರ ಪುತ್ರಿ ಸುಚಿತ್ರಾ ರೊಂದಿಗೆ ನ.19 ರಂದು ಶ್ರೀ ಲಕ್ಷ್ಮೀ ನಾರಾಯಣ ಸಭಾಭವನ ಕಟ್ಟದಲ್ಲಿ ನಡೆಯಿತು.

ಮುಹಿಯ್ಯುದ್ದೀನ್ ಜುಮಾ ಮಸೀದಿ ಕುಂಬರ್ಚೋಡು ಇದರ ವಾರ್ಷಿಕ ಮಹಾಸಭೆ – ನೂತನ ಪದಾಧಿಕಾರಿಗಳ ಆಯ್ಕೆ

Haneef haji Abdual karim Abdual Khadar Kunzambu ಮುಹಿಯ್ಯುದ್ದೀನ್ ಜುಮಾ ಮಸೀದಿ ಕುಂಬರ್ಚೋಡು ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನ.20 ರಂದು ಕುಂಬರ್ಚೋಡು ಮದರಸ ಸಭಾಂಗಣದಲ್ಲಿ ನಡೆಯಿತು. ದುವಾ ಹಾಗೂ ಉದ್ಘಾಟನೆಯನ್ನು ಆಶ್ರಫ್ ಮುಸ್ಲಿಯಾರ್ ನೇರವೆರಿಸಿದರು.ವೇದಿಕೆಯಲ್ಲಿ ಸೈದಾಲಿ ಹಾಜಿ, ಅಹಮದ್ ಹಾಜಿ, ಅಬುಬಕ್ಕರ್, ಅಬ್ದುಲ್ ಕರಿಮ್ ಬಿ ಎಮ್ ಉಪಸ್ಥಿತರಿದ್ದರು....

ರಿಕ್ಷಾದಿಂದ ಬಿದ್ದ ಮಹಿಳೆ ಮೃತ್ಯು

ರಿಕ್ಷಾದಿಂದ ಬಿದ್ದು ಗಂಭೀರ ಗಾಯಗೊಂಡ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ವರದಿಯಾಗಿದೆ. ದುಗಲಡ್ಕದ ನೀರಬಿದಿರೆ (ಕೊಯಿಕುಳಿ ಶಾಲಾ ಬಳಿ) ನಾರಾಯಣ ಎಂಬವರ ಪತ್ನಿ ಲಲಿತ (40) ಸಂಬಂಧಿಕರಾದ ನಾಗೇಶ ಎಂಬವರ ರಿಕ್ಷಾದಲ್ಲಿ ಸುಳ್ಯಕ್ಕೆ ಬರುತ್ತಿದ್ದಾಗ ಆರ್ತಾಜೆ ಸಮೀಪ ರಿಕ್ಷಾದಿಂದ ರಸ್ತೆಗೆ ಬಿದ್ದರೆಂದೂ ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಫಲಕಾರಿಯಾಗದೇ ಅವರು...

ಪೆರುವಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ನೇಮಕ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಪಿ. ನೇಮಕಗೊಂಡಿದ್ದಾರೆ. ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಗೆ ಒಂಭತ್ತು ಜನ ಸದಸ್ಯರುಗಳನ್ನು ಆಯ್ಕೆಗೊಳಿಸಿ, ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ನ. 20 ರಂದು ದೇವಸ್ಥಾನದಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಯಿತು. ದೇವಾಲಯದ...

ಸದ್ದಿಲ್ಲದೆ ಸಜ್ಜಾಗುತ್ತಿದೆ ಶ್ರೀ ಕಪಿಲೇಶ್ವರ ಮಹಿಳಾ ಸಿಂಗಾರಿ ಮೇಳ ಚಾರ್ವಕ

ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ಚಾರ್ವಕ ಕಳೆದ ಒಂದೂವರೆ ವರ್ಷದಿಂದ ರಾಜ್ಯಾದ್ಯಂತ ಅತ್ಯುತ್ತಮ ಕಲಾಪ್ರದರ್ಶನ ನೀಡುತ್ತಿದ್ದು 50ಕ್ಕಿಂತಲೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನರ ಮನೆ ಮಾತಾಗಿದೆ. ಕೋವಿಡ್ ಮಹಾಮಾರಿಯಿಂದಾಗಿ ಕೆಲವು ತಿಂಗಳಿನಿಂದ ಕಲಾವಿದರಿಗೆ ರಜೆ ನೀಡಲಾಗಿದ್ದು ಇದೀಗ ಕಾರ್ಯಕ್ರಮ ನೀಡಲು ಸಿದ್ಧವಾಗಿದೆ. ಶ್ರೀ ಕಪಿಲೇಶ್ವರ ಸಿಂಗಾರಿ ಮೇಳದ ಜೊತೆಗೆ ಮಹಿಳಾ ಸಿಂಗಾರಿ ಮೇಳ ಬೇಕು ಎಂಬ...

ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಪರಿಹಾರ ಎಂದು…….?

ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2019-20 ನೇ ಶೈಕ್ಷಣಿಕ ವರ್ಷದಲ್ಲಿ ಕಾರ್ಯನಿರ್ವಹಿಸಿದ ಸುಮಾರು 3000 ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಯಾರೂ ಅವರ ಗೋಜಿಗೆ ಹೋಗದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿವರ್ಷ ಕಾಲೇಜಿನ ಶೈಕ್ಷಣಿಕ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಪ್ರಾಂಶುಪಾಲರ , ಖಾಯಂ ಉಪನ್ಯಾಸಕರ ಮತ್ತು ಸಂಬಂಧಪಟ್ಟ ಅಧಿಕಾರಿ ವರ್ಗದ ಜೊತೆಗೆ ಹೆಗಲಿಗೆ ಹೆಗಲು...

ಗುತ್ತಿಗಾರು : ವಿವಿಧ ಯೋಜನೆಗಳ ಅನುಷ್ಠಾನ ಸಭೆ – ಶಾಸಕ ಅಂಗಾರರಿಂದ ಹಕ್ಕುಪತ್ರ ವಿತರಣೆ

ಅಕ್ರಮ ಸಕ್ರಮದಡಿ ಜಾಗ ಮಂಜೂರಾತಿ ಮತ್ತು ಸರಕಾರದ ವೈಯಕ್ತಿಕ ಯೋಜನೆಗಳ ಅನುಷ್ಠಾನದ ಸಭೆ, ಮನೆ-ಮನೆ ಆಸರೆ ವಿವಿಧ ಯೋಜನೆಗಳ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಇಂದು ಗುತ್ತಿಗಾರು ಪ.ವರ್ಗದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕಿನ ಶಾಸಕರು ಹಾಗೂ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾದ ಎಸ್.ಅಂಗಾರ ವಹಿಸಿ, ಅಕ್ರಮ ಸಕ್ರಮ ಯೋಜನೆಯ ಕಡತ ವಿಲೇವಾರಿಯ ಬಗ್ಗೆ...
Loading posts...

All posts loaded

No more posts

error: Content is protected !!