Ad Widget

ಕಲೆಗಾರನ ಕೈಚಳಕದಿಂದ ಮೂಡಿಬಂದ ಶಾಸಕ ಅಂಗಾರರ ಚಿತ್ರ

Angara Venkat Valalambe ಸುಳ್ಯದ ಜಯಪ್ರಿಯ ಶಾಸಕ ಎಸ್. ಅಂಗಾರರವರು ಸಚಿವ ಹುದ್ದೆಯ ಸಮೀಪದಲ್ಲಿರುವಾಗ ವಿನೋದ್ ಕಾಯರ ಅವರ ಕೈಚಳಕದಲ್ಲಿ ಮೂಡಿಬಂದ ಭಾವಚಿತ್ರವೊಂದು ಸದ್ದು ಮಾಡುತ್ತಿದೆ. ಎನ್ ಎಂ ಸಿ ಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿನೋದ್ ಕಾಯರ ಪೆನ್ಸಿಲ್ ನಿಂದ ಈ ಚಿತ್ರ ಬಿಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜತೆಗೆ ಇನ್ನೋರ್ವ ಬಿಜೆಪಿಯ ಧೀಮಂತ ನಾಯಕ...

ಸುಬ್ರಹ್ಮಣ್ಯ : ಎಬಿವಿಪಿ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮ ಹಾಗೂ ಜಯಂತಿ ಯ ಪ್ರಯುಕ್ತ ಏರ್ಪಡಿಸಿದ್ದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಜ. 12 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ದ ನಗರ ಅಧ್ಯಕ್ಷರಾದ ಸುಬ್ರಹ್ಮಣ್ಯ ಪ.ಪೂ.ಕಾಲೇಜಿನ ಉಪನ್ಯಾಸಕ ಸೋಮಶೇಖರ್ ನಾಯಕ್...
Ad Widget

ಜ.25 : ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ನ. ಪಂ.ಎದುರು ಪ್ರತಿಭಟನೆಗೆ ಸಿದ್ಧತೆ

ಸುಳ್ಯ ತಾಲೂಕು ನಗರ ಪಂಚಾಯಿತ್ ವ್ಯಾಪ್ತಿಗೆ ಸಂಬಂಧಪಟ್ಟ ಗಾಂಧಿನಗರದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವ್ಯಾಪಾರಕ್ಕೆ ಮೀಸಲಿರಿಸಿದ ವಾಣಿಜ್ಯ ಕಟ್ಟಡವನ್ನು ದಲಿತರಿಗೆ ವಂಚಿಸಿ ಮೇಲ್ವರ್ಗದ ಜನರು ವ್ಯಾಪಾರ ನಡೆಸಿಕೊಂಡು ಬಂದಿದ್ದಾರೆ. ಈ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯವರು ಈ ಮೊದಲು ನಗರ ಪಂಚಾಯಿತಿಗೆ ದೂರನ್ನು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನಗರ ಪಂಚಾಯತ್...

ಪಂಜ :ಅಟೋ ಚಾಲಕರ ಸಂಘದ ಮಹಾಸಭೆ – ಅಧ್ಯಕ್ಷ ಹೇಮಂತ ದೊಡ್ಡಮನೆ, ಪ್ರ.ಕಾರ್ಯದರ್ಶಿ ತೀರ್ಥಪ್ರಸಾದ್ ಬಳ್ಳಕ್ಕ

ಪಂಜ ಆಟೋ ರಿಕ್ಷಾ ಚಾಲಕರ ಸಂಘ ( ಬಿ.ಯಂ.ಎಸ್ . ನಿಯೋಜಿತ) ಇದರ ಮಹಾಸಭೆ ಹಾಗೂ ಪದಗ್ರಹಣ ಸಮಾರಂಭವು ಜ. 12ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಪಾರ್ವತಿ ಸಭಾಭವನದಲ್ಲಿ ಜರಗಿತು. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು ಅವರು ಉದ್ಘಾಟಿಸಿದರು. ಪಂಜ ಅಟೋ ಚಾಲಕರ...

ಸುಳ್ಯ : ಎಬಿವಿಪಿ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಘಟಕದ ವತಿಯಿಂದ ಇಂದು ಕೆವಿಜಿ ಜಂಕ್ಷನ್ ಬಳಿಯಲ್ಲಿ ಸ್ವಾಮಿ ವಿವೇಕಾನಂದರ 158ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಾಸವಿ ಕಲಾ ಸಾಹಿತ್ಯ ಸಂಘದ ಅಧ್ಯಕ್ಷೆ ಡಾ| ವೀಣಾರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಡಾ| ವೀಣಾರವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡುತ್ತಾ “ವಿದ್ಯಾರ್ಥಿ...
error: Content is protected !!