Ad Widget

ಪೆರುವಾಜೆ : ಸಾರ್ವಜನಿಕ ಆಧಾರ್ ಕಾರ್ಡ್ ಮೇಳ

ಭಾವೈಕ್ಯ ಯುವಕ ಮಂಡಲ (ರಿ)ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಪೆರುವಾಜೆ ಮತ್ತು ಗ್ರಾಮ ಪಂಚಾಯತ್ ಪೆರುವಾಜೆ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇದರ ಸಹಯೋಗದಲ್ಲಿ ಸಾರ್ವಜನಿಕ ಆಧಾರ್ ಕಾರ್ಡ್ ಮೇಳ ಕಾರ್ಯಕ್ರಮವು ಜ. 28 ರಂದು ಗ್ರಾಮ ಪಂಚಾಯತ್ ಪೆರುವಾಜೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಭಾವೈಕ್ಯ ಯುವಕ ಮಂಡಲ (ರಿ) ಪೆರುವಾಜೆ ಇದರ...

ಕಡಬ ತಾಲೂಕಿನ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷತೆಗೆ ಮೀಸಲಾತಿ ನಿಗದಿ

ಕಡಬ ತಾಲೂಕಿನ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷತೆಗೆ ಇಂದು ಮೀಸಲಾತಿ ನಿಗದಿಪಡಿಸಿ ಘೋಷಣೆ ಮಾಡಲಾಗಿದೆ.
Ad Widget

ಅಯ್ಯನಕಟ್ಟೆ ಜಾತ್ರೆ : ಶ್ರೀ ಉಳ್ಳಾಕುಲು ದೈವದ ನೇಮ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವದ ಅಂಗವಾಗಿ ಇಂದು ಬೆಳಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು, ಕಳಂಜ ಕಲ್ಲಮಾಡದಲ್ಲಿ ಉಳ್ಳಾಕುಲು ದೈವದ ನೇಮ ನಡಾವಳಿ ನಡೆಯಿತು. ಈ ದಿನ ರುದ್ರಚಾಮುಂಡಿ ದೈವದ ನೇಮೋತ್ಸವ, ತದನಂತರ ಗಂಧಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ...

ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ಜ್ಞಾನಮಂದಾರ ಸಮಾಜರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಶ್ರೀ ಜ್ಞಾನಮಂದಾರ ಶೈಕ್ಷಣಿಕ ಅಕಾಡೆಮಿ ನೀಡಿದ 'ಜ್ಞಾನಮಂದಾರ ಸಮಾಜರತ್ನ' ರಾಜ್ಯ ಪ್ರಶಸ್ತಿಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ಜ. 25 ರಂದು ಮಂಗಳೂರಿನ ಎಸ್ ಸಿ ಡಿ ಸಿ ಸಿ ಬ್ಯಾಂಕಿನಲ್ಲಿ ಪ್ರದಾನಿಸಲಾಯಿತು. ಅಕಾಡೆಮಿಯ ಮಹಾಪೋಷಕ, ಧರ್ಮದರ್ಶಿ ಹರಿಕೃಷ್ಣ ಪುನರೂರುರವರ ಪ್ರಶಸ್ತಿ ಪ್ರದಾನಗೈದು ಮಾತನಾಡಿ ಡಾ|...
error: Content is protected !!