Ad Widget

ಅಮರ ಸುಳ್ಯ ಪಿಕಪ್, ಟೆಂಪೋ, ಲಾರಿ ಚಾಲಕ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಜಯರಾಮ ಪಿ.ಜಿ.

ಸುಳ್ಯದ ಗಾಂಧಿನಗರ ಪಾರ್ಕಿಂಗ್ ನಲ್ಲಿ ಪಿಕಪ್, ಟೆಂಪೋ, ಲಾರಿ ಚಾಲಕ ಮಾಲಕರ ಸಂಘದ ಮಹಾಸಭೆಯು ನ್ಯಾಯವಾದಿ ಹರೀಶ್ ಬೂಡುಪನ್ನೆಯವರ ಅಧ್ಯಕ್ಷತೆಯಲ್ಲಿ ನ.23 ರಂದು ನಡೆಯಿತು. ನಂತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಗೌರವಾಧ್ಯಕ್ಷರಾಗಿ ಕೆ.ಪುರುಷೋತ್ತಮ, ಅಧ್ಯಕ್ಷರಾಗಿ ಜಯರಾಮ ಪಿ.ಜಿ, ಉಪಾಧ್ಯಕ್ಷರಾಗಿ ರವಿ.ಟಿ.ವಿ, ಪ್ರಧಾನ ಕಾರ್ಯದರ್ಶಿ ನಝೀರ್ ಶಾಂತಿನಗರ, ಜತೆ ಕಾರ್ಯದರ್ಶಿ ಎ.ವಿ ಸತೀಶ್, ಕೋಶಾಧಿಕಾರಿ...

ಹರಿಹರ ಪಲ್ಲತ್ತಡ್ಕ : ಕಲ್ಲೆಮಠ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣ – ಸಂಚಾರಕ್ಕೆ ಮುಕ್ತ

ಹರಿಹರ ಪಲ್ಲತ್ತಡ್ಕ ಗ್ರಾಮದ ಬಾಳುಗೋಡು ರಸ್ತೆಯ ಕಲ್ಲೆಮಠ ಎಂಬಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು ಡಿಸೆಂಬರ್ 3 ರಿಂದ ಸಂಚಾರಕ್ಕೆ ಮುಕ್ತವಾಗಿದೆ. ✍ವರದಿ:-ಉಲ್ಲಾಸ್ ಕಜ್ಜೋಡಿ
Ad Widget

ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಿಟ್ಟಿ ಬಿ.ನೆಡುನಿಲಂ – ಉಪಾಧ್ಯಕ್ಷರಾಗಿ ಜಾನ್ ವಿಲಿಯಂ ಲಸ್ರಾದೋ

ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಎಲ್ಲಾ ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದು ಇಂದು ಅಧ್ಯಕ್ಷ ಉಪಾಧ್ಯಕ್ಷರು ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿ ಯಾಗಿ ಮಂಗಳೂರಿನ ಉಪ ನೋಂದಾವಣಾ ಅಧಿಕಾರಿ ಗೋಪಾಲ್ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.ಅಧ್ಯಕ್ಷ ರಾಗಿ ಬಿಟ್ಟಿ ಬಿ ನೆಡುನಿಲಂ ಮತ್ತು ಉಪಾಧ್ಯಕ್ಷ ರಾಗಿ ಜಾನ್ ವಿಲಿಯಂ ಲಸ್ರಾದೋ...

ಸಾಮಾಜಿಕ ಮುಂದಾಳು, ಪ್ರಗತಿಪರ ಕೃಷಿಕ ವಸಂತ್ ಭಟ್ ತೊಡಿಕಾನ ನಿಧನ

ತೊಡಿಕಾನ ಗ್ರಾಮದ ದೊಡ್ಡಡ್ಕ ನಿವಾಸಿ ಉರಿಮಜಲು ವಸಂತ ಭಟ್ (70) ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಸಾಮಾಜಿಕ ಕಳಕಳಿ ಹೊಂದಿದ ಅವರು ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಕೃಷಿ ವಿಷಯದಲ್ಲಿ ಪದವಿ ಪದವಿಧರರಾದ ಅವರು ಸುಳ್ಯ ತಾಲೂಕಿನಲ್ಲಿ ಅಡಿಕೆ ಕೃಷಿಗೆ ಹಳದಿ ರೋಗ ಬಾಧಿಸಿದ್ದು ಇದಕ್ಕೆ ಪರ್ಯಾಯ ಬೆಳೆಯಾಗಿ ತಾಳೆಕೃಷಿಯನ್ನು ಪರಿಚಯಿಸಿಕೊಟ್ಟು ಅನೇಕರನ್ನು...

ತಂಟೆಪ್ಪಾಡಿಯಲ್ಲಿ ನಿನಾದ ಉದ್ಘಾಟನೆ ಪ್ರಯುಕ್ತ ಪೂರ್ವಭಾವಿ ಪತ್ರಿಕಾಗೋಷ್ಠಿ

ವಸಂತ ಶೆಟ್ಟಿ ಬೆಳ್ಳಾರೆಯವರ ಮುಂದಾಳತ್ವದಲ್ಲಿ 'ನಿನಾದ' ಸಾಂಸ್ಕೃತಿಕ ಕಲಾ ಕೇಂದ್ರದ ಉದ್ಘಾಟನೆ ಮತ್ತು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಕಾಲಮಿತಿ ಯಕ್ಷಗಾನ ಮಾನಿಷಾದ ಡಿ. 05 ರಂದು ಸಂಜೆ ಕಳಂಜ ಗ್ರಾಮದ ತಂಟೆಪ್ಪಾಡಿಯ ನಿನಾದ ಕಲಾಕೇಂದ್ರದಲ್ಲಿ ನಡೆಯಲಿದ್ದು, ಈ ಬಗ್ಗೆ ಪತ್ರಿಕಾಗೋಷ್ಠಿಯು ಡಿ.04ರಂದು ನಿನಾದದಲ್ಲಿ ನಡೆಯಿತು....
error: Content is protected !!