Ad Widget

ಫೆ.7 ರಂದು ರಂಗಮನೆಯಲ್ಲಿ “ಸೀತಾ ಸ್ವಯಂವರ”

    ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಹಕಾರದಲ್ಲಿ ಫೆ.7 ರಂದು ಸಂಜೆ 6.30 ಕ್ಕೆ ರಂಗಾಯಣ ಮೈಸೂರು ಪ್ರಸ್ತುತಪಡಿಸುವ ' ಸೀತಾ ಸ್ವಯಂವರ ' ಕನ್ನಡ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಹಿರಿಯ ನಾಟಕಕಾರ ಎಂ.ಎಲ್.ಶ್ರೀಕಂಠೇಶಗೌಡ ರಚಿಸಿದ ಈ ನಾಟಕವನ್ನು ಯುವ ರಂಗಕರ್ಮಿ ಜೀವನ್ ಕುಮಾರ್ ಹೆಗ್ಗೋಡು ನಿರ್ದೇಶಿಸಿದ್ದಾರೆ.     ಕಾರ್ಯಕ್ರಮವನ್ನು...

ಮಾಜಿ ಸೈನಿಕರ ಸಂಘದಿಂದ ಸರಕಾರಿ ಆಸ್ಪತ್ರೆಗೆ ಕೊಡುಗೆ

ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘದಿಂದ 72 ನೇ ಗಣರಾಜ್ಯೋತ್ಸವದ ಅಂಗವಾಗಿ ಸರಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತೂಕ ನೋಡಲು ಸಹಾಯಕವಾಗುವ ಯಂತ್ರ ಖರೀದಿಸಲು ಸಹಾಯಧನ ನೀಡಲಾಯಿತು. ಸಂಘದ ವತಿಯಿಂದ ರೂ 5000 ಚೆಕ್ ಅನ್ನು ಹಿರಿಯ ಆರೋಗ್ಯಾಧಿಕಾರಿ ಡಾ.ಹಿಮಕರ ರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಸೈನಿಕರ ಸಂಘದ ದೇರಣ್ಣ ಗೌಡ, ಕಾರ್ಯದರ್ಶಿ ಮೋನಪ್ಪ...
Ad Widget

ವಳಲಂಬೆ : ರಕ್ತೇಶ್ವರಿ ಮತ್ತು ಧೂಮಾವತಿ ದೈವಗಳ ನೇಮೋತ್ಸವ

ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು (ಫೆ. 02) ಬೆಳಿಗ್ಗೆ 5 ಗಂಟೆಗೆ ಉಳ್ಳಾಕ್ಲು-ಉಳ್ಳಾಲ್ತಿ ನೇಮ, ಬೆಳಿಗ್ಗೆ ಕುಮಾರ ದೈವದ ನೇಮ, ಬೆಳಿಗ್ಗೆ ಶ್ರೀ ದೇವರಿಗೆ ಪೂಜೆ, ಬೆಳಿಗ್ಗೆ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ, ಮದ್ಯಾಹ್ನ ಮಹಾಪೂಜೆ, ಮದ್ಯಾಹ್ನ ದೈವಗಳ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ...
error: Content is protected !!