

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇಂದು ಸ್ವಕ್ಷೇತ್ರಕ್ಕೆ ಮೊದಲ ಭೇಟಿ ಮಾಡುತ್ತಿರುವ ಸಚಿವ ಅಂಗಾರರಿಗೆ ಬಿಜೆಪಿ ಮಂಡಲ ಸಮಿತಿ ಹಾಗೂ ಕಾರ್ಯಕರ್ತರಿಂದ ಭವ್ಯ ಸ್ವಾಗತ ನೀಡಲಾಯಿತು. ಜಾಲ್ಸೂರು ನಿಂದ ಸುಳ್ಯದವರೆಗೆ ವಾಹನ ಜಾಥಾ ಹಾಗೂ ಜ್ಯೋತಿ ಸರ್ಕಲ್ ನಿಂದ ತೆರೆದ ವಾಹನದಲ್ಲಿ ಭವ್ಯವಾದ ಮೆರವಣಿಗೆ ಮುಖಾಂತರ ನೂತನ ಸಚಿವರಿಗೆ ಅದ್ದೂರಿ ಸ್ವಾಗತ ನಡೆಯಲಿದೆ.