Ad Widget

ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತರ ಸೊಸೈಟಿ ಅಧ್ಯಕ್ಷ ಇಕ್ಬಾಲ್ ಎಲಿಮಲೆ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರು ಜ. 4 ರಂದು ಮಡಿಕೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆ ಅವರ ನೇತೃತ್ವದಲ್ಲಿ ಉಪಾಧ್ಯಕ್ಷರಾದ ಫ್ಯಾನ್ಸಿ ಮೊಯ್ದೀನ್ ಸಂಘದ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಆರ್ ಕೆ...

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ರೋಚಕ ತಿರುವು

ಮತ್ತು ಬರುವ ಸ್ಪ್ರೇ ಸಿಂಪಡಿಸಿ ಅಪಹರಣಕ್ಕೆ ಯತ್ನಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಳು ಶಾಲಾ ಬಾಲಕಿ, ಇದೀಗ ಪೋಲೀಸರ ತನಿಖೆಯಿಂದ ಇದು ಕಟ್ಟು ಕಥೆ ಎಂದು ಬಯಲಾಗಿ ಪ್ರಕರಣಕ್ಕೆ ರೋಚಕ ತಿರುವು ಪಡೆದಿದೆ. ಘಟನೆ ವಿವರ :ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಹಾಸನಡ್ಕ ಆನೆಕಾರ್ ಎಂಬಲ್ಲಿ ಶಾಲಾ ಬಾಲಕಿಯೊಬ್ಬಳು ಸ್ಮೃತಿ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದಳು. ಆ ಬಾಲಕಿಯನ್ನು ಸ್ಥಳೀಯರು...
Ad Widget

ಭೂಸೇನಾ ಯೋಧ ವಿಶ್ವನಾಥ ಕಮಿಲ ನಿವೃತ್ತಿ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ವಿಶ್ವನಾಥ್ ಕಮಿಲ ಡಿ.31 ಭೂಸೇನೆಯಿಂದ ನಿವೃತ್ತಿಯಾದರು. ತನ್ನ ವಿದ್ಯಾಭ್ಯಾಸವನ್ನು ಕಿರಿಯ ಪ್ರಾಥಮಿಕ ಶಾಲೆ ಕಮಿಲ ನಂತರ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಪ್ರೌಢಶಾಲೆ ಗುತ್ತಿಗಾರು ಮತ್ತು ಪಿಯುಸಿ ಯನ್ನು ಗುತ್ತಿಗಾರಿನಲ್ಲಿ ಮಾಡಿದ್ದಾರೆ. ಪಿ.ಯು.ಸಿ ಓದುತ್ತಿರುವಾಗಲೇ ಭಾರತೀಯ ಸೇನೆಯಯಲ್ಲಿರುವ ಹುದ್ದೆಗಳಿಗೆ ಪ್ರಯತ್ನಿಸುತ್ತಿದ್ದರು. ಅದೇ ರೀತಿ ೨೦೦೩ರಂದು ತನ್ನ ಕಠಿಣ ಪರಿಶ್ರಮದಿಂದ ಭಾರತೀಯ...

ಜ.8 ಕನಕಮಜಲಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಮತ್ತು ಗೌರವಾರ್ಪಣೆ

ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಯುವಕ ಮಂಡಲ ಕನಕಮಜಲು ಇವುಗಳ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗೌರವಾರ್ಪಣೆ ಜ.8 ರಂದು ಕನಕಮಜಲು ಮಾ.ಹಿ.ಪ್ರಾ.ಶಾಲೆಯ ರಂಗಚಾವಡಿಯಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್. ಅಂಗಾರ ವಹಿಸಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಲಕ್ಷ್ಮೀ ನಾರಾಯಣ ಕಜೆಗದ್ದೆ, ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ಜಾಲ್ಸೂರು...
error: Content is protected !!