- Tuesday
- April 1st, 2025

ಅಲ್ಯುಮಿನಿಯಂ ಕೊಕ್ಕೆಯ ಮೂಲಕ ಅಡಿಕೆ ಕೊಯ್ಯುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಕೊಕ್ಕೆ ತಾಗಿ ಯುವ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ.ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ನಿವಾಸಿ ಬಾಬು ಪೂಜಾರಿ ಎಂಬವರ ಪುತ್ರ ರವೀಂದ್ರ ಪೂಜಾರಿ (36) ಮೃತರು. ಮಂಗಳೂರಿನಲ್ಲಿ ಉದ್ಯಮಿ ಆಗಿರುವ ರವೀಂದ್ರ ಅವರು ತಮ್ಮ ತೋಟದ ಅಡಕೆ ಮರದಿಂದ ಅಲ್ಯೂಮಿನಿಯಂ...