Ad Widget

ಸಚಿವ ಕೋಟ ಶ್ರೀನಿವಾಸ ಪೂಜಾರಿ ರವರ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಮಾಡಿದ ದಂಪತಿ

ಕರ್ನಾಟಕ ಸರ್ಕಾರ ಮುಜರಾಯಿ, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಹುಟ್ಟು ಹಬ್ಬದ ಅಂಗವಾಗಿ ಸುಳ್ಯದ ಉದ್ಯಮಿ ರಂಜಿತ್ ಪೂಜಾರಿ ಹಾಗೂ ಅವರ ಪತ್ನಿ ಕೀರ್ತಿಕ ರಂಜಿತ್ ಪೂಜಾರಿ ಕೆವಿಜಿ ಆಸ್ಪತ್ರೆಯಲ್ಲಿ ರಕ್ತದಾನ ಮಾಡುವ ಮೂಲಕ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಸುಳ್ಯದ ರಕ್ತದಾನಿ ಪಿ.ಬಿ. ಸುಧಾಕರ ರೈ, ಸ್ಥಳೀಯರಾದ...

ಜೆಸಿಐ ಸುಳ್ಯ ಸಿಟಿ ಹಾಗೂ ಎನ್‌ಎಸ್‌ಎಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ವತಿಯಿಂದ ಹೊಸ ವರ್ಷ ಆಚರಣೆ

ಜೆಸಿಐ ಸುಳ್ಯ ಸಿಟಿ ಹಾಗೂ ಎನ್‌ಎಸ್‌ಎಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇದರ ಜಂಟಿ ಆಶ್ರಯದಲ್ಲಿ "ಹೊಸ ವರ್ಷ -2021" ರ ಆಚರಣಾ ಕಾರ್ಯಕ್ರಮವನ್ನು ಕೊಡಿಯಾಲಬೈಲ್ ಕಾಲೋನಿಯಲ್ಲಿ ತೆಂಗಿನ ಗಿಡವನ್ನು ನೆಡುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಬರಡ್ಕ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಹರೀಶ್ ರೈ ಉಬರಡ್ಕ, ಉಬರಡ್ಕ ಗ್ರಾಮ...
Ad Widget

ಆನ್-ಲೈನ್ ಯೋಗ ಶಿಕ್ಷಕರ ತರಬೇತಿ ಶಿಬಿರಕ್ಕೆ ಶರತ್ ಮರ್ಗಿಲಡ್ಕ ಆಯ್ಕೆ

ಪತಂಜಲಿ ಯೋಗ ಪೀಠ ಹರಿದ್ವಾರದ ಮಾರ್ಗದರ್ಶನದಲ್ಲಿ ಆನ್-ಲೈನ್ ಯೋಗ ಶಿಕ್ಷಕರ ತರಬೇತಿ ಶಿಬಿರ ಜನವರಿ 01ರಿಂದ ಜನವರಿ 30 ವರೆಗೆ ನಡೆಯಲಿದ್ದು ಈ ಶಿಬಿರಕ್ಕೆ ಸುಳ್ಯದಿಂದ ಶರತ್ ಮರ್ಗಿಲಡ್ಕರವರು ಆಯ್ಕೆ ಆಗಿದ್ದಾರೆ. ಇವರು 2ಸಲ ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.ಯೋಗಗುರು ಸಂತೋಷ್ ಮುಂಡಕಜೆಯ ವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. https://youtu.be/O_4uTnYXmsM

ಹರಿಹರಪಲ್ಲತ್ತಡ್ಕ : ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ಮಾಹಿತಿ ಶಿಬಿರ ಉದ್ಘಾಟನೆ

ಭಾರತೀಯ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮಾಹಿತಿ ಶಿಬಿರವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇಂದು ( ಜ.2 ರಂದು) ಉದ್ಘಾಟಿಸಿದರು. ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯುವ ಈ ಮಾಹಿತಿ ಶಿಬಿರ ಜ. 3 ರವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿವಿಧಾನ ಪರಿಷತ್ ಸದಸ್ಯೆ ಡಾ| ತೇಜಸ್ವಿನಿ...

ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆ ನಿವೃತ್ತಿ

ಆಪರೇಶನ್ ವಿಜಯ್ ಕಾರ್ಗಿಲ್ ನಲ್ಲಿ ಭಾಗವಹಿಸಿದ್ದ ಭಾರತೀಯ ಸೇನೆಯ ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆ ಡಿ.31ರಂದು ಭೂಸೇನೆಯಿಂದ ನಿವೃತ್ತಿಯಾದರು . ಇವರು ಡಿಸೆಂಬರ್ 1990ರಲ್ಲಿ ಭಾರತೀಯ ಸೇನೆಯ ಮಿಲಿಟರಿ ಪೊಲೀಸ್ ವಿಭಾಕಕ್ಕೆ ಸೇರ್ಪಡೆಯಾಗಿ 30ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಭೂ ಸೇನೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. ಇವರು ಭಾರತದ ಜಮ್ಮು ಮತ್ತು ಕಾಶ್ಮೀರ, ಪಂಜಾಬ್,ಉತ್ತರ ಪ್ರದೇಶ, ಸಿಕ್ಕಿಂ,...
error: Content is protected !!