Ad Widget

ಸುಬ್ರಹ್ಮಣ್ಯ : ಎಸ್ ಎಸ್ ಪಿ ಯು ನಲ್ಲಿ ಕೋವಿಡ್ -19 ಪರೀಕ್ಷೆ

ಸರಕಾರದ ಆದೇಶದಂತೆ ಜ.1ರಿಂದ ದ್ವಿತೀಯ ಪಿಯು ಮತ್ತು ಎಸ್ಎಸ್ಎಲ್ಸಿ ತರಗತಿಗಳು ಆರಂಭವಾಗುವ ಹಿನ್ನೆಲೆಯಲ್ಲಿ ಮಂಗಳವಾರ ಸುಬ್ರಹ್ಮಣ್ಯದ ಎಸ್ಎಸ್ಪಿಯು ಕಾಲೇಜಿನಲ್ಲಿಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕೋವಿಡ್-19 ಪರೀಕ್ಷೆ ನಡೆಯಿತು. ಪ್ರಯೋಗಶಾಲಾ ತಜ್ಞರಾದ ಅಮಿತಾ ಮತ್ತು ನೀತಾ ಪರೀಕ್ಷಾ ಕಾರ್ಯ ನೆರವೇರಿಸಿದರು. ಆರೋಗ್ಯ ಕೇಂದ್ರದ ಸಿಬ್ಬಂಧಿ ಹೊನ್ನಪ್ಪ ಗೌಡ ಸಹಕರಿಸಿದರು.ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ...

ಎಸ್ ಎಂ ಎ ಸುಳ್ಯ ರೀಜನಲ್ ಚುನಾವಣಾ ಕಾರ್ಯಾಗಾರ ಕ್ರಿಯೇಶನ್ 2020

ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸುಳ್ಯ ರೀಜನಲ್ ಇದರ ವತಿಯಿಂದ ಚುನಾವಣಾ ಕಾರ್ಯಾಗಾರ ಕ್ರಿಯೇಶನ್ 2020 ಕಾರ್ಯಕ್ರಮ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಅರೇಬಿಕ್ ಮದರಸ ಸಭಾಂಗಣದಲ್ಲಿ ಡಿ.29 ರಂದು ನಡೆಯಿತು. ಎಸ್ ಎಂ ಎ ಜಿಲ್ಲಾ ಈಸ್ಟ್ ಎಲೆಕ್ಷನ್ ಬೋರ್ಡ್ ಅಧ್ಯಕ್ಷ ಸಯ್ಯದ್ ಸಾದತ್ ತಂಙಳ್ ಕರುವೇಲು ಕಾರ್ಯಕ್ರಮ ಉದ್ಘಾಟಿಸಿದರು. ಗಾಂಧಿನಗರ ಮುಹ್ಯದ್ದೀನ್ ಜುಮ್ಮಾ ಮಸೀದಿ ಖತೀಬರಾದ...
Ad Widget

ಪಂಜ : ಜಾತ್ರೋತ್ಸವ ಅಂಗವಾಗಿ ಪೂರ್ವಭಾವಿ ಸಭೆ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾ ಪ್ರಯುಕ್ತ ಪೂರ್ವಭಾವಿ ಸಭೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪದ್ಮನಾಭ ರೈ ರವರ ಸಭಾ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ದೇಗುಲದ ಮಾಜಿ ಆಡಳಿತ ಅಧಿಕಾರಿಗಳಾದ ಡಾ. ದೇವಿಪ್ರಸಾದ್ ಕಾನತ್ತೂರು , ಶ್ರೀ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇನ್ಯ ರವೀಂದ್ರನಾಥ ಶೆಟ್ಟಿ, ಡಾ. ಮಂಜುನಾಥ್...

ಡಿ.30 ರಂದು ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ನಿಷೇದಾಜ್ಞೆ – ಡಿಸಿ ಆದೇಶ

ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಡಿ.30 ರಂದು ಮತ ಎಣಿಕಾ ಕೇಂದ್ರದ 200 ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಪರ್ಸ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಿರಣ್ ದೇವರಗುಂಡ

ಮಂಡೆಕೋಲು ಮುರೂರು ರಸ್ತೆಯಲ್ಲಿ ಬಿದ್ದು ಸಿಕ್ಕಿದ ಸುಮಾರು 8500 ರೂ ಹಣವಿದ್ದ ಪರ್ಸನ್ನು ವಾರಿಸುದಾರರಿಗೆ ಹಿಂತಿರುಗಿಸಿದ ಕಿರಣ್ ದೇವರಗುಂಡ ಅವರ ಪ್ರಾಮಾಣಿಕತೆಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುಳ್ಯ : ರಿಕ್ಷಾದಿಂದ ಬಿದ್ದ ಮಗು – ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ – ವೈರಲ್ ವಿಡಿಯೋ ಇಲ್ಲಿದೆ

ಸುಳ್ಯದ ಮುಖ್ಯರಸ್ತೆಯ ಜಟ್ಟಿಪಳ್ಳ ತಿರುವಿನಲ್ಲಿ ರಿಕ್ಷಾವೊಂದಕ್ಕೆ ಕಾರು ಅಡ್ಡಬಂದಾಗ ರಿಕ್ಷಾದಲ್ಲಿದ್ದ ಮಗು ರಸ್ತೆಗೆ ಬಿದ್ದ ಘಟನೆ ಡಿ.26 ನಡೆದಿದೆ. ತಕ್ಷಣ ಆಟೋ ಚಾಲಕ ಮಗು ಬೀಳುತ್ತಿದ್ದಂತೆ ಮೇಲಕ್ಕೆತ್ತಿದ್ದಾನೆ. ಈ ದೃಶ್ಯ ಪಕ್ಕದ ಅಂಗಡಿಯೊಂದರ ಸಿಸಿ ಕ್ಯಾಮರಾ ದಲ್ಲಿ ಸೆರೆಯಾಗಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. https://youtu.be/Uel6UKYaP7Q

ಕಾನಾವುಜಾಲು : ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ

ಪೆರುವಾಜೆ ಗ್ರಾಮದ ಕಾನಾವುಜಾಲಿನಲ್ಲಿ ಧರ್ಮದೈವ, ಪಿಲಿಭೂತ, ಶಿರಾಡಿದೈವ ಹಾಗೂ ಉಪದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶಭಿಷೇಕ ಡಿ.28 ರಂದು ವೇ.ಮೂ. ಪಂಜ‌ ನಾರಾಯಣ ಅಸ್ರಣ್ಣ ಅವರ ನೇತೃತ್ವದಲ್ಲಿ ನಡೆಯಿತು.ಡಿ.21 ರಿಂದ‌ ಡಿ.28 ರ ತನಕ ಸರ್ಪ ಸಂಸ್ಕಾರ, ಆಶ್ಲೇಷ ಬಲಿ, ಪವಮಾನ ಹೋಮ, ಸುದರ್ಶನ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸೋಮವಾರ ಬೆಳಗ್ಗೆ ಧರ್ಮದೈವ,ಪಿಲಿಭೂತ,...
error: Content is protected !!