Ad Widget

ಅರಂತೋಡು : ಪಯಸ್ವಿನಿ ನದಿಗೆ ತ್ಯಾಜ್ಯ ಎಸೆದ ಅನಾಗರಿಕರು

ಸುಳ್ಯದ ಜೀವ ನದಿ ಪಯಸ್ವಿನಿಗೆ ಅರಂತೋಡು ತೊಡಿಕಾನ ಸಂಪರ್ಕ ಸೇತುವೆ ಯ ಸಮಾಜ ಕಂಟಕರು ಮೇಲಿಂದ ತಿಂದು ಉಳಿದ ಎಂಜಲು ಆಹಾರ,ಊಟಕ್ಕೆ ಬಳಸಿದ ಹಾಳೆ ತಟ್ಟೆ ಎಸೆದು ಅನಾಗರಿಕತೆ ಮೆರೆದಿದ್ದಾರೆ.ಪಯಸ್ವಿನಿಗೆ ನದಿಗೆ ಸೇತುವೆ ಮೂಲಕ ನಿಂತು ತ್ಯಾಜ್ಯ ಎಂಜಲು ಆಹಾರ ಎಸೆದಿದ್ದಾರೆ. ಈ ಸೇತುವೆಯ ಮೇಲೆ ಎಂಜಲು ಆಹಾರ ಚೆಲ್ಲಿ ದುರ್ವಾಸನೆ ಬೀರುತ್ತಿದೆ.ಇದರಿಂದ ತೊಡಿಕಾನ ಶ್ರೀ...

ಪಾರ್ಶ್ವವಾಯು ಪೀಡಿತ ಕೇಪಣ್ಣ ಗೌಡ ಕಲ್ಲಗದ್ದೆಯವರಿಗೆ ಬೇಕಿದೆ ನೆರವಿನ ಹಸ್ತ

ಅರಂತೋಡು ಗ್ರಾಮದ ಕಲ್ಲಗದ್ದೆ ಕೇಪಣ್ಣ ಗೌಡರುಪಾರ್ಶ್ವವಾಯು ಪೀಡಿತರಾಗಿ ತೀವ್ರ ಅನಾರೋಗ್ಯ ಕ್ಕೊಳಗಾಗಿದ್ದು, ಇವರ ಚಿಕಿತ್ಸೆಯ ವೆಚ್ಚವನ್ನು ಭರಿಸಲಾಗದೆ ಕುಟುಂಬ ಆರ್ಥಿಕ ಸಂಕಷ್ಟಗೊಳಗಾಗಿದ್ದು,ಇವರಿಗೆ ದಾನಿಗಳ ನೆರವಿನಹಸ್ತ ಬೇಕಾಗಿದೆ.ಪ್ರತಿನಿತ್ಯ ಕೂಲಿಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಕೇಪಣ್ಣ ಗೌಡರ ಕುಟುಂಬ ಇದೀಗ ದಾನಿಗಳ ನೆರವನ್ನು ಕೋರಿದ್ದು , ಇವರಿಗೆ ನೆರವು ನೀಡುವವರು ಬ್ಯಾಂಕ್ ಆಫ್ ಬರೋಡಾ ಅರಂತೋಡು ಶಾಖೆ ಅಕೌಂಟ್...
Ad Widget

ಸುಳ್ಯ 851 ನಾಮಪತ್ರ ಸಲ್ಲಿಕೆ – 20 ನಾಮಪತ್ರ ತಿರಸ್ಕೃತ

ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಡಿ.16 ಕೊನೆಯ ದಿನವಾಗಿದ್ದು ಸುಳ್ಯ ತಾಲೂಕಿನಲ್ಲಿ ಒಟ್ಟು 851 ನಾಮಪತ್ರ ಸಲ್ಲಿಕೆಯಾಗಿದೆ. ಡಿ. 17 ರಂದು ನಾಮಪತ್ರ ಪರಿಶೀಲನೆ ನಡೆದು 20 ನಾಮಪತ್ರ ತಿರಸ್ಕೃತ ಗೊಂಡಿದೆ. ಕಣದಲ್ಲಿ 831 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂತೆಗೆಯಲು ಡಿ.19 ಕೊನೆಯ ದಿನವಾಗಿದೆ.ಕೊಡಿಯಾಲ ಗ್ರಾ.ಪಂ.ನ 6 ಸ್ಥಾನಗಳಿಗೆ 22, ಐವತ್ತೊಕ್ಲು (ಪಂಜ) ಗ್ರಾ.ಪಂ.ನ...

ತಹಶೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ – ಸುಳ್ಯಕ್ಕೆ ವೇದವ್ಯಾಸ್ ಮುತಾಲಿಕ್

ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಯವರಿಗೆ ಬಂಟ್ವಾಳಕ್ಕೆ ವರ್ಗಾವಣೆ ಆದೇಶವಾಗಿದೆ. ಸುಳ್ಯಕ್ಕೆ ವೇದವ್ಯಾಸ ಮುತಾಲಿಕ್ ಬರಲಿದ್ದಾರೆ ಎಂದು ತಿಳಿದುಬಂದಿದೆ.ಅನಿತಾಲಕ್ಷ್ಮೀ ಯವರು 2 ವಾರದ ಹಿಂದೆಯಷ್ಟೇ ಸುಳ್ಯಕ್ಕೆ ಚುನಾವಣಾ ಹಿನ್ನೆಲೆಯಲ್ಲಿ ಬಂದಿದ್ದರು.
error: Content is protected !!