- Wednesday
- July 22nd, 2026
ಜ್ಞಾನ ಮಂದಾರ ಅಕಾಡೆಮಿ ವತಿಯಿಂದ ನೀಡುವ ಸಮಾಜರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ವೆಂಕಟರಮಣ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ದೇವಚಳ್ಳ ಗ್ರಾ.ಪಂ.ಸದಸ್ಯರಾಗಿ ಆಯ್ಕೆಯಾದ ಶೈಲೇಶ್ ಅಂಬೆಕಲ್ಲು ರವರನ್ನು ಸೊಸೈಟಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಮೋಹನರಾಮ್ ಸುಳ್ಳಿ, ನಿರ್ದೇಶಕರುಗಳಾದ...
