Ad Widget

ಸಂಧ್ಯಾರಶ್ಮಿಯಲ್ಲಿ ಪಿಂಚಣಿದಾರರ ದಿನಾಚರಣೆ, ಕುವೆಂಪು ಜನ್ಮದಿನಾಚರಣೆ

ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ ವತಿಯಿಂದ ಪಿಂಚಣಿದಾರರ ದಿನಾಚರಣೆ ಮತ್ತು ಕುವೆಂಪು ಜನ್ಮದಿನಾಚರಣೆ ಡಿ. 29 ರಂದು ಸಂಧ್ಯಾರಶ್ಮಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ನಾಗಪ್ಪ ಗೌಡ ಬೊಮ್ಮೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಭೆಯಲ್ಲಿ 75 ವರ್ಷ ದಾಟಿದ ಹಿರಿಯ ಪಿಂಚಣಿದಾರರನ್ನು...

ಮಾವಿನಕಟ್ಟೆ ರಬ್ಬರ್ ಉತ್ಪಾದಕರ ಸಂಘದ ವತಿಯಿಂದ ಟ್ಯಾಪಿಂಗ್ ತರಬೇತಿ

ಮಾವಿನಕಟ್ಟೆ ರಬ್ಬರ್ ಉತ್ಪಾದಕರ ಸಂಘದ ವತಿಯಿಂದ ರಬ್ಬರ್ ಬೋರ್ಡ್ ಸಹಯೋಗದೊಂದಿಗೆ ನಡೆದ ಟ್ಯಾಪಿಂಗ್ ತರಬೇತಿ ಶಿಬಿರದ ಸಮಾರೋಪ ಡಿ.30 ರಂದು ನಡೆಯಿತು. ಡಿ. 21 ರಿಂದ 8 ದಿನಗಳ ಕಾಲ ನಡೆದ ಈ ಶಿಬಿರದಲ್ಲಿ 18 ರಬ್ಬರ್ ಬೆಳೆಗಾರರಿಗೆ ರಬ್ಬರ್ ಟ್ಯಾಪಿಂಗ್ ಬಗ್ಗೆ ಕೌಶಲ್ಯ ತರಬೇತಿ ನೀಡಲಾಯಿತು. ಸಮಾರೋಪ ಸಮಾರಂಭದಲ್ಲಿ ರಬ್ಬರ್ ಬೋರ್ಡ್ ನ ಪುತ್ತೂರು...
Ad Widget

ಸುಳ್ಯದ ರಥಬೀದಿಯಲ್ಲಿ ಮಾತೃಭೂಮಿ ಮೆಡಿಕಲ್ಸ್ ಶುಭಾರಂಭ

ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಇದರ ಮಾಲಕತ್ವದಲ್ಲಿ ಮಾತೃಭೂಮಿ ಮೆಡಿಕಲ್ಸ್ ಜ. ೦6 ರಂದು ಸುಳ್ಯ ರಥಬೀದಿಯಲ್ಲಿರುವ ಶ್ರೀದೇವಿ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಮಾತೃಭೂಮಿ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷ ಭಾಸ್ಕರ್ ದೇವಸ್ಯ, ಆಡಳಿತ ನಿರ್ದೆಶಕರಾದ ಕೃಷ್ಣ ಕೊಂಪದವು, ಹಿರಿಯ ಪ್ರಬಂಧಕರಾದ ಕೃಷ್ಣ, ಶ್ರೀದೇವಿ ಕಾಂಪ್ಲೆಕ್ಸ್ ಇದರ ಮಾಲಕರಾದ ಸತೀಶ್ ಕೆ ಜಿ, ಸುಳ್ಯ...

ನಾರ್ಕೋಡು ಕೋಲ್ಚಾರು ಕನ್ನಡಿತೋಡು ರಸ್ತೆ ಕಾಮಗಾರಿ ಶೀಘ್ರ ಆರಂಭಿಸದಿದ್ದರೇ ಪ್ರತಿಭಟನೆಗೆ ನಿರ್ಧಾರ – ಧರ್ಮಪಾಲ ಕೊಯಿಂಗಾಜೆ

ನಾರ್ಕೋಡು ಕೋಲ್ಚಾರು ಕನ್ನಡಿತೋಡು ಪಿಡಬ್ಲ್ಯೂಡಿ ರಸ್ತೆ ಅಭಿವೃದ್ಧಿಗೆ ಮತ್ತು ಅಗಲೀಕರಣಕ್ಕೆ 2018 -19 ನೇ ಸಾಲಿನ ಪ್ಯಾಕೆಜ್ ನಂಬ್ರ 351 ರಂತೆ ಹತ್ತುವರೆ ಕೋಟಿ ಅನುದಾನ ಬಿಡುಗಡೆಗೊಂಡು ವರ್ಷವೇ ಕಳೆದರೂ ಇಲಾಖೆಯ ಅಧಿಕಾರಿಗಳ , ಗುತ್ತಿಗೆದಾರರ ಮಂದಗತಿಯ ಕೆಲಸದಿಂದಾಗಿ ಕಾಮಗಾರಿ ವಿಳಂಬಗೊಂಡು ಸಾರ್ವಜನಿಕರಿಗೆ , ವಾಹನ ಸವಾರರಿಗೆ ಸಂಚರಿಸಲು ಸಾಧ್ಯವಾಗುತ್ತಿಲ್ಲ. ತೀರ ಹದಗೆಟ್ಟಿರುವ ನಮ್ಮ ರಸ್ತೆಯ...

ಶುಭವಿವಾಹ : ಚಿದಾನಂದ – ಚೈತನ್ಯ

ಸುಳ್ಯ ತಾಲೂಕು ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀಮತಿ ಜಾನಕಿ ಪುಟ್ಟಣ್ಣ ಗೌಡರ ಪುತ್ರ ಚಿದಾನಂದರವರ ವಿವಾಹವು ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಶಿವಾಜಿನಗರ(ಕುತ್ತಿಮುಂಡ) ಶ್ರೀಮತಿ ಗಿರಿಜ ರುಕ್ಮಯ್ಯ ಗೌಡರ ಪುತ್ರಿ ಚೈತನ್ಯರೊಂದಿಗೆ ಜ.6 ರಂದು ತಂಟೆಪ್ಪಾಡಿ ವರನ ಮನೆಯಲ್ಲಿ ನಡೆಯಿತು.

ಜ.8 : ನಿಂತಿಕಲ್ಲಿನಲ್ಲಿ ಹೋಟೆಲ್ ಮಹಾರಾಣಿ ಶುಭಾರಂಭ

ನಿಂತಿಕಲ್ಲು - ಬೆಳ್ಳಾರೆ ಮುಖ್ಯ ರಸ್ತೆಯ ಬಳಿ ಆನಂದ ಗೌಡ ಬೊಳ್ಳಾಜೆ ಮಾಲಕತ್ವದ ಹೋಟೆಲ್ ಮಹಾರಾಣಿ ಜ.8 ರ ಶುಕ್ರವಾರದಂದು ಶುಭಾರಂಭಗೊಳ್ಳಲಿದೆ.ಇಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಖಾದ್ಯಗಳು ಲಭ್ಯವಿದ್ದು ಚಾ, ಕಾಫಿ, ತಿಂಡಿ ಹಾಗೂ ಊಟ ದೊರೆಯಲಿದೆ. ಅಲ್ಲದೇ ಸಭೆ, ಸಮಾರಂಭಗಳಿಗೆ ಕ್ಯಾಟರಿಂಗ್ ವ್ಯವಸ್ಥೆ ಮಾಡಿಕೊಡಲಾಗುವುದೆಂದು ಮಾಲಕರು ತಿಳಿಸಿದ್ದಾರೆ.

ಬಳ್ಪ : ಎಣ್ಣೆಮಜಲು ರಸ್ತೆ ದುರಸ್ತಿ

ಬಳ್ಪ ಗ್ರಾಮದ ಎಣ್ಣೆಮಜಲು ರಸ್ತೆಯನ್ನು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ವಿಜೇತರಾದ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ಥಳೀಯ ನಾಯಕರು ಸೇರಿ ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆಯವರ ನೇತೃತ್ವದಲ್ಲಿ ರಸ್ತೆಯನ್ನು ಶ್ರಮದಾನದ ಮೂಲಕ ತಾತ್ಕಾಲಿಕ ದುರಸ್ತಿ ಮಾಡಲಾಯಿತು.

ಜ.9 ರಂದು ಪಂಜದಲ್ಲಿ ಬಿಜೆಪಿ ಪ್ರತಿಜ್ಞಾ ಸಮಾವೇಶ

ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಗೆಲುವು ಸಾಧಿಸಿದ ಜನಪ್ರತಿನಿಧಿಗಳು ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ಸಾಕಾರ ಗೊಳಿಸಿಸುವ ಉದ್ದೇಶಕ್ಕಾಗಿ ಜ. 9 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ "ಪ್ರತಿಜ್ಞಾ ಸಮಾವೇಶ" ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಶಾಸಕ ಎಸ್.ಅಂಗಾರ ಹಾಗೂ ಜಿಲ್ಲಾ ಮತ್ತು...

ಸಂಪಾಜೆ : ಕಾಂಗ್ರೆಸ್ ವಿಜಯೋತ್ಸವ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ವಿಜಯೋತ್ಸವದ ಅಂಗವಾಗಿ ಮುಖ್ಯ ಪೇಟೆಯಲ್ಲಿ ಮೆರವಣಿಗೆ, ಸಿಂಗಾರಿ ಮೇಳದವರಿಂದ ಆಕರ್ಷಕ ಪ್ರದರ್ಶನ ನಡೆಯಿತು. ಮೆರವಣಿಗೆ ಮಾಜಿ ಕೆಪಿಸಿಸಿ ಸದಸ್ಯ, ಕೊಡಗು ಉಸ್ತುವಾರಿ ವೆಂಕಪ್ಪ ಗೌಡ ಚಾಲನೆ ನೀಡಿದರು. ಮೆರವಣಿಗೆ ನಂತರ ಸಭಾ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸೋಮಶೇಖರ್...

ನಿವೃತ್ತ ಯೋಧ ಕಮಿಲ ವಿಶ್ವನಾಥ್ ರಿಗೆ ಊರವರ ಗೌರವಾರ್ಪಣೆ

ಭಾರತೀಯ ಭೂ ಸೇನೆಯಲ್ಲಿ ಸುಮಾರು 17 ವರ್ಷಗಳ ಕಾಲ ಯೋಧರಾಗಿ ದೇಶದ ವಿವಿಧ ಕಡೆ ಸೇವೆ ಸಲ್ಲಿಸಿ ನಿವೃತ್ತ ಕಮಿಲ ವಿಶ್ವನಾಥ್ ರಿಗೆ ಗ್ರಾಮ ಭಾರತ ತಂಡ ಹಾಗೂ ಊರವರ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ ಡಿ.5 ರಂದು ಮೊಗ್ರ ಬಲ್ಲಾಳರ ರಾಜಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾಕುಮಾರಿ, ಭರತ್...
Loading posts...

All posts loaded

No more posts

error: Content is protected !!