- Thursday
- May 16th, 2024
ಕಳಂಜ - ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವೆಂಕಪ್ಪಯ್ಯರು ಡಿ. 31 ರಂದು ತಮ್ಮ 40 ವರ್ಷಗಳ ಸೇವೆಯಿಂದ ನಿವೃತ್ತರಾದರು. ಇವರು 1980 ಜನವರಿ 15 ರಂದು ಸಂಘದ ಕೋಟೆಮುಂಡುಗಾರು ಶಾಖೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸೇವೆ ಆರಂಭಿಸಿ, 1980 ಜುಲೈ 25 ರಿಂದ ಖಾಯಂ ದ್ವಿತೀಯ ದರ್ಜೆ ಗುಮಾಸ್ತನಾಗಿ,...
ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮಡಪ್ಪಾಡಿ ಗ್ರಾಮ ಪಂಚಾಯತನ್ನು ಕಳೆದ ಬಾರಿ ಬಿಜೆಪಿ ವಶಪಡಿಸಿಕೊಂಡಿತ್ತು. ಇದೀಗ ಕಾಂಗ್ರೆಸ್ ಪುನಃ ಆಧಿಕಾರಕ್ಕೆರಿದೆ. ಕಾಂಗ್ರೆಸ್ ನ ಮಿತ್ರದೇವ ಮಡಪ್ಪಾಡಿ, ಉಷಾ ಜಯರಾಂ, ಸುಜಾತ ಹಾಡಿಕಲ್ಲು, ಶರ್ಮಿಳ ಕಜೆ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದೆ. ಬಿಜೆಪಿಗೆ ಇಲ್ಲಿ ಮರ್ಮಘಾತವಾಗಿದೆ. ಎಪಿಎಂಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ,ವಸಂತಿ...