ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಯವರಿಗೆ ಬಂಟ್ವಾಳಕ್ಕೆ ವರ್ಗಾವಣೆ ಆದೇಶವಾಗಿದೆ. ಸುಳ್ಯಕ್ಕೆ ವೇದವ್ಯಾಸ ಮುತಾಲಿಕ್ ಬರಲಿದ್ದಾರೆ ಎಂದು ತಿಳಿದುಬಂದಿದೆ.
ಅನಿತಾಲಕ್ಷ್ಮೀ ಯವರು 2 ವಾರದ ಹಿಂದೆಯಷ್ಟೇ ಸುಳ್ಯಕ್ಕೆ ಚುನಾವಣಾ ಹಿನ್ನೆಲೆಯಲ್ಲಿ ಬಂದಿದ್ದರು.
ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಯವರಿಗೆ ಬಂಟ್ವಾಳಕ್ಕೆ ವರ್ಗಾವಣೆ ಆದೇಶವಾಗಿದೆ. ಸುಳ್ಯಕ್ಕೆ ವೇದವ್ಯಾಸ ಮುತಾಲಿಕ್ ಬರಲಿದ್ದಾರೆ ಎಂದು ತಿಳಿದುಬಂದಿದೆ.
ಅನಿತಾಲಕ್ಷ್ಮೀ ಯವರು 2 ವಾರದ ಹಿಂದೆಯಷ್ಟೇ ಸುಳ್ಯಕ್ಕೆ ಚುನಾವಣಾ ಹಿನ್ನೆಲೆಯಲ್ಲಿ ಬಂದಿದ್ದರು.
06.03.2026 e paper
e paper 16.01.2026