- Saturday
- March 7th, 2026
ಆರ್ಯಭಟ ಪ್ರಶಸ್ತಿ ಪುರಸ್ಕೃತ ಜೇಸಿ ರವಿ ಕಕ್ಕೆಪದವುರವರಿಗೆ 2020 ರ ಸಾಲಿನ ಜೇಸಿರತ್ನ ಪುರಸ್ಕಾರ ಲಭಿಸಿದೆ. ಸುಬ್ರಹ್ಮಣ್ಯದಲ್ಲಿ ಉದ್ಯಮಿಯಾಗಿ ನೂರಾರು ಜನರಿಗೆ ಅನ್ನದಾತರಾಗಿರುವ ಇವರು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು ಕಲಿಕಾ ಸಾಮಾಗ್ರಿಗಳನ್ನು ನೀಡುವುದು, ಅಶಕ್ತರಿಗೆ ಆರ್ಥಿಕ ನೆರವು, ಆಹಾರ ಸಾಮಾಗ್ರಿ ನೀಡುವುದು, ಅನಾರೋಗ್ಯ ಪೀಡಿತರ ಆರೈಕೆ, ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ಸೇರಿದಂತೆ ಹಲವು...
ಮರ್ಕಂಜದ ದೊಡ್ಡಿಹಿತ್ಲು ಸಮೀಪ ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಮರವೇರಿ ಕುಳಿತ ಘಟನೆ ಇಂದು ನಡೆದಿದೆ. ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ಯಾರು, ಮರವೇರಲು ಕಾರಣವೇನು ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಪೋಲೀಸರು ಹಾಗೂ ಅಗ್ನಿಶಾಮಕ ದಳವರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
