Ad Widget

ಸಂಪಾಜೆ ಗ್ರಾಮ ಪಂಚಾಯತ್ ನ ಏಳು ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಸ್ಪರ್ಧೆ

ಎಸ್‌ಡಿಪಿಐ ಸಂಪಾಜೆ ವಲಯ ಸಮಿತಿ ಮತ್ತು ಪಕ್ಷದ ಸಂಪಾಜೆ ವಲಯ ಚುನಾವಣಾ ಸಮಿತಿಯ ಜಂಟಿ‌ ಸಭೆಯು ಸಂಪಾಜೆಯಲ್ಲಿ ವಲಯಾದ್ಯಕ್ಷ ಮಹಮ್ಮದ್ ಕುಂಞಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಪಾಜೆ ವಲಯ ಉಸ್ತುವಾರಿ ಗಳಾದ ಅಶ್ರಫ್ ಟರ್ಲಿ‌ ಮತ್ತು ಫಾರೂಕ್ ಕಾನಕ್ಕೋಡ್ ರವರು ಸಭೆಯ ವಿಷಯಗಳನ್ನು ಮಂಡಿಸಿದರು ಮತ್ತು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಭಾವ್ಯ ಅಭ್ಯರ್ಥಿಗಳ ಪರಿಚಯವನ್ನು ಮಾಡಿ...

ಮಾವಿನಕಟ್ಟೆ ರಬ್ಬರ್ ಉತ್ಪಾದಕರ ಸಂಘ ಉದ್ಘಾಟನೆ : ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ – ಉಪಾಧ್ಯಕ್ಷ ಕೇಶವ ಹೊಸೊಳಿಕೆ

ದೇವಚಳ್ಳ ಗ್ರಾಮದ ಮಾವಿನಕಟ್ಟೆಯಲ್ಲಿ ನೂತನವಾಗಿ ರಬ್ಬರ್ ಉತ್ಪಾದಕರ ಸಂಘ ರಚನೆಗೊಂಡಿದ್ದು ಇದರ ಉದ್ಘಾಟನೆ ಮತ್ತು ಸೆಮಿನಾರ್ ಕಾರ್ಯಕ್ರಮ ಇಂದು ನಡೆಯಿತು. ರಬ್ಬರ್ ಬೋರ್ಡ್ ನ ಪುತ್ತೂರು ಡಿವಿಶನ್ ನ ಉಪ ರಬ್ಬರ್ ಉತ್ಪಾದಕರ ಕಮಿಷನರ್ ಚಂದ್ರನ್ ಕರಾಥ ದೀಪ ಬೆಳಗಿಸಿ, ಉದ್ಘಾಟಿಸಿದರು. ಮಾವಿನಕಟ್ಟೆ ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಬಾಬು ಗೌಡ ಅಚಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು....
Ad Widget

ಭಾರತ್ ಬಂದ್ ಗೆ ಆಮ್ ಆದ್ಮಿ ಸುಳ್ಯ ಘಟಕ ಬೆಂಬಲ – ಅಶೋಕ್ ಎಡಮಲೆ

ರೈತ ಕಾರ್ಮಿಕ ದಲಿತ ಒಕ್ಕೂಟವು ಕೇಂದ್ರ ಸರಕಾರದ ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಕರೆ ನೀಡಿರುವ ಡಿ.8 ರಂದು ಕರೆ ನೀಡಿರುವ ಭಾರತ ಬಂದ್ ಗೆ ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರ ಘಟಕ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಸಂಚಾಲಕ ಅಶೋಕ್...

ಚೊಕ್ಕಾಡಿ ಸೊಸೈಟಿ ವತಿಯಿಂದ ಕುಂಟಾರು ರವೀಶ ತಂತ್ರಿಗಳಿಗೆ ಗೌರವಾರ್ಪಣೆ

ಚೊಕ್ಕಾಡಿ ಪ್ರಾ. ಕೖ.ಪ.ಸ.ಸಂಘ ನಿ. ಕುಕ್ಕುಜಡ್ಕ ಇದರ ವತಿಯಿಂದ ಕುಂಟಾರು ಶ್ರೀ ರವೀಶ ತಂತ್ರಿಯವರಿಗೆ ಗೌರವಾರ್ಪಣೆ ನಡೆಯಿತು.ಸಂಘದ ಉಪಾಧ್ಯಕ್ಷ ಕೇಶವ ಕರ್ಮಾಜೆ, ನಿರ್ದೇಶಕ ಗಣೇಶ್ ಪಿಲಿಕಜೆ, ಸದಸ್ಯರಾದ ಪದ್ಮನಾಭ ಬೊಳ್ಳೂರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಕುಮಾರ್ ಸಿಬ್ಬಂದಿಗಳಾದ ದುಗ್ಗಪ್ಪ ಗೌಡ ಕುಡುಂಬಿಲ, ಅಚ್ಚುತ ಗೌಡ ದೊಡ್ಡಡ್ಕ, ಪ್ರಸಾದ್ ಕೆರೆಮೂಲೆ, ಹರೀಶ್ ದೊಡ್ಡಡ್ಕ, ನಳಿನಾಕ್ಷಿ ಹಾಗೂ ಇತರರು...

ಕುಕ್ಕುಜಡ್ಕ : ಶ್ರೀ ಭಗವತಿ ಸೇವಾ ಕೇಂದ್ರ – ಸ್ವೀಟ್ ಸ್ಟಾಲ್ ಮತ್ತು ಜ್ಯೂಸ್ ಸೆಂಟರ್ ಉದ್ಘಾಟನೆ

ಕುಕ್ಕುಜಡ್ಕದಲ್ಲಿ ಗಣೇಶ್ ಪಿಲಿಕಜೆ ಮಾಲಕತ್ವ ಶ್ರೀ ಭಗವತಿ ಸೇವಾ ಕೇಂದ್ರ, ಸ್ವೀಟ್ ಸ್ಟಾಲ್ ಮತ್ತು ಜ್ಯೂಸ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮದ ಇಂದು ನಡೆಯಿತು. ಕುಂಟಾರು ಶ್ರೀ ರವೀಶ ತಂತ್ರಿಯವರಿಂದ ವೈದಿಕ ಕಾರ್ಯಕ್ರಮ ನಡೆಯಿತು. ನಮ್ಮಲ್ಲಿ ಶುಚಿ ರುಚಿಯಾದ ತಿಂಡಿ ತಿನಿಸುಗಳು ಹಾಗೂ ಫ್ರೆಶ್ ಜ್ಯೂಸ್ ಮತ್ತು ಕಬ್ಬಿನ ಹಾಲು ದೊರೆಯುತ್ತದೆ. ಹಾಗೂಎಲ್ಲಾ ರೀತಿಯ ಆನ್ ಲೈನ್...

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡೆರೇಷನ್ ಮೊಗರ್ಪಣೆ ಶಾಖೆಯ ವಾರ್ಷಿಕ ಮಹಾಸಭೆ -ಅಧ್ಯಕ್ಷ ಜುನೈದ್ ಎಸ್.ಯು. -ಪ್ರ.ಕಾರ್ಯದರ್ಶಿ ಮಶೂದ್

ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್ ಎಸ್ ಎಫ್ ಮೊಗರ್ಪಣೆ ಶಾಖೆ ಇದರ ಮಹಾಸಭೆ ಡಿಸೆಂಬರ್ 6 ರಂದು ಮೊಗರ್ಪಣೆ ಮದರಸಾ ಸಭಾಂಗಣದಲ್ಲಿ ನಡೆಯಿತು. ಜಯನಗರ ಮದರಸ ಸದರ್ ಮೊಹಲ್ಲಿಂ ಅಬ್ದುಲ್ ಕರೀಮ್ ಸಖಾಫಿ ಕಟ್ಟತ್ತಾರ್ ದುಆ ನೆರೆವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಮಿತಿಯ ಅಧ್ಯಕ್ಷರಾದ ಅಸಿಫ್ ಜಯನಗರ ಅಧ್ಯಕ್ಷತೆಯನ್ನು ವಹಿಸಿದ್ದರು. ಸೆಕ್ಟರ್ ಸಮಿತಿಯಿಂದ ಆಗಮಿಸಿದ ಸಿದ್ದೀಕ್ ಹಿಮಮಿ...

ಪೋಷಣ್ ಅಭಿಯಾನದಡಿಯಲ್ಲಿ ಅಂಗನವಾಡಿ ಕಾರ್ಯಾಕರ್ತೆಯರಿಗೆ ಮತ್ತು ಐಸಿಡಿಎಸ್ ಮೇಲ್ವಿಚಾರಕರಿಗೆ ಸ್ಮಾರ್ಟ್ ಪೋನ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ಸುಳ್ಯ ಇದರ ವತಿಯಿಂದ ಪೋಷಣ್ ಅಭಿಯಾನದಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಐಸಿಡಿಎಸ್ ಮೇಲ್ವಿಚಾರಿಕರಿಗೆ ಸ್ಮಾರ್ಟ್ ಪೋನ್ ವಿತರಣೆ ಕಾರ್ಯಕ್ರಮವು ಸ್ತ್ರೀಶಕ್ತಿ ಭವನ ಸುಳ್ಯ ಇಲ್ಲಿ ಇಂದು ನಡೆಯಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಆರೋಗ್ಯ ಇಲಾಖೆ ಮತ್ತು ಶಿಶು...

ಮಲ್ನಾಡ್ ಪ್ರಿಮಿಯರ್ ಲೀಗ್ ಕ್ರಿಕೇಟ್ ಪಂದ್ಯಾಟ : ಪ್ರಥಮ ಫೈರ್ ಜಟ್ಟಿಪಳ್ಳ – ದ್ವಿತೀಯ ರಾಜ್ ಸೌಂಡ್ಸ್ ಉಬರಡ್ಕ

ಮಲ್ನಾಡ್ ಪ್ರಿಮಿಯರ್ ಲೀಗ್ 2020 (MPL Trophy 2020 Season - 2) ಓವರ್ ಆರ್ಮ್ ಕ್ರಿಕೇಟ್ ಪಂದ್ಯಕೂಟವು ಮಹಾತ್ಮಗಾಂಧಿ ಮಲ್ನಾಡ್ ಮೈದಾನ ಕೊಡಿಯಾಲಬೈಲಿನಲ್ಲಿ ನಡೆಯಿತು. ಲೀಗ್ ಹಂತದಲ್ಲಿ ಭಾಗವಹಿಸಿದ 6 ತಂಡಗಳಲ್ಲಿ ಫೈರ್ ಜಟ್ಟಿಪಳ್ಳ ತಂಡವು ಪ್ರಥಮ ಬಹುಮಾನ, ಹಾಗೂ ದ್ವಿತೀಯ ಬಹುಮಾನವನ್ನು ರಾಜ್ ಸೌಂಡ್ಸ್ ಉಬರಡ್ಕ ಪಡೆದುಕೊಂಡಿತು. ಈ ಸಂದರ್ಭದಲ್ಲಿ ಶಿವ ಅಂಬ್ಯುಲೆನ್ಸ್...

ಗಾಂಧಿನಗರ ಮಸೀದಿಯ ಕಾಣಿಕೆ ಡಬ್ಬಿ ಕಳ್ಳತನ

ಗಾಂಧಿನಗರ ಮಸೀದಿ ನವೀಕರಣಗೊಳ್ಳುತ್ತಿದ್ದು, ಇದಕ್ಕಾಗಿ ಮಸೀದಿ ಪ್ರವೇಶ ದ್ವಾರದ ಬಳಿ ಕಾಣಿಕೆ ಡಬ್ಬಿ ಇರಿಸಲಾಗಿತ್ತು. ಇವತ್ತು ಸಂಜೆ 5.30 ರವೇಳೆಗೆ ಇದು ಕಾಣೆಯಾಗಿದ್ದು, ಸುಮಾರು 20 ಸಾವಿರದಷ್ಟು ಹಣವಿದ್ದಿರಬಹುದೆಂದು ಅಂದಾಜಿಸಲಾಗಿದೆ. ಮಸೀದಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಸಿ ಕ್ಯಾಮರಾ ಸರಿಯಾದ ದಿಶೆಗೆ ಇಲ್ಲದ ಕಾರಣ ಕಳ್ಳತನ ನಡೆದ ಘಟನೆಯ ದೃಶ್ಯಾವಳಿ ಕಂಡುಬರಲಿಲ್ಲ ಎಂದು ತಿಳಿದುಬಂದಿದೆ.

ಕೊಲ್ಲಮೊಗ್ರ ಕೆಪಿಎಲ್ ಪಂದ್ಯಾಟ : ಎಡಬ್ಲ್ಯೂಎಂ ಜೋಕರ್ಸ್ ಪ್ರಥಮ- ಅಮ್ಮ ಕ್ರಿಕೇಟರ್ ದ್ವಿತೀಯ

ಸ್ಕೋರ್ಪಿಯನ್ ಕಿಂಗ್ ಕೊಲ್ಲಮೊಗ್ರ ಇದರ ಆಶ್ರಯದಲ್ಲಿ 8 ತಂಡಗಳ ಲೀಗ್ ಮಾದರಿಯ ಕ್ರಿಕೇಟ್ ಪಂದ್ಯಾಟ ಕೆಪಿಎಲ್ 2020 ಇಂದು ನಡೆಯಿತು. ಬಂಗ್ಲೆಗುಡ್ಡೆ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಎಡಬ್ಲ್ಯೂಎಂ ಜೋಕರ್ಸ್ ಕೊಲ್ಲಮೊಗ್ರ ಹಾಗೂ ದ್ವಿತೀಯ ಸ್ಥಾನವನ್ನು ಅಮ್ಮ ಕ್ರಿಕೇಟರ್ ಕೊಲ್ಲಮೊಗ್ರ ಪಡೆದುಕೊಂಡಿತು. ಬೆಸ್ಟ್ ಬೌಲರ್ ಆಗಿ ನಿಖಿಲ್ ಎನ್, ಬೆಸ್ಟ್ ಬ್ಯಾಟ್ಸ್‌ಮನ್ ಮನು...
Loading posts...

All posts loaded

No more posts

error: Content is protected !!