Ad Widget

ಪಂಜ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಫೆ.1 ರಂದು ರಾತ್ರಿ ಜರುಗಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು , ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ರಾಮಯ್ಯ ಭಟ್, ಮಾಜಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಸೀಮೆಯ ನೂರಾರು ಭಕ್ತರು ಪಾಲ್ಗೊಂಡಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!