- Thursday
- April 23rd, 2026
ರಾಷ್ಟ್ರೀಯ ಕ್ರೀಡಾಪಟು, ಉದ್ದ ಜಿಗಿತ , ಓಟ , ಮುಂತಾದ ಸ್ಪರ್ಧೆಗಳಲ್ಲಿ ಹಲವಾರು ಬಾರಿ ಚಿನ್ನದ ಪದಕವನ್ನು ಪಡೆದು ದೇಶಕ್ಕೆ ಕೀರ್ತಿ ತಂದ ಸಂಶೀರ್ ಜಯನಗರ ರವರಿಗೆ ಯೋನೆಕ್ಸ್ ಶಟಲ್ ಬ್ಯಾಡ್ಮಿಂಟನ್ ಕ್ಲಬ್. ರಿ. ಸುಳ್ಯ ವತಿಯಿಂದ ಡಿಸೆಂಬರ್ 25ರಂದು ಸುಳ್ಯ ಕುರುಂಜಿಗುಡ್ಡೆ ಒಳ ಕ್ರೀಡಾಂಗಣದಲ್ಲಿ ನಡೆದ ಯೋನೆಕ್ಸ್ ಡೇ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಳೆದ...
ಕಲ್ಲುಗುಂಡಿಯ ಲಾಲು ಅವರ ಮಗಳು ತಾಹಿರಾ ರ ಮಗ ಕಾಸರಗೋಡಿನಲ್ಲಿ ವಿದ್ಯುತ್ ಶಾಕ್ ಗೆ ಒಳಗಾಗಿ ಮೃತಪಟ್ಟ ಘಟನೆ ಇಂದು ವರದಿಯಾಗಿದೆ.
ಅಮರ ಸುಳ್ಯದ ಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 92 ನೇ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ‘ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ’ ಕಾರ್ಯಕ್ರಮ ಡಿ.26ರಂದು ಸ್ನೇಹ ಶಿಕ್ಷಣ ಸಂಸ್ಥೆ ಯಲ್ಲಿ ನಡೆಯಿತು. ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಅಧ್ಯಕ್ಷತೆ ವಹಿಸಿದ್ದರು. ಎ.ಒ.ಎಲ್.ಇ ನಿರ್ದೇಶಕ ಕೆ.ವಿ.ಹೇಮನಾಥ ಉದ್ಘಾಟಿಸಿದರು. ಸ್ನೇಹ ಶಿಕ್ಷಣ ಸಂಸ್ಥೆಯ...
