Ad Widget

ವೈಭವದ ಅಯ್ಯನಕಟ್ಟೆ ಜಾತ್ರೆ ಸಂಪನ್ನ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ‘ಅಯ್ಯನಕಟ್ಟೆ ಜಾತ್ರೆ’ ಜ. 26 ರಂದು ಆರಂಭಗೊಂಡಿದ್ದು ಜ. 29 ರಂದು ಸಂಪನ್ನಗೊಂಡಿತು.ಜ. 29ರಂದು ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವ, ಕಳಂಜ ಗುತ್ತಿನಿಂದ ಧೂಮಾವತಿ ದೈವ ಹಾಗೂ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಟು, ಕಳಂಜ ಕಲ್ಲಮಾಡದ ಬಳಿ ಶಿರಾಡಿ ,...

ಉದ್ಯಮಿ ಶಾಫಿ ಕುತ್ತಮೊಟ್ಟೆಯವರಿಗೆ ಮಂಗಳೂರಿನಲ್ಲಿ ಸನ್ಮಾನ

ಮಾಜಿ ಕೇಂದ್ರ ಸಚಿವ ದಿ.ಜಾರ್ಜ್ ಫೆರ್ನಾಂಡೀಸ್ ರವರ ಎರಡನೇ ವರ್ಷದ ಸಂಸ್ಮರಣಾ ಕಾರ್ಯಕ್ರಮ ಜ.29 ರಂದು ಮಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾರ್ಮಿಕರಿಗಾಗಿ ದುಡಿಯುತ್ತಿರುವ ಜಿಲ್ಲೆಯ ಮೂವರನ್ನು ಗುರುತಿಸಿ ಸನ್ಮಾನಿಸಲಾಗಿದ್ದು, ಸುಳ್ಯದ ಇಂಟಕ್ ಅಧ್ಯಕ್ಷ, ಉದ್ಯಮಿ ಶಾಫಿ ಕುತ್ತಮೊಟ್ಟೆ ಯವರನ್ನು ಸನ್ಮಾನಿಸಲಾಯಿತು
Ad Widget

ಜ.31- ಫೆ.7 ರವರೆಗೆ ಎಸ್ ಕೆಎಸ್ಎಸ್ ಎಫ್ ವಿಖಾಯ ವತಿಯಿಂದ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿ

ಸುಳ್ಯ : ಕೆಲವು ದಿನಗಳಿಂದ ಪ್ಲಾಸ್ಟಿಕ್ ನಿಷೇಧದ ಕೂಗು ಕೇಳಿಬರುತ್ತಿದ್ದಾರು ಯಾರು ಇದನ್ನು ಪರಿಗಣಿಸದೇ ಇರುವುದನ್ನು ನಿಷೇಧ ಹೇರಿದರೂ ಕಂಡಕಂಡಲ್ಲಿ ಪ್ಲಾಸ್ಟಿಕ ನ್ನು ಬಿಸಾಡುವುದನ್ನು ವಿರೋಧಿಸಿ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿಯನ್ನು ಸುಳ್ಯ ಎಸ್ ಕೆ ಎಸ್ಎಸ್ಎಫ್ ವಿಖಾಯ ಸುಳ್ಯ ವಲಯ ವತಿಯಿಂದ 'ಶುಚಿಯಾದ ಪರಿಸರಕ್ಕಾಗಿ ನಾಳಿನ ತಲೆಮಾರಿಗಾಗಿ ಪ್ಲಾಸ್ಟಿಕ್ ಮುಕ್ತರಾಗೋಣ'ಎಂಬ ಧ್ಯೇಯ ವಾಕ್ಯದೊಂದಿಗೆ ಜ.31ರಿಂದ ಫೆ.7...

ಮಡಪ್ಪಾಡಿ : ಶ್ರೀ ಉಳ್ಳಾಕುಲು ಮತ್ತು ಪರಿವಾರ ದೈವಗಳ ನೇಮೋತ್ಸವ, ಮಿತ್ರದೇವ ಮಡಪ್ಪಾಡಿ ಯವರಿಗೆ ಸನ್ಮಾನ

ಮಡಪ್ಪಾಡಿ ಗ್ರಾಮದ ಮಡಪ್ಪಾಡಿ ಬೈಲಿನ ಹತ್ತು ಮಂದಿ ಸಮಸ್ತರಿಂದ ಆರಾಧಿಸಿಕೊಂಡು ಬರುತ್ತಿರುವ ಶ್ರೀ ಉಳ್ಳಾಕುಲು ಮತ್ತು ಪರಿವಾರ ದೈವಗಳ ಜಾತ್ರೋತ್ಸವ ಜ.25,26,27 ರಂದು ಗಣಹೋಮ, ನಾಗತಂಬಿಲ ಹಾಗೂ ದೈವ ನರ್ತನ ಸೇವೆಯೊಂದಿಗೆ ನಡೆಯಿತು. ಜ.25 ರಂದು ರಾತ್ರಿ ನಡೆದ ಭಕ್ತಾದಿಗಳ ಸಭೆ ಆಡಳಿತ ಮಂಡಳಿ ಅಧ್ಯಕ್ಷ ದಿನೇಶ್ ಮಡಪ್ಪಾಡಿಯವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಆಡಳಿತ ಮಂಡಳಿ...

ಜ.30 : ಸುಳ್ಯದಲ್ಲಿ ಕರೆಂಟಿಲ್ಲ

ಸುಳ್ಯ ಮೆಸ್ಕಾಂ ಉಪವಿಭಾಗ ವ್ಯಾಪ್ತಿಯ 33/11ಕೆವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಾದ ಕೇರ್ಪಳ, ಶ್ರೀರಾಂಪೇಟೆ, ಸಂಪಾಜೆ, ಅರಂತೋಡು ಕೋಲ್ಚಾರ್, ಕಾವು, ಅಜ್ಜಾವರ,ಕೇನ್ಯ, ಸುಬ್ರಹ್ಮಣ್ಯ ಫೀಡರ್ ಗಳಲ್ಲಿ ಜ.30 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸುಳ್ಯ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
error: Content is protected !!