Ad Widget

ಸಚಿವ ಅಂಗಾರರಿಂದ ಮಾಜಿ ಎಂ.ಎಲ್.ಸಿ ಅಣ್ಣಾ ವಿನಯಚಂದ್ರರ ಭೇಟಿ

ಕರ್ನಾಟಕ ರಾಜ್ಯ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಎಸ್. ಅಂಗಾರರವರು ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಣ್ಣಾ ವಿನಯಚಂದ್ರರು ನೂತನ ಸಚಿವರನ್ನು ಸ್ವಾಗತಿಸಿ, ಅಭಿನಂದಿಸಿದರು. ಈ ವೇಳೆ ತಾ.ಪಂ. ಸದಸ್ಯೆ ಶ್ರೀಮತಿ ಜಾಹ್ನವಿ ಕಾಂಚೋಡು, ಕಳಂಜ ಗ್ರಾ.ಪಂ. ಸದಸ್ಯರಾದ ಪ್ರಶಾಂತ್...

ಕುಲ್ಕುಂದ ಒತ್ತೆಕೋಲ ಆಮಂತ್ರಣ ಬಿಡುಗಡೆ

ಸುಬ್ರಹ್ಮಣ್ಯದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ವಾರ್ಷಿಕ ಸಭೆ ರವೀಂದ್ರ ರುದ್ರಪಾದ ರವರ ಅಧ್ಯಕ್ಷತೆಯಲ್ಲಿ ಕುಲ್ಕುಂದ ದೈವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮುಂಬರುವ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ವಾರ್ಷಿಕ ಒತ್ತೆಕೋಲ ಮತ್ತು ನೇಮೋತ್ಸವಗಳ ಆಮಂತ್ರಣ ಪತ್ರಿಕೆಯನ್ನು ದೈವದ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವೆಂಕಟ್ರಾಜ್,ಚಂದ್ರಹಾಸ ಭಟ್, ಹರೀಶ...
Ad Widget

ಕಳಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಹುಚ್ಚುನಾಯಿ ರೋಗ ನಿರೋಧಕ ಲಸಿಕೆ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಮತ್ತು ಕಳಂಜ ಗ್ರಾಮ ಪಂಚಾಯತ್ ನ ಜಂಟಿ ಸಹಯೋಗದಲ್ಲಿ ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಯಿಗಳಿಗೆ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರವು ಜ.23 ರಂದು ನಡೆಯಿತು. ಈ ಸಂದರ್ಭದಲ್ಲಿ ಕಳಂಜ ಪಶುಸಂಗೋಪನ ಇಲಾಖೆಯ ವೈದ್ಯರಾದ ಡಾ. ಮೇಘಶ್ರೀ, ಪರೀಕ್ಷಕರಾದ...
error: Content is protected !!