- Sunday
- April 20th, 2025

ಕೊರೋನ ಎರಡನೇ ಅಲೆ ಅಂತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ರ ವರೆಗೆ 10 ದಿನಗಳ ಕಾಲ ರಾತ್ರಿ ಕರ್ಪ್ಯೂ ಘೋಷಣೆ ಮಾಡಿ ಮುಖ್ಯ ಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆಯವರ ನೇತೃತ್ವದಲ್ಲಿ ಸುಳ್ಯ ಮಂಡಲದ ಹಲವಾರು ಗ್ರಾಮ ಪಂಚಾಯತಿಗಳ ಅಭ್ಯರ್ಥಿ ಹಾಗೂ ಪ್ರಮುಖ ಕಾರ್ಯಕರ್ತರ ಭೇಟಿ ಕಾರ್ಯಕ್ರಮ ಡಿ.22 ರಂದು ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿ...

ಐವರ್ನಾಡು ಮುಹಿದ್ದೀನ್ ಜುಮಾ ಮಸೀದಿ ವತಿಯಿಂದ ನಿರ್ಮಿಸಿದ ವಸತಿ ಸಮುಚ್ಚಯ ಮತ್ತು ಆಧುನೀಕೃತ ಮದರಸ ಉದ್ಘಾಟನೆಯನ್ನು ಪ್ರಸಿದ್ಧ ಸೂಪಿ ವರ್ಯರಾದ ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು,ಮೌಲೂದ್ ಪರಾಯಣ ರೊಂದಿಗೆ ಡಿಸೆಂಬರ್ 20 ರಂದು ನೆರವೇರಿಸಿದರು. ಕಂಪ್ಯೂಟರ್ ಕೊಠಡಿಯನ್ನು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ.ಯ ಮಾಜಿ ಕಾರ್ಯದರ್ಶಿ ಟಿ.ಎಂ.ಶಾಹೀದ್ ತೆಕ್ಕಿಲ್ ಉದ್ಘಾಟಿಸಿ...

ಕೊಲ್ಲಮೊಗ್ರ ಗ್ರಾ.ಪಂ.ನ ಕಲ್ಮಕಾರು ಒಂದನೇ ವಾರ್ಡ್ ಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳಾಗಿ ನಾವು ನಾಮಪತ್ರ ಸಲ್ಲಿಸಿದ್ದೇವೆ ಎಂದು ಅಶ್ವಥ್ ಯಾಲದಾಳು, ಪುಷ್ಪರಾಜ್ ಪಡ್ಪು, ಶಿವಮ್ಮ ಮೈಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಲ್ಲಿ ಬಂಡಾಯ ಅಭ್ಯರ್ಥಿಯಾಗಿರುವ ಚಲನ್ ಕೊಪ್ಪಡ್ಕ ಮತದಾರರನ್ನು ದಾರಿ ತಪ್ಪಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಸೋಲಿನ ಭಯದಿಂದ ಮತದಾರರಿಗೆ ಹಂಚಿದ ಮಾದರಿ ಮತಪತ್ರದಲ್ಲಿ ತಾನು ಬಿಜೆಪಿ...

ಚೊಕ್ಕಾಡಿ ಪ್ರಾ.ಕೖ.ಪ.ಸ.ಸಂಘದ ಮಹಾಸಭೆಯನ್ನು ಸಂಘದ ಅಧ್ಯಕ್ಷ ರಾಘವೇಂದ್ರ ಪುಳಿಮರಡ್ಕರ ಅಧ್ಯಕ್ಷತೆಯಲ್ಲಿ ಸಂಘದ ಅಮರ ಸಹಕಾರ ಸಭಾಭವನದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಕೇಶವ ಕರ್ಮಜೆ, ನಿರ್ದೇಶಕರುಗಳಾದ ಸದಾಶಿವ ಮೂಕಮಲೆ, ಪ್ರವೀಣ್ ಎಸ್ ರಾವ್, ಶಿವರಾಮ್ ಕಾನಡ್ಕ ಸುರೇಶ್ ಡಿ. ಕೆ., ಪೂವ ಅಜಲ, ಶಿವಪ್ಪ ನಾಯ್ಕ , ಶ್ರೀಮತಿ ಮಧುಮತಿ ರಾಧಾಕೃಷ್ಣ ಶ್ರೀಮತಿ ಲತೇಶ್ವರ ಎಂ....

ಐವರ್ನಾಡು ಗ್ರಾಮದ ಪಂಚಾಯಿತಿ ಚುನಾವಣೆಯ ಬಗ್ಗೆ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಪ್ರಚಾರ ಸಭೆಯನ್ನು ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆಯವರು ನಡೆಸಿದರು. ಈ ಸಭೆಯಲ್ಲಿ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ,ಬುಡಿಯಾರು ರಾಧಾಕೃಷ್ಣ ರೈ, ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಇವರೆಲ್ಲಾ ಪಕ್ಷದ ಕಾರ್ಯಕರ್ತರ ಸಭೆಯನ್ನು...

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಇದರ ವಾರ್ಷಿಕ ಮಹಾಸಭೆಯು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಡಿ.22ರಂದು ಜರುಗಿತು.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿ ಶೇ.1೦ ಡಿವಿಡೆಂಡ್ ನೀಡಲಾಗುವುದು ಎಂದು ತಿಳಿಸಿದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಅವರು ವಾರ್ಷಿಕ...

ವಿಕಲಚೇತನರಿಗೆ ವೈದ್ಯಕೀಯ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮ ಇಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನಡೆಯಿತು. ಈ ಶಿಬಿರದಲ್ಲಿ 18 ಜನರಿಗೆ ವೈದ್ಯಕೀಯ ಪ್ರಮಾಣ ಪತ್ರ ಮತ್ತು ವಿಕಲಚೇತನರಿಗೆ ಗುರುತಿನ ಚೀಟಿಯನ್ನು ನೀಡಲಾಯಿತು. ಶಿಬಿರದಲ್ಲಿ ತಾಲೂಕು ಸಂಯೋಜಕರಾದ ಚಂದ್ರಶೇಖರ್ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಪುಟ್ಟಣ್ಣ ಕುಸುಮಾವತಿ, ಪುಷ್ಪಶ್ರೀ, ರಂಜಿನಿ, ಉಮಾವತಿ, ಲಾವಣ್ಯ, ಹರ್ಷಿತ್ ಮತ್ತು ರಾಜೇಶ್ವರಿ...

ಸುಳ್ಯ ಮಾಣಿ-ಮೈಸೂರು ಮುಖ್ಯರಸ್ತೆಯ ಪೈಚಾರ್ ಬಳಿ ಶಾಂತಿನಗರಕ್ಕೆ ತಿರುಗುವ ರಸ್ತೆಯ ಸಮೀಪ ಬೃಹತ್ ಮಣ್ಣಿನ ಗುಡ್ಡೆಯೊಂದು ವಾಹನ ಸಂಚಾರರಿಗೆ ಸಂಚಕಾರವಾಗಿ ಮಾರ್ಪಟ್ಟಿದೆ. ಈ ಪ್ರದೇಶದಲ್ಲಿ ಸುಳ್ಯದಿಂದ ಪೈಚಾರು ಬಳಿ ಬರುವ ಪೈಚಾರ್ ನಿಂದ ಸುಳ್ಯ ನಗರದ ಕಡೆ ಬರುವ ಅದೇ ರೀತಿ ಶಾಂತಿನಗರದಿಂದ ಮುಖ್ಯರಸ್ತೆಗೆ ಇಳಿಯುವ ರಸ್ತೆಯಾಗಿದ್ದು ,ರಸ್ತೆಯು ಬಹಳ ಅವೈಜ್ಞಾನಿಕವಾಗಿದೆ. ಮುಖ್ಯರಸ್ತೆಗಳಲ್ಲಿ ಬರುವ ವಾಹನಗಳು...

All posts loaded
No more posts