Ad Widget

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಜಾತ್ರೆಗೆ ಹಸಿರು ಕಾಣಿಕೆ ಸಮರ್ಪಣೆ.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷ ಮಹೋತ್ಸವ ಆರಂಭಗೊಂಡಿದ್ದು. ಇಂದು ಫೆಬ್ರವರಿ 3 ರಂದು ಪೂತ್ಯ ಹಸಿರು ಕಾಣಿಕೆ ಮೆರವಣಿಗೆಯು ಕಟ್ಟೆಯಿಂದ ಆರಂಭಗೊಂಡು ದೇವಳಕ್ಕೆ ಸಮರ್ಪಣೆ ಗೊಂಡಿತು.
ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ತಿಮ್ಮಪ್ಪಗೌಡ ಪುತ್ಯ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಂಜ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪದ್ಮನಾಭ ರೈ ಅಗೋಳಿ ಬೈಲುಗುತ್ತು, ದೇವಳದ ಮಾಜಿ ಆಡಳಿತಾಧಿಕಾರಿಗಳು ಡಾ. ದೇವಿಪ್ರಸಾದ್ ಕಾನತ್ತೂರ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಸುವರ್ಣಿನಿ ಏನ್.ಎಸ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ನಾರಾಯಣಗೌಡ , ದಿನೇಶ್ ಗರಡಿ ಹಾಗೂ ಸೀಮೆಯ ನೂರಾರು ಭಕ್ತರು ಪಾಲ್ಗೊಂಡಿದ್ದರು .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!