- Tuesday
- April 1st, 2025

ಹರಿಹರಪಲ್ಲತ್ತಡ್ಕ ಗ್ರಾಮದ ಗುಂಡಿಹಿತ್ಲು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಸಪರಿವಾರ ದೈವಗಳ ಗುಡಿಗಳು ನವೀಕರಣಗೊಂಡಿದ್ದು ಜ. 24 ಜ. 26ರ ತನಕ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಸಪರಿವಾರ ದೈವಗಳ ನೇಮೋತ್ಸವ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭವಾಗಿದೆ. ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ...

ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಭಾವೈಕ್ಯ ಯುವಕ ಮಂಡಲ (ರಿ) ಪೆರುವಾಜೆ ಇದರ ವತಿಯಿಂದಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ವಾಸುದೇವ ಪೆರುವಾಜೆ, ಪದಾಧಿಕಾರಿಗಳು, ಸದಸ್ಯರು ಹಾಗೂ ಶ್ರೀ ಜಲದುರ್ಗಾದೇವೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಜ.24.ರಂದು ವಿವಿಧ ವೈದಿಕ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು. ಕುದ್ವ ತೋಟದಲ್ಲಿ ಗೊನೆ ಕಡಿದು ಪೂರ್ವ ಸಂಪ್ರದಾಯದಂತೆ ಬ್ಯಾಂಡ್ ವಾಲಗ ಮೆರವಣಿಗೆ ಮೂಲಕ ಶ್ರೀ ದೇವಾಲಯಕ್ಕೆ ಸಮರ್ಪಿಸಲಾಯಿತು.ಫೆ.5 ರಂದು ಹಗಲು ಶ್ರೀ ದೇವರ ದರ್ಶನ ಬಲಿ.ಫೆ.6.ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವ ಜರುಗಲಿದೆ. ಎಂದು...

✍️ಚಂದ್ರಶೇಖರ ಬೇರಿಕೆ ಮನುಷ್ಯ ಸಾಧ್ಯತೆಯನ್ನು ಮೀರಿದ ಶಕ್ತಿಯೊಂದು ಮಾನವ ಬದುಕಿನ ಅನುಭವಕ್ಕೆ ಬರುತ್ತದೆ ಎಂಬ ಅಚಲ ನಂಬಿಕೆಯ ಮೇಲೆ ತುಳುನಾಡಿನ ದೈವಾರಾಧನಾ ಜಗತ್ತು ಆವೃತ್ತವಾಗಿದೆ. ಪರಶುರಾಮ ಸೃಷ್ಟಿಯ ತುಳುನಾಡು ದೈವ ನೆಲೆಯ ಬೀಡು. ತುಳುನಾಡಿನ ದೈವಾರಾಧನೆಯು 14ನೇ ಶತಮಾನದ ಚರಿತ್ರೆಯನ್ನು ಹೊಂದಿದ್ದು, ಕಾರ್ಕಳ ತಾಲ್ಲೂಕಿನ ಕಾಂತೇಶ್ವರದಲ್ಲಿ ದೊರೆತ 1379ರ ಶಾಸನವು ದೈವಾರಾಧನೆಗೆ ಅಧಿಕೃತ ಲಿಖಿತ ಆಧಾರ...