
ಸೌಹಾರ್ದ ಕ್ರಿಕೆಟರ್ಸ್ ನಡೆಸಿದ ಅಮರ್, ಅಕ್ಬರ್, ಅಂತೋನಿ ಟ್ರೋಫಿ ವಾರ್ಷಿಕ ಕ್ರಿಕೆಟ್ ಕ್ರೀಡಾಕೂಟ ಪುತ್ತೂರಿನಲ್ಲಿ ಇಂದು ನಡೆಯಿತು. ಪಂದ್ಯಾಟದಲ್ಲಿ ವೆಂಕಟರಮಣ ಸೊಸೈಟಿ ಪುತ್ತೂರು ಶಾಖೆಯ ಸಿಬ್ಬಂದಿಗಳಾದ ಸಂದೇಶ್ ಹಾಗೂ ಬಿ.ಸಿ ರೋಡ್ ಶಾಖೆಯ ವಿಶ್ವನಾಥ್ ಭಾಗವಹಿಸಿದ ಸಹಕಾರಿ ಸಂಘ ಬ್ಯಾಂಕ್ ತಂಡ ರನ್ನರ್ ಅಪ್ ಗಳಿಸಿದೆ. ಕ್ಯಾಂಪ್ಕೋ ಪುತ್ತೂರು ತಂಡ ಪ್ರಥಮ ಸ್ಥಾನ ಗಳಿಸಿತು.