Ad Widget

ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವಂತೆ ಆಗ್ರಹಿಸಿ ಭಗತ್ ಸಿಂಗ್ ಶಾಖೆ ಗುತ್ತಿಗಾರು ಇದರ ವತಿಯಿಂದ ಸಿಎಂ ಗೆ ಮನವಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ, ಭಗತ್ ಸಿಂಗ್ ಶಾಖೆ ಗುತ್ತಿಗಾರು ಇದರ ವತಿಯಿಂದ ಡಿ.1ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಭಗತ್ ಸಿಂಗ್ ಶಾಖೆಯ ಅಧ್ಯಕ್ಷ ಜಯಪ್ರಕಾಶ್ ಮೊಗ್ರ, ಕಾರ್ಯದರ್ಶಿ ದಯಾನಂದ ಕನ್ನಡ್ಕ, ಉಪಾಧ್ಯಕ್ಷ ಚಂದ್ರಶೇಖರ್ ಪಾರೆಪ್ಪಾಡಿ ಬಜರಂಗದಳದ ಸಂಯೋಜಕರಾದ ಹರ್ಷಿತ್ ಕಡ್ತಲ್ ಕಜೆ ಮತ್ತು ಸಚಿನ್ ಮೊಟ್ಟೆ ಹಾಗೂ ದಾಮೋದರ್ ತುಪ್ಪದ ಮನೆ ಉಪಸ್ಥಿತರಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!