ಕಡಬ ತಾಲೂಕು ಕಡಬ ಗ್ರಾಮದ ಆರಿಗ ಮನೆ ದಿ.ಶ್ರೀಧರ ಗೌಡರ ಪುತ್ರಿ ಚೈತ್ರಾರವರ ವಿವಾಹ ನಿಶ್ಚಿತಾರ್ಥವು ಸುಳ್ಯ ತಾಲೂಕು ಕೊಡಿಯಾಲ ಕಲ್ಪಡ ಇಪ್ಪುಲ್ತಡಿ ದಿ.ಪುಟ್ಟಣ್ಣ ಗೌಡರ ದ್ವಿತೀಯ ಪುತ್ರ ರಾಜೇಶ್ (ರವಿರಾಜ್)ರೊಂದಿಗೆ ನ.22ರಂದು ವಧುವಿನ ಮನೆಯಲ್ಲಿ ನಡೆಯಿತು.
ಕಡಬ ತಾಲೂಕು ಕಡಬ ಗ್ರಾಮದ ಆರಿಗ ಮನೆ ದಿ.ಶ್ರೀಧರ ಗೌಡರ ಪುತ್ರಿ ಚೈತ್ರಾರವರ ವಿವಾಹ ನಿಶ್ಚಿತಾರ್ಥವು ಸುಳ್ಯ ತಾಲೂಕು ಕೊಡಿಯಾಲ ಕಲ್ಪಡ ಇಪ್ಪುಲ್ತಡಿ ದಿ.ಪುಟ್ಟಣ್ಣ ಗೌಡರ ದ್ವಿತೀಯ ಪುತ್ರ ರಾಜೇಶ್ (ರವಿರಾಜ್)ರೊಂದಿಗೆ ನ.22ರಂದು ವಧುವಿನ ಮನೆಯಲ್ಲಿ ನಡೆಯಿತು.
06.03.2026 e paper
e paper 16.01.2026