- Friday
- April 11th, 2025

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ವತಿಯಿಂದ ಡಿ.6 ರಂದು ಅಂಬೇಡ್ಕರ್ ರವರ 64ನೇ ಪುಣ್ಯಸ್ಮರಣೆ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನವನ್ನು ಶ್ರೀ ಚೆನ್ನಕೇಶವ ದೇವಸ್ಥಾನ ಸಭಾಂಗಣ ಸುಳ್ಯ ದಲ್ಲಿ ಮಾಡಲಾಯಿತು . ಈ ಸಂದರ್ಭದಲ್ಲಿ ಕೆ.ವಿ.ಜಿ ಎಂಜಿನಿಯರಿಂಗ್ ಕಾಲೇಜ್ ಪ್ರಾಧ್ಯಾಪಕರಾದ ಚಂದ್ರಶೇಖರ್ ಉಪಸ್ಥಿತರಿದ್ದರು. ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಚಂದ್ರಶೇಖರ್ ರವರು ಡಾ.ಬಿ.ಆರ್ ಅಂಬೇಡ್ಕರ್ ರವರ...

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರ 64 ನೇ ಪುಣ್ಯಸ್ಮರಣೆಯ ಅಂಗವಾಗಿ ಇಂದು ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಎ.ವಿ.ನಾಗೇಶ್ ಆದಿಸುಬ್ರಹ್ಮಣ್ಯ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಟ್ಟ ವಾಲಗದಕೇರಿ ವಹಿಸಿದ್ದರು. ಸುರೇಶ್ ಪರ್ಕಳ ಬೌದ್ಧಿಕ್ ನೀಡಿದರು. ಈ...

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ 3ನೇ ವಾರ್ಡ್ ಗೆ ಸಂಬಂಧಪಟ್ಟಂತೆ ಅಲ್ಲಿನ ತಡಗಜೆ ಗ್ರಾಮಸ್ಥರು ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಬೇಸತ್ತು ಚುನಾವಣಾ ಬಹಿಷ್ಕಾರದ ಮೊರೆಹೋಗಿದ್ದರು. ವಾರ್ಡಿನಲ್ಲಿ ಸುಮಾರು 25 ವರ್ಷಗಳಿಂದ ಪ್ರಮುಖ ಬೇಡಿಕೆಗಳಾದ ರಸ್ತೆ, ಚರಂಡಿ, ಕುಡಿಯುವ ನೀರು ಇತ್ಯಾದಿ ಸಮಸ್ಯೆಗಳಿದ್ದರೂ ಇಲ್ಲಿನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನಸಭಾ ಸದಸ್ಯರವರೆಗೆ ಕೇವಲ ಭರವಸೆಯಲ್ಲದೆ ಸೂಕ್ತ ಸ್ಪಂದನೆ...

ಸುಳ್ಯ ನಗರ ಮೂರನೇ ವಾರ್ಡಿನ ಜಯನಗರ ಪರಿಸರದಲ್ಲಿ ದಲಿತ ಸಮುದಾಯದ ಸುಮಾರು 10ಕ್ಕೂ ಹೆಚ್ಚು ಕುಟುಂಬಗಳು ಚಂಡೆಮೂಲೆ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಮೂಲಭೂತ ಸೌಲಭ್ಯಗಳು ಎದ್ದು ಕಾಣುವ ಈ ಕಾಲೋನಿಗೆ ಸ್ಥಳೀಯ ನ.ಪಂ. ಸದಸ್ಯ ಬಾಲಕೃಷ್ಣ ಭಟ್ ಕೊಡಂಕೆರಿ ಭೇಟಿ ನೀಡಿ ಅತ್ಯವಶ್ಯಕ ಸಮಸ್ಯೆಗಳ ಪರಿಹಾರ ಕಾರ್ಯಗಳನ್ನು ಒದಗಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಡಿಸೆಂಬರ್ 6ರಂದು...

ಕೋವಿಡ್ ಸಂಕಷ್ಟದ ಕಾಲದಲ್ಲಿಯು ಹಾಲು ಉತ್ಪಾದಕರ ಹಿತ ಕಾಯುವ ಕಾರ್ಯ ಕೆಎಂಎಫ್ ಮೂಲಕ ಆಗಿದೆ. ಹೈನುಗಾರರು ಹೈನುಗಾರಿಕೆ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಂಘವನ್ನು ಮತ್ತಷ್ಟು ಬಲಿಷ್ಠವಾಗಿ ರೂಪಿಸಬೇಕು ಎಂದು ದ.ಕ.ಜಿಲ್ಲಾ ಹಾಲು ಒಕ್ಕೂಟ ವಿಸ್ತರಣಾಕಾರಿ ಹರೀಶ್ ಕುಮಾರ್ ಹೇಳಿದರು. ಮುಕ್ಕೂರು ಶಾಲಾ ವಠಾರದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ...

ಹಲವಾರು ವರ್ಷಗಳಿಂದ ನಗರ ಪಂಚಾಯತ್ ಎದುರಿನಲ್ಲಿ ತುಂಬಿದ್ದ ಕಸದರಾಶಿಯನ್ನು ಒಣಕಸ ಮತ್ತು ಹಸಿಕಸ ವಿಂಗಡಿಸಿ ಒಣಕಸವನ್ನು ಕಲ್ಚರ್ಪೆ ಸಾಗಿಸುವ ಪ್ರಕ್ರಿಯೆ ಇದೀಗ ಅರಂಭಗೊಂಡಿದ್ದು ಅತಿ ಶೀಘ್ರದಲ್ಲಿ ನಗರ ಪಂಚಾಯತಿಯ ಮುಂಭಾಗದಲ್ಲಿರುವ ಕಸದ ರಾಶಿಗೆ ಮುಕ್ತಿ ಸಿಗಲಿದೆ. ಕಲ್ಚರ್ಪೆಯ ಕಸ ವಿಲೇವಾರಿ ಘಟಕಕ್ಕೆ ಸೂಕ್ತ ಬೇಲಿಯನ್ನು ನಿರ್ಮಿಸಿ ಅಲ್ಲಿ ಕಸವನ್ನು ಶೇಖರಿಸುವ ತಯಾರಿ ಪುನಃ ಪ್ರಾರಂಭಗೊಂಡಿದೆ. ನಗರ...

ಕಳಂಜ ಗ್ರಾಮದ ತಂಟೆಪ್ಪಾಡಿಯ 'ನಿನಾದ ಸಾಂಸ್ಕೃತಿಕ ಕೇಂದ್ರ'ದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಮಾನಿಷಾದ ಎಂಬ ಕಾಲಮಿತಿ ಯಕ್ಷಗಾನ ಜರುಗಿತು. ಈ ಸಂದರ್ಭದಲ್ಲಿ ಯಕ್ಷಾಭಿಮಾನಿಗಳು, ಕಲಾಸಕ್ತರು ಉಪಸ್ಥಿತರಿದ್ದರು.

ವಿಶ್ವ ಹಿಂದೂ ಪರಿಷತ್ ಭಜರಂಗದಳ, ಭಗತ್ ಸಿಂಗ್ ಶಾಖೆ ಗುತ್ತಿಗಾರು ಇದರ ವತಿಯಿಂದ ಡಿ.1ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಭಗತ್ ಸಿಂಗ್ ಶಾಖೆಯ ಅಧ್ಯಕ್ಷ ಜಯಪ್ರಕಾಶ್ ಮೊಗ್ರ, ಕಾರ್ಯದರ್ಶಿ ದಯಾನಂದ ಕನ್ನಡ್ಕ, ಉಪಾಧ್ಯಕ್ಷ ಚಂದ್ರಶೇಖರ್ ಪಾರೆಪ್ಪಾಡಿ ಬಜರಂಗದಳದ ಸಂಯೋಜಕರಾದ ಹರ್ಷಿತ್ ಕಡ್ತಲ್ ಕಜೆ...

ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್ .ಭೀಮರಾವ್ ವಾಷ್ಠರ್ ಕೋಡಿಹಾಳ ರವರಿಗೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿಯ ಕೋಟೆ ವೀರಣ್ಣ ರಂಗಮಂದಿರದಲ್ಲಿ ಎರಡು ದಿನಗಳಿಂದ ನಡೆದ ರಾಜ್ಯಮಟ್ಟದ ಬೆಳಕು ಸಾಹಿತ್ಯೋತ್ಸವ ಸಮಾರಂಭದಲ್ಲಿ ಸನ್ಮಾನ ಕಾರ್ಯಕ್ರಮ ನೆರವೇರಿತು . ಎಚ್ .ಭೀಮರಾವ್ ವಾಷ್ಠರ್ ರವರು ಅಲ್ಲಿ ನಡೆದ ರಾಜ್ಯಮಟ್ಟದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದಾಗ ಅವರ ಸಮಗ್ರ...

All posts loaded
No more posts