Ad Widget

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿ ಸ್ವಾತಿ.ಕೆ ಉತ್ತೀರ್ಣ

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನ ರಾಜ್ಯಶಾಸ್ತ್ರ ವಿಭಾಗದಲ್ಲಿ ಸ್ವಾತಿ.ಕೆ ರವರು ಉತ್ತೀರ್ಣರಾಗಿದ್ದಾರೆ.ಇವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ರಾಜ್ಯಶಾಸ್ತ್ರ ವಿಭಾಗದಲ್ಲಿ ಎಂ.ಎ ಪದವಿಯನ್ನು ಪಡೆದಿದ್ದು, ಪ್ರಸ್ತುತ ಸುಬ್ರಹ್ಮಣ್ಯದ ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಕುದುರೆಮಜಲ್ ಸೀತಾರಾಮ ಗೌಡ ಮತ್ತು ಚೆನ್ನಮ್ಮ ದಂಪತಿಗಳ ಪುತ್ರಿ....

ಶ್ರುತಿ ಬಿ ಎಚ್ ಉಪನ್ಯಾಸಕರ ಆರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಶ್ರುತಿ ಬಿ ಎಚ್ ಅವರು‌ ಕರ್ನಾಟಕ ರಾಜ್ಯ ಉಪನ್ಯಾಸಕರ ಆರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಲ್ಲಮೊಗ್ರು ಗ್ರಾಮ ಪಂಚಾಯತಿ ಸದಸ್ಯ ಅಶ್ವಥ್ ಯಾಲದಾಳು ಅವರ ಪತ್ನಿ.
Ad Widget

ಎಡಮಂಗಲ : ಕೊಲ್ಲರ್ನೂಜಿ ಕುಟುಂಬಸ್ಥರ ಧರ್ಮ ನಡಾವಳಿ

ಎಡಮಂಗಲ ಜಾಲ್ತಾರು ತರವಾಡು ಮನೆಯಲ್ಲಿ ಕೊಲ್ಲರ್ನೂಜಿ ಕುಟುಂಬದ ಧರ್ಮದೈವ ಹಾಗೂ ಉಪದೈವಗಳಿಗೆ ಧರ್ಮ ನಡಾವಳಿ ಕಾರ್ಯಕ್ರಮವು ಜ.08 ಹಾಗೂ ಜ.09 ರಂದು ಜರುಗಿತು.ಬೆಳಗ್ಗೆ ಗಣಹೋಮ ನೆರವೇರಿತು. ತದನಂತರ ರಾತ್ರಿಯಿಂದ ಸತ್ಯದೇವತೆ, ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ರುದ್ರಚಾಮುಂಡಿ, ಗುಳಿಗ ಹಾಗೂ ಉಪದೈವಗಳಿಗೆ ನೇಮ ನಡಾವಳಿ ನಡೆಯಿತು. ಈ ಸಂದರ್ಭದಲ್ಲಿ ಕುಟುಂಬಸ್ಥರು, ಬಂಧು - ಮಿತ್ರರು ಹಾಗೂ ಊರವರು...

ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದ ಸುಳ್ಯ ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸುಳ್ಯ ಕೊಶಮಟ್ಟಂ ಫೈನಾನ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಪ್ರಮೋದ್ ಕುಂಟುಕಾನ ಎಂಬ ಯುವಕ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದರು. ಯುವಕನ ಮನೆಯವರು ಕಾಣೆಯಾದ ದಿನದಂದು ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತದನಂತರ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದರೂ ಎಲ್ಲಿಯೂ ಕೂಡ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗೆ ಅವರ ಮನೆಯ ಸಮೀಪ ಕಾಡಿನಲ್ಲಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ...
error: Content is protected !!