Ad Widget

ಬೆಳ್ಳಾರೆ : ಉಮಿಕ್ಕಳ ಶ್ರೀ ನಾಗರಾಜ ಕ್ಷೇತ್ರದಲ್ಲಿ ಪ್ರತಿಷ್ಠೆ ಮತ್ತು ಕಲಶಾಭಿಷೇಕ

ಬೆಳ್ಳಾರೆ ಗ್ರಾಮದ ಉಮಿಕ್ಕಳ ( ಕೊಳಂಬಳ) ಶ್ರೀ ನಾಗರಾಜ ಕ್ಷೇತ್ರದಲ್ಲಿ ದೇರೆಬೈಲು ತಂತ್ರಿ ಮುಕ್ಕೂರು ಶ್ರೀ ಪತಂಜಲಿ ಶಾಸ್ತ್ರಿಯವರ ನೇತೃತ್ವದಲ್ಲಿ ನಾಗದೇವರಾದ ನಾಗವೀಣಾ ಬ್ರಹ್ಮ,ನಾಗಕನ್ನಿಕೆ,ಸಂತಾನ ನಾಗ, ನಾಗರಾಜ ಹಾಗೂ ನಾಗ ಚಾಮುಂಡಿಯ ಪ್ರತಿಷ್ಠೆ ಮತ್ತು ಕಲಶಾಭಿಷೇಕವು ಡಿ.28 ರಂದು ನಡೆಯಿತು. ಡಿ.27 ರಂದು ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ,ಸಪ್ತಶುದ್ದಿ,ಪ್ರಾಸಾದ ಶುದ್ಧಿ,ಭೂವರಾಹ ಹೋಮ,ಮಹಾಗಣಪತಿ ಹೋಮ, ಸಾಯಂಕಾಲ ರಾಕ್ಷೋಘ್ನಹೋಮ,...

ಜಯನಗರ : ದೃಷ್ಟಿ ಚಾರಿಟೇಬಲ್ ವತಿಯಿಂದ ಕ್ಯಾಲೆಂಡರ್ ವಿತರಣೆ

ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೇರಿಯವರ ನೇತೃತ್ವದಲ್ಲಿ ದೃಷ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಯನಗರ 3ನೇ ವಾರ್ಡ್ ನ ಮನೆಗಳಿಗೆ 2021 ರ ಕ್ಯಾಲೆಂಡರ್ ಗಳನ್ನು ಡಿಸೆಂಬರ್ 28ರಂದು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬೂತ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಮಚಾದೋ, ಕಾರ್ಯದರ್ಶಿ ಸುಂದರ ಕುದ್ಪಾಜೆ, ಅಭಿವೃದ್ಧಿ ಕಾವಲು ಸಮಿತಿ ಅಧ್ಯಕ್ಷ ದೀಕ್ಷಿತ್ ಕುಮಾರ್ ಜಯನಗರ,...
Ad Widget

ಸುಂದರ್ ರಾಜ್ ರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನ

ಕೊರೋನಾ ಸಂಕಷ್ಟ ಕಾಲದಲ್ಲಿ ಸುಳ್ಯದಿಂದ ಹೊರರಾಜ್ಯ ಮತ್ತು ಜಿಲ್ಲೆಗಳಿಗೆ ತೆರಳಲು ಕೂಲಿ ಕಾರ್ಮಿಕರಿಗೆ, ಹಾಗೂ ಪ್ರಯಾಣಿಕರಿಗೆ ಸರಕಾರದ ನಿರ್ದೇಶನದ ಮೇರೆಗೆ ಬಸ್ ಸೌಲಭ್ಯವನ್ನು ಸೂಕ್ತ ಸಮಯಕ್ಕೆ ಒದಗಿಸಿ ಕರ್ತವ್ಯ ನಿಷ್ಠೆ ಮೆರೆದ ಸುಳ್ಯ ಘಟಕದ ಕೆಎಸ್ಆರ್ಟಿಸಿ ಬಸ್ ಡಿಪೋ ಮ್ಯಾನೇಜರ್ ಸುಂದರ್ ರಾಜ್ ರವರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಿಸೆಂಬರ್ 28ರಂದು ಟ್ರಸ್ಟ್ ಕಚೇರಿಯಲ್ಲಿ...

ರಕ್ತದಾನಿ ಪಿಬಿ ಸುಧಾಕರ ರೈ ರವರಿಗೆ ಮಂಗಳೂರಿನಲ್ಲಿ ಸನ್ಮಾನ

ಕಾಂಗ್ರೆಸ್ ಸ್ಥಾಪನಾ ದಿನಾಚರಣೆ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕ (ಐ ಎನ್ ಟಿ ಯು ಸಿ ) ಮುಖಂಡ ರಾಕೇಶ್ ಮಲ್ಲಿ ಯವರ 50 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿ ರಕ್ತದಾನದಲ್ಲಿ ದಾಖಲೆ ಮಾಡಿದ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿಬಿ ಸುಧಾಕರ್ ರವರಿಗೆ ಸನ್ಮಾನ ನಡೆಯಿತು....
error: Content is protected !!