ಅಮರ ಸುಳ್ಯ ಸುದ್ದಿ ದೀಪಾವಳಿ ಸಂಚಿಕೆಯ ಮುದ್ದು ಕಂದ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದ ವಿಜೇತರಿಗೆ ಬಹುಮಾನ ವಿತರಣೆ

 ಅಮರ ಸುಳ್ಯ ಸುದ್ದಿ ಪತ್ರಿಕೆ ವತಿಯಿಂದ ದೀಪಾವಳಿ ವಿಶೇಷಾಂಕ ತೃತೀಯ ಸ್ಥಾನವನ್ನು ಪಡೆದ ವಿಜೇತ ಆಯುಷ್ಮಾನ್ ಪಿ. ರವರಿಗೆ ಬಹುಮಾನದ ಪ್ರಾಯೋಜಕರಾದ ಶಫೀಕ್ ಮಠ ಮಾಲಕತ್ವದ ಪಾದುಕ ಕಲೆಕ್ಷನ್ ನಲ್ಲಿ ನ.26ರಂದು ಬಹುಮಾನ ವಿತರಣೆ ನಡೆಯಿತು. ಎಂ.ಬಿ. ಫೌಂಡೇಶನ್ ಅಧ್ಯಕ್ಷ  ಎಂ.ಬಿ. ಸದಾಶಿವ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ   ಸ್ಥಳೀಯ ವ್ಯಾಪಾರ ಸಂಸ್ಥೆಗಳಾದ...

ಅಮರ ಸುಳ್ಯ ಸುದ್ದಿ ದೀಪಾವಳಿ ವಿಶೇಷಾಂಕ ಮುದ್ದು ಕಂದ ಫೋಟೋ ಸ್ಪರ್ಧೆ- ತಾಹಿರಾ ಫ್ಯಾಬ್ರಿಕ್ಸ್ ನಲ್ಲಿ ದ್ವಿತೀಯ ಬಹುಮಾನ ವಿತರಣೆ

ಅಮರ ಸುಳ್ಯ ಸುದ್ದಿ ಪತ್ರಿಕೆಯ ವತಿಯಿಂದ 2020 ನೇ ಸಾಲಿನ ದೀಪಾವಳಿ ವಿಶೇಷಾಂಕದಲ್ಲಿ ಮುದ್ದು ಕಂದ ಫೋಟೋ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸುಮಾರು ನೂರಕ್ಕೂ ಹೆಚ್ಚು ಪುಟಾಣಿ ಮಕ್ಕಳ ಫೋಟೋಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಮೂವರು ಮಕ್ಕಳು ಪ್ರಥಮ ದ್ವಿತೀಯ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ದ್ವಿತೀಯ ಬಹುಮಾನದ ಪ್ರಾಯೋಜಕರಾಗಿ ರಥಬೀದಿಲ್ಲಿ ಕಾರ್ಯಚರಿಸುತ್ತಿರುವ  ಶಾಫಿ ಕುತ್ತಮೊಟ್ಟೆ...
Ad Widget

ಡಿ. 06: ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕಲ್ಮಡ್ಕದಲ್ಲಿ ಸಾಮೂಹಿಕ ತಂಬಿಲ ಹಾಗೂ ಅಗೇಲು ಸಮ್ಮಾನ

ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕಲ್ಮಡ್ಕದಲ್ಲಿ 7ನೇ ವರ್ಷದ ಶ್ರೀ ಮಹಾವಿಷ್ಣುಮೂರ್ತಿ ದೈವಕ್ಕೆ ಸಾಮೂಹಿಕ ತಂಬಿಲ ಮತ್ತು ಶ್ರೀ ಮುಳ್ಳುಗುಳಿಗ ದೈವಕ್ಕೆ ಅಗೇಲು ಸಮ್ಮಾನ ಕಾರ್ಯಕ್ರಮವು ಡಿ. 06 ರ ಆದಿತ್ಯವಾರ ಸಂಜೆ ಗಂಟೆ 6 ರಿಂದ ಜರುಗಲಿರುವುದು. ಸದ್ರಿ ಕಾರ್ಯಕ್ರಮದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿರುವುದರಿಂದ ಸೇವೆ ಮಾಡಲಿಚ್ಚಿಸುವವರು ಡಿ.06 ರಂದು ಸಂಜೆ ಗಂಟೆ 6ರ...

ಶುಭವಿವಾಹ: ಕೀರ್ತಿಶ್ರೀ – ಮನೋಜ್ ನಿಡ್ಯಮಲೆ

ಸುಳ್ಯ ತಾ. ಅರಂತೋಡು ಗ್ರಾಮದ ಕಿರ್ಲಾಯ ಪೂಜಾರಿಮನೆ ದಿ.ಪುಟ್ಟಪ್ಪ ರವರ ಪುತ್ರಿ ಕೀರ್ತಿಶ್ರೀ ಯ ವಿವಾಹವು ಮಡಿಕೇರಿ ತಾ. ಪೆರಾಜೆ ಗ್ರಾಮದ ನಿಡ್ಯಮಲೆ ದಿ.ಜನಾರ್ಧನ ಮಾಸ್ತರ್ ರವರ ಪುತ್ರ ಮನೋಜ್ ರೊಂದಿಗೆ ನ.18 ರಂದು ವಧುವಿನ ಮನೆಯಲ್ಲಿ ನಡೆಯಿತು.
error: Content is protected !!