- Saturday
- April 19th, 2025

ಎಲಿಮಲೆ ಸಮೀಪ ದೊಡ್ಡತೋಟ ಕಡೆಯಿಂದ ಎಲಿಮಲೆ ಕಡೆಗೆ ತೆರಳುತ್ತಿದ್ದ ಸ್ಕೂಟಿ ಚಾಲಕನ ನಿಯಂತ್ರಣ ತಪ್ಪಿ ಜಬಳೆ ಯಲಿರುವ ತೋಡಿಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸವಾರ ಬೊಮ್ಮಾರಿನವರಾಗಿದ್ದು ಬೆನ್ನಿನ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ದೇವಚಳ್ಳ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕಿಯಾಗಿರುವ ಸಾವಿತ್ರಿ ಕಣೆಮರಡ್ಕ ತನ್ನ ವೃತ್ತಿ ಸಾಧನೆ ಗುರುತಿಸಿ ರಾಜ್ಯ ಸರಕಾರ ಸಿಬ್ಬಂದಿ ಸೇವಾ ಪುರಸ್ಕಾರ ನೀಡಿ ಗೌರವಿಸಿತ್ತು. ಇದೀಗ ಇವರ ಈ ಸಾಧನೆಗೆ ಮತ್ತೊಂದು ಕಿರೀಟ ಲಭಿಸಿದ್ದು ಉಡುಪಿಯ ಯಶಸ್ವಿ ನಾಗರಿಕಾ ಸೇವಾ ಸಂಘದ ವತಿಯಿಂದ ಪಡುಮಲೆ ಯಶಸ್ವಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ. ತಾ.ಪ.ಸುಳ್ಯ , ಗ್ರಾಮ ಪಂಚಾಯತ್...