Ad Widget

ಜೀವನ ಯಾತ್ರೆ…..

ಈ ಜೀವನಾ ಒಂದು ಯಾತ್ರೆಯೋಪ್ರತೀ ದಿನಾ ಇಲ್ಲಿ ಜಾತ್ರೆಯೋ...ಮನಸ್ಸಲಿ ಏನೇನೋ ಯೋಚನೆಪ್ರೀತಿಯೇ ಇಲ್ಲಿ ಸಂಪಾದನೆ ನೋವನು ಮರೆಸೊ ಪ್ರೀತಿಯೋಅಥವಾ ನೋವನು ಕೊಡುವ ಪ್ರೀತಿಯೋ... ಇಂದು ಶಿಕ್ಷೆಯಾ ಕೊಡುವ ಮನುಜರುಮುಂದೆ ಅವರೆ ಶಿಕ್ಷೆಯ ಅನುಭವಿಸುವರು... ಕಳೆದು ಹೋದ ಸಮಯವಂತೂಮತ್ತೆ ಎಂದೂ ತಿರುಗಿ ಬಾರದು...ನೀ ಮಾಡಿದ ಪಾಪ-ಪುಣ್ಯವಾನೀ ಅನುಭವಿಸೋ ಕಾಲ ಬರುವುದು... ನಿರೀಕ್ಷೆಯೂ ನಿರಂತರ...ಇಲ್ಲಿ ಪ್ರತೀಕ್ಷೆಯೂ ನಿರಂತರ... ಈ...

ಬೆಳ್ಳಾರೆ : ಹುಚ್ಚುನಾಯಿ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮ

ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ, ಪಶು ಚಿಕಿತ್ಸಾಲಯ ಬೆಳ್ಳಾರೆ ವತಿಯಿಂದ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವು ಜ.30 ರಂದು ಬೆಳ್ಳಾರೆಯಲ್ಲಿ ನಡೆಯಿತು. ಹಿರಿಯ ಪಶು ವೈದ್ಯಕೀಯ ಪರೀಕ್ಷಕ ವಿಶ್ವನಾಥರವರು ನಾಯಿಗಳಿಗೆ ಲಸಿಕೆ ನೀಡಿದರು.
Ad Widget

ಇನ್ನರ್ ವ್ಹೀಲ್ ಕ್ಲಬ್ ಮತ್ತು ಶಿಶು ಕಲ್ಯಾಣ ಇಲಾಖೆಯ ವತಿಯಿಂದ ಮಾಹಿತಿ ಶಿಬಿರ – ಕಪಾಟು ಕೊಡುಗೆ

ಸುಳ್ಯ ಇನ್ನರ್ ವ್ಹೀಲ್ ಕ್ಲಬ್ ಮತ್ತು ಶಿಶು ಕಲ್ಯಾಣ ಇಲಾಖೆಯ ವತಿಯಿಂದ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಮಾಹಿತಿ ಶಿಬಿರ ನಡೆಯಿತು. ಶಿಬಿರದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷೆ ಜಯಮಣಿ ಮಾಧವ ವಹಿಸಿದ್ದರು. ಇಲಾಖೆಯ ಅಧಿಕಾರಿ ಶ್ರೀಮತಿ ರಶ್ಮಿ ನೆಕ್ರಾಜೆ ದೀಪ ಬೆಳಗಿಸಿದರು. ಡಾ.ವೀಣಾ ಪಾಲಚಂದ್ರ ಕಿಶೋರಿಯವರಿಗೆ ಯೌವನಾವಸ್ಥೆಯಲ್ಲಿ ಬೇಕಾದ ಆರೋಗ್ಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕ್ಲಬ್...

ಬೆಳ್ಳಾರೆ ವಿರಾಟ್ ಫ್ರೆಂಡ್ಸ್ ಮಹಾಸಭೆ – ಅಧ್ಯಕ್ಷರಾಗಿ ಸಚಿನ್ ರೈ ಪೂವಾಜೆ ಕಾರ್ಯದರ್ಶಿಯಾಗಿ ರಂಜನ್ ತಡಗಜೆ

ಬೆಳ್ಳಾರೆ ವಿರಾಟ್ ಫ್ರೆಂಡ್ಸ್ ಇದರ ಮಹಾಸಭೆಯು ಜ.28 ರಂದು ಬೆಳ್ಳಾರೆಯ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ2021- 22ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಹೊಸ ಸದಸ್ಯರ ಸೇರ್ಪಡೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಿಥುನ್ ಶೆಣೈ, ಅಧ್ಯಕ್ಷರಾಗಿ ಸಚಿನ್ ರೈ ಪೂವಾಜೆ, ಕಾರ್ಯದರ್ಶಿಯಾಗಿ ರಂಜನ್ ತಡಗಜೆ,ಕೋಶಾಧಿಕಾರಿಯಾಗಿ ಮಂಜುನಾಥ ಹೆಗ್ಡೆ ತಡಗಜೆ,ಜೊತೆ ಕಾರ್ಯದರ್ಶಿಯಾಗಿ ಪ್ರಸಾದ್ ಆಚಾರ್ಯ...
error: Content is protected !!